Headlines

‘ಬಡ ಅಭ್ಯರ್ಥಿಯ ಅವಕಾಶ ಕಸಿದುಕೊಂಡಿಲ್ಲವೇ?’: KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಪುತ್ರಿಗೆ ಹೈಕೋರ್ಟ್ ಪ್ರಶ್ನೆ – Kannada News | ‘Did You Not Rob a Poor Candidate’s Opportunity?’: Karnataka HC Slams Former KPSC Chief’s Daughter Over Fake Income Declaration

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಪುತ್ರಿಗೆ ಹೈಕೋರ್ಟ್ ಪ್ರಶ್ನೆ ಬೆಂಗಳೂರು, ಜುಲೈ 28: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ಅವರ ಪುತ್ರಿ ಸುಮಾ ಸಾಹುಕರ್ ಸಲ್ಲಿಸಿದ್ದ ಆದಾಯ ಘೋಷಣೆ ಕುರಿತ ಪ್ರಕರಣದ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.  ಕುಟುಂಬದ ವಾರ್ಷಿಕ ಆದಾಯ 40 ಸಾವಿರ ಎಂದು ಘೋಷಣೆ ಸಲ್ಲಿಸಿರುವುದು ದಾಖಲೆಗಳಿಂದ ಸ್ಪಷ್ಟವಾಗಿರುವಾಗ, ಆ ಸಮಯದಲ್ಲಿ ಅವರ ತಂದೆ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಹಿನ್ನೆಲೆಯಲ್ಲಿ ಈ ಘೋಷಣೆ ಹೇಗೆ…

Read More

ದಾಖಲೆಯ ಮೊತ್ತಕ್ಕೆ ಮಾರಾಟ ಆಗಲಿದೆ ‘ರಾಮಾಯಣ’ ಆಡಿಯೋ ಹಕ್ಕು – Kannada News | Ramayana movie audio rights may sell for more than 100 crore rs

ರಣ್​​ಬೀರ್ ಕಪೂರ್, ಯಶ್ (Yash), ಸಾಯಿ ಪಲ್ಲವಿ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾಡುತ್ತಿದ್ದಾರೆ. ಸಿನಿಮಾದ ಭಾರತದ ವಿತರಣೆ ಹಕ್ಕುಗಳ ಮಾರಾಟವನ್ನು ನಿರ್ಮಾಪಕರು ಇತ್ತೀಚೆಗಷ್ಟೆ ಮಾಡಿದ್ದು, ಕರಣ್ ಜೋಹರ್ ಹಾಗೂ ಇತರೆ ಕೆಲವರು ಸುಮಾರು 250 ಕೋಟಿಗೆ ಖರೀದಿ ಮಾಡಿದ್ದಾರೆ. ಇದೀಗ ಸಿನಿಮಾದ ಆಡಿಯೋ ಹಕ್ಕುಗಳನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲು ನಮಿತ್ ಮಲ್ಹೋತ್ರಾ ಪ್ರಯತ್ನಿಸುತ್ತಿದ್ದಾರೆ….

Read More

ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್​​ ಮಾಡಿದ ಕಾಂಗ್ರೆಸ್​​ ಶಾಸಕ – Kannada News | Cauvery Row: Mandya MLA Ganiga Ravi Kumar Releases Video Showing Water Wasted Into Sea; Slams Tamil Nadu Over Mekedatu Opposition

ಮಂಡ್ಯ, ಜುಲೈ 28: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕೆಂಬ CWRC ಆದೇಶದ ನಡುವೆ ಮಂಡ್ಯ ಶಾಸಕ ಗಣಿಗ ರವಿಕುಮಾರ್​​ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಚಿದಂಬರಂನಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಕಾವೇರಿ ನೀರು ಹರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮಿಳುನಾಡಿಗೆ ಹೋಗಿದ್ದಾಗ ಗಣಿಗ ರವಿ ಈ ವಿಡಿಯೋ ಮಾಡಿದ್ದರು ಎನ್ನಲಾಗಿದ್ದು, ಮೇಕೆದಾಟು ಯೋಜನೆಗೆ ಸುಮ್ಮನೆ‌ ಕ್ಯಾತೆ ತೆಗೆಯುತ್ತಿದ್ದಾರೆ. ನಾವು ಮೇಕೆದಾಟು ಅಣೆಕಟ್ಟೆ‌ ಕಟ್ಟುತ್ತೇವೆ. ಮೆಟ್ಟೂರಿನ ಜಲಾಶಯದ ನಂತರ ನೀವು ಅಣೆಕಟ್ಟು ಕಟ್ಟಿ ವ್ಯರ್ಥವಾಗಿ ಸಮುದ್ರಕ್ಕೆ ಹರಿಯುವ ನೀರನ್ನ…

Read More

ನಮಗೇ ಕುಡಿಯೋಕೆ ನೀರಿಲ್ಲ: ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ – Kannada News | Mandya People Warns to Karnataka Government For don’t release Cauvery water to Tamil Nadu

ಮಂಡ್ಯ, (ಜುಲೈ 28): ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕಾವೇರಿ ನದಿಯ ಕೆಆರ್‌ಎಸ್ ಜಲಾಶಯದಲ್ಲಿ ನೀರಿಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇಂದು (ಜುಲೈ 28) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಆದೇಶಿಸಿದ್ದು, ಇದು ಕನ್ನಡಗರ ಆಕ್ರೋಕ್ಕೆ ಕಾರಣವಾಗಿದೆ….

Read More

ಅತ್ತ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಸೂಚನೆ: ಇತ್ತ ಸಂಧಾನ ಸೂತ್ರಕ್ಕೆ ಕರ್ನಾಟಕದ ಸಿದ್ಧತೆ – Kannada News | Cauvery Dispute: CWRC Orders Water Release to Tamil Nadu; Karnataka Prepares for High Stakes CM Level Talks on August 3

ಸಂಧಾನ ಸೂತ್ರಕ್ಕೆ ಕರ್ನಾಟಕದ ಸಿದ್ಧತೆ Image Credit source: PTI ಬೆಂಗಳೂರು, ಜುಲೈ 28: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ಜಲ ವಿವಾದ ಮತ್ತೆ ಸಂಘರ್ಷದ ರೂಪ ಪಡೆದಿದೆ. ರಾಜ್ಯದಲ್ಲಿ ತೀವ್ರ ಬರ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಮತ್ತೊಂದೆಡೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ವಿಜಯ್​​ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಎಲ್ಲ…

Read More

Mandya Protest: ತಮಿಳುನಾಡಿಗೆ ನೀರು ಹರಿಸಲು CWRC ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ – Kannada News | Mandya Farmers Protest Cauvery Water Release: CWRC Order Backlash

ಮಂಡ್ಯ, ಜುಲೈ 28: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸಿಡಬ್ಲ್ಯೂಆರ್​ಸಿ ಆದೇಶವನ್ನು ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅನ್ನದಾತರ ಗೋಳು ಕೇಳದ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ, ಕಾವೇರಿ ನೀರು ಬಿಡಬೇಡಿ ಎಂದು ಒತ್ತಾಯಿಸಿದರು. ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಲ್ಲದೆ, ತಮಿಳುನಾಡಿನ ನೀರು ಕಟ್ಟಿ ರೀತಿ ವರ್ತನೆ…

Read More

Video: “ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ” – Kannada News | CT Ravi Demands Comprehensive Probe into KPSC Recruitment Irregularities

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಳ ವ್ಯಾಪಾರ ನಡೆದಿರುವ ಆಡಿಯೋ, ವಿಡಿಯೋಗಳು ಲೀಕ್ ಆಗಿರುವ ಬಗ್ಗೆ ಅವರು ಉಲ್ಲೇಖಿಸಿದ್ದಾರೆ. ಸಾಮಾನ್ಯ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಗಳಿಸಿದವರು ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ರವಿ ಹೇಳಿದ್ದಾರೆ. ಈ ಅಕ್ರಮವು ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮಾತ್ರ…

Read More

ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಆದೇಶ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ – Kannada News | Karnataka’s Cauvery Crisis: CWRC Orders Water to TN, Govt Faces Drought Dilemma and Backlash

ಬೆಂಗಳೂರು ಜು. 28: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ಮತ್ತು ಕುಡಿಯುವ ನೀರಿನ ಅಭಾವವಿರುವಾಗ ಈ ಆದೇಶ ಹೊರಬಿದ್ದಿರುವುದು ಬಿಜೆಪಿ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದರೆ, ರಾಜ್ಯ ಸರ್ಕಾರ ನಿಯಮಗಳ ಚೌಕಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಮುನ್ಸೂಚನೆ ನೀಡಿದೆ. ಈ ಸಂಬಂಧ ವಿಪಕ್ಷ ನಾಯಕ ಆರ್​​​. ಅಶೋಕ್​ ಅವರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ….

Read More

‘ಜನ ನಾಯಗನ್’ ಸಿನಿಮಾಗೆ 6 ಹೊಸ ದೃಶ್ಯಗಳ ಸೇರ್ಪಡೆ ಬಗ್ಗೆ ಸುಳಿವು ನೀಡಿದ ನಿರ್ದೇಶಕ – Kannada News | CM Vijay starrer Jana Nayagan director H Vinoth says 6 Deleted Scenes to be added in theatres

ತಮಿಳುನಾಡು ಮುಖ್ಯಮಂತ್ರಿ, ಕಾಲಿವುಡ್ ನಟ ವಿಜಯ್ (CM Vijay) ಅವರ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23ರಂದು ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದರ ಬೆನ್ನಲ್ಲೇ ಅಭಿಮಾನಿಗಳಿಗೆ ನಿರ್ದೇಶಕ ಹೆಚ್. ವಿನೋದ್ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ ವಾರದಿಂದ ‘ಜನ ನಾಯಗನ್’ (Jana Nayagan) ಚಿತ್ರಕ್ಕೆ ಡಿಲೀಟ್ ಮಾಡಲಾಗಿದ್ದ 6 ಹೊಸ ದೃಶ್ಯಗಳನ್ನು ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಚೆನ್ನೈನಲ್ಲಿ ಸೋಮವಾರ (ಜುಲೈ 27) ನಡೆದ ‘ಜನ ನಾಯಗನ್’ ಸಕ್ಸಸ್ ಮೀಟ್…

Read More

ಪ್ರಧಾನ್ ಅವರನ್ನು ತೆಗೆದುಹಾಕಿ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿರಿ; ಸಂಸತ್​​ನಲ್ಲಿ ಅಖಿಲೇಶ್ ಯಾದವ್ ವ್ಯಂಗ್ಯ – Kannada News | You removed Pradhan to save Pradhan Mantri Akhilesh Yadav jibe in Parliament Session

ನವದೆಹಲಿ, ಜುಲೈ 28: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ್ದರು. ಈ ಬಗ್ಗೆ ಇಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿರುವ ಸಮಾಜವಾದಿ ಪಾರ್ಟಿ (SP) ಅಧ್ಯಕ್ಷ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರ ಪ್ರಧಾನ್ ಅವರನ್ನು ತೆಗೆದುಹಾಕುವ ಮೂಲಕ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿದೆ” ಎಂದು ವ್ಯಂಗ್ಯವಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ವಿಧೇಯಕದ ಕುರಿತು ಲೋಕಸಭೆಯಲ್ಲಿ ನಡೆದ 10 ಗಂಟೆಗಳ ಸುದೀರ್ಘ ಚರ್ಚೆಯ…

Read More