Headlines

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..! – Kannada News | AUS vs ENG: Ashes Boxing Day 2025 enters history

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ…

Read More

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ – Kannada News | Kichcha Sudeep express sadness over other language Actors

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್…

Read More

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ – Kannada News | Hebbal Flyover New Loop Opens: Easy Access to Mekhri Circle for Esteem Mall and Tumakuru Road Vehicles

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್ ಬೆಂಗಳೂರು, ಡಿಸೆಂಬರ್ 27: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ (Hebbal Flyover) ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತ ಆಗಿದೆ. ಇದರಿಂದ ಎಸ್ಟೀಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಿಸುವುದಕ್ಕೆ ತುಂಬಾ ಅನುಕೂಲಕವಾಗಲಿದೆ. ಜತೆಗೆ, ಯಲಹಂಕ, ಜಕ್ಕೂರು, ಸಹಕಾರ ನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲವಾಗಲಿದೆ. ಕಳೆದ ಆಗಸ್ಟ್ ನಲ್ಲಿ ಕೆಆರ್…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​ – Kannada News | Captain Harmanpreet Kaur created history in womens T20I

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. Source link

Read More

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ. ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ…

Read More

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು. ಅಂತಿಮವಾಗಿ ಅಶ್ವಿನಿ ಮತ್ತು…

Read More

ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ – Kannada News | Bengaluru Demolition: Pinarayi Vijayan Condemns Karnataka’s ‘Bulldozer Policy’

ಬೆಂಗಳೂರು, ಡಿ.27: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ (Bengaluru) ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದ್ರೆ ಅವರು…

Read More

ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ! – Kannada News | Haveri: Villagers Patrol Nights with Sticks as Serial House Thefts Continue for Two Weeks

ಹಾವೇರಿ, ಡಿಸೆಂಬರ್ 27: ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಮನೆ ಕಳ್ಳತನದ ಹಾವಳಿ ತೀವ್ರಗೊಂಡಿದೆ. ಕಳೆದ ಎರಡು ವಾರಗಳಿಂದ ಸರಣಿ ಕಳ್ಳತನಗಳು ವರದಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದರ ಪರಿಣಾಮವಾಗಿ, ಹಗಲಿನಲ್ಲಿ ಹೊಲಗಳಲ್ಲಿ ದುಡಿದು ಬಳಲಿದರೂ, ರಾತ್ರಿಯಿಡೀ ನಿದ್ದೆಗೆಟ್ಟು ತಮ್ಮ ಮನೆಗಳ ರಕ್ಷಣೆಗೆ ನಿಂತಿದ್ದಾರೆ. ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ, ಗ್ರಾಮಸ್ಥರು ದೊಣ್ಣೆ ಮತ್ತು ಕೋಲುಗಳನ್ನು ಹಿಡಿದು ಗ್ರಾಮದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ನೆರವು ಸಿಗದ ಕಾರಣ, ತಮ್ಮ ಆಸ್ತಿಪಾಸ್ತಿಗಳನ್ನು ಕಳ್ಳರಿಂದ…

Read More

ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ – Kannada News | Ryan Rickelton slams Century in SA20 Opener

ಸೌತ್ ಆಫ್ರಿಕಾ ಟಿ20 ಲೀಗ್​ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್​ಟೌನ್ ವಿರುದ್ಧ ಡರ್ಬನ್​ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್​ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್…

Read More