Chikkaballapur: ಕುಡಿದ ಅಮಲಿನಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಚ್ಚಗೆ ಮಲಗಿದ ಕಳ್ಳ! – Kannada News | Drunk Thief Naps in Stolen House: Chikkaballapur’s Bizarre Burglary

ಚಿಕ್ಕಬಳ್ಳಾಪುರ, ಫೆಬ್ರವರಿ 09: ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ ಅದೆಷ್ಟೋ ಪ್ರಕರಣಗಳ ಬಗ್ಗೆ ನಾವು ಕೇಳಿದ್ದೇವೆ. ಒಂದೇ ಒಂದು ಸಾಕ್ಷಿಯೂ ಪೊಲೀಸರಿಗೆ ಸಿಗದಂತೆ ಎಸ್ಕೇಪ್​​ ಆಗುವ ಘಟನೆಗಳ ಬಗ್ಗೆಯೂ ತಿಳಿದಿದ್ದೇವೆ. ಆದ್ರೆ ಇಲ್ಲೊಬ್ಬ ಖದೀಮ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ…

Read More

ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ: ಇಲ್ಲಿದೆ ನೋಡಿ ಅಪರೂಪದ ದೃಶ್ಯ – Kannada News

ಹಾಸನ, ಜೂ.10: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ ಗುಂಪಿನಿಂದ ಬೇರ್ಪಟ್ಟಿದ್ದ…

Read More

ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’…

Read More

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್ – Kannada News | KL Rahul Creates New History In IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ ‘ತ್ರಿವಳಿ ಸಾವಿರ’ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL) Source link

Read More

ಗಂಟೆಗೆ 260 ಕಿಮೀ ವೇಗದಲ್ಲಿ ಕಾರು ಓಡಿಸಿದ ನಟ ಅಜಿತ್: ವಿಡಿಯೋ ನೋಡಿ – Kannada News | Ajith Kumar rides his car 260 km per hour in Circuit de Spa Francorchamps

ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ (Ajith Kumar), ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಅಜಿತ್​ಕುಮಾರ್ ರೇಸಿಂಗ್ ಹೆಸರಿನ ತಂಡವನ್ನೂ ಸಹ ಕಟ್ಟಿಕೊಂಡಿದ್ದು ವಿಶ್ವದ ಹಲವು ಮೋಟಾರ್ ರೇಸುಗಳಲ್ಲಿ ಭಾಗಿ ಆಗುತ್ತಿರುತ್ತಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್​​ನಲ್ಲಿರುವ ಸರ್ಟಿಟ್ ದೆ ಸ್ಪಾ ಫ್ರಾಂಕೋರ್ಕಾಂಫಸ್ ಟ್ರ್ಯಾಕ್​​ನಲ್ಲಿ ರೇಸು ಮಾಡಿದ್ದಾರೆ. ಅಜಿತ್ ಅವರು ಕಾರು ಓಡಿಸುತ್ತಿರುವ ಕಾಕ್​​ಪಿಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಟೆಗೆ…

Read More

ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | 10 Best movies to watch on last day in 17th Bengaluru International Film Festival

ಜನವರಿ 29ರಿಂದ ಫೆಬ್ರವರಿ 6ರ ತನಕ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ನಡೆದಿದೆ. ಫೆಬ್ರವರಿ 6ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟಿ, ನಿರ್ಮಾಪಕಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಪಾರ್ವತಮ್ಮ ಪರವಾಗಿ ಅವರ ಪುತ್ರಿ ಪೂರ್ಣಿಮಾ ರಾಮ್​ಕುಮಾರ್, ಎಸ್. ರಾಮಚಂದ್ರ ಪರವಾಗಿ ಅವರ ಪುತ್ರಿ ಉಷಾ…

Read More

Bengaluru Air Quality: ಆತಂಕಕಾರಿ ಮಟ್ಟದಲ್ಲಿದೆ ಮೈಸೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ವಾಯುಗುಣಮಟ್ಟ  (Bengaluru Air Quality) ಇಂದು ಹದಗೆಟ್ಟ ಸ್ಥಿತಿಯಲ್ಲೇ ಇದೆ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ…

Read More

Viral Video: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ – Kannada News | Viral Video Man shelters stray dogs inside his shop to protect them from the scorching sun

ಪ್ರತಿದಿನ, ಸಾಮಾಜಿಕ ಮಾಧ್ಯಮದಲ್ಲಿ ಹಲವು ಬಗೆಯ ವಿಡಿಯೋಗಳು ವೈರಲ್ ಆಗುತ್ತವೆ. ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುವ ಕೆಲವು ವಿಡಿಯೋಗಳು ನಮ್ಮ ಸುತ್ತಲೂ ನಡೆಯುತ್ತಿರುವ ಕೆಲವು ಅದ್ಭುತ ಘಟನೆಗಳ ಮೇಲೆಯೇ ಇರುತ್ತದೆ. ಈ ರೀತಿಯಾಗಿ, ಅಂಗಡಿ ಮಾಲೀಕರೊಬ್ಬರು ಬೀದಿ ನಾಯಿಗಳನ್ನು ಸೂರ್ಯನಿಂದ ರಕ್ಷಿಸಲು ಮತ್ತು ತನ್ನ ಅಂಗಡಿಯೊಳಗೆ ಅವುಗಳನ್ನು ಸುರಕ್ಷಿತವಾಗಿಡಲು ವ್ಯವಸ್ಥೆಗಳನ್ನು ಮಾಡಿದ್ದಾರೆ. ಈ ವಿಡಿಯೋ ಪ್ರಸ್ತುತ ಅಂತರ್ಜಾಲದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ನಾಯಿಗಳಿಗೆ ತನ್ನ ಶಾಪ್ ಒಳಗೆ ಆಶ್ರಯ ನೀಡಿದ ಅಂಗಡಿಯವನು ಪ್ರಸ್ತುತ, ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯು…

Read More

ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದ್ದಾರೆ. ಇರಾನ್‌ನಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಮೋದಿ ಖಂಡಿಸಿದ್ದು, ಇದು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ,…

Read More

ಏಪ್ರಿಲ್ 1ರಿಂದ ಚೀನೀ ಸಿಸಿಟಿವಿ ಕ್ಯಾಮರಾಗಳಿಗೆ ನಿರ್ಬಂಧ; ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಈ ಕ್ರಮ

ನವದೆಹಲಿ, ಮಾರ್ಚ್ 30: ಪ್ರಮಾಣೀಕೃತವಲ್ಲದ ಸಿಸಿಟಿವಿ ಕ್ಯಾಮರಾಗಳ ಮಾರಾಟವನ್ನು ಭಾರತ ಏಪ್ರಿಲ್ 1ರಿಂದ ನಿರ್ಬಂಧಿಸಿದೆ. ಇದರೊಂದಿಗೆ ಚೀನೀ ಮೂಲದ ಸಿಸಿ ಕ್ಯಾಮರಾಗಳಿಗೆ (Chinese origin CCTV cameras) ಭಾರತದಲ್ಲಿ ಮಾರಾಟ ಸಾಧ್ಯವಾಗದೇ ಹೋಗಬಹುದು. ಭಾರತದ ಮಾರುಕಟ್ಟೆಯಲ್ಲಿ ಉಪಸ್ಥಿತಿ ಹೊಂದಿರುವ ಹೈಕ್​ವಿಶನ್ (HikVision), ಡಹುವಾ ಟೆಕ್ನಾಲಜಿ (Dahua Technology), ಟಿಪಿ ಲಿಂಕ್ (TP-Link) ಇತ್ಯಾದಿ ಚೀನೀ ಬ್ರ್ಯಾಂಡ್ ಈ ಕ್ರಮದಿಂದ ಭಾರತದ ಸ್ಥಳೀಯ ಸಿಸಿಟಿವಿ ಕ್ಯಾಮರಾ ಉದ್ಯಮಕ್ಕೆ ಪುಷ್ಟಿ ಸಿಗುವ ನಿರೀಕ್ಷೆ ಇದೆ. ಸಿಸಿಟಿವಿ ಕ್ಯಾಮರಾದಲ್ಲಿ ಹೇಗೆ ನಿರ್ಬಂಧ?…

Read More