ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಗುಡ್ ಬೈ ಹೇಳಿರುವ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಪಿಎಸ್​ಎಲ್​ನ 11ನೇ ಆವೃತ್ತಿಯ ಹರಾಜಿಗೂ ಮುನ್ನ  ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಪೇಶಾವರ್ ಝಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಬಾಬರ್ ಆಝಂ ಮುನ್ನಡೆಸಲಿರುವ…

Read More

ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ಚಾಮರಾಜನಗರ, ಮಾರ್ಚ್ 23: ಅಣ್ಣಾವ್ರ ಹುಟ್ಟೂರಾಗಿರುವ, ಕರ್ನಾಟಕ-ತಮಿಳುನಾಡು ಗಡಿ ಭಾಗದ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ಇದೀಗ ಕನ್ನಡಿಗರ ಗಮನ ಸೆಳೆಯುವಂತೆ ಮಾಡಿದ್ದಾರೆ. ದೊಡ್ಡ ಗಾಜನೂರು ಗ್ರಾಮದ ಸಿದ್ದರಾಜು ಎಂಬ ಅಭಿಮಾನಿ, ಸುದೀಪ್ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಐಸ್ ಕ್ಯಾಂಡಿ ಮಾರಾಟ ಮಾಡುತ್ತಾ ಜೀವನ ನಡೆಸುವ ಸಿದ್ದರಾಜುಗೆ ‘ಕಿಚ್ಚ’ ಸುದೀಪ್ ಎಂದರೆ ಪಂಚಪ್ರಾಣ. ಇದಕ್ಕಾಗಿ ಅವರು ಮನೆ ಬಳಿ ಸುದೀಪ್‌ಗಾಗಿ ಗುಡಿ ನಿರ್ಮಿಸಿದ್ದು, ಪ್ರತಿದಿನವೂ ನಿತ್ಯ ಆರಾಧನೆ ಮಾಡುತ್ತಾರೆ! ಸೋಮವಾರ…

Read More

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು

ಮೇಷ ರಾಶಿ: ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ…

Read More

63,00,00,00,000 ರೂ.: ಅಬ್ಬಾಬ್ಬ ಸುಂದರ್ ಪಿಚೈ ವೇತನದಲ್ಲಿ ಮತ್ತೆ ಏರಿಕೆ

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಗೂಗಲ್‌ನ ಮಾತೃಸಂಸ್ಥೆಯಾದ ಆಲ್ಫಾಬೆಟ್ ತನ್ನ ಸಿಇಒ ಸುಂದರ್ ಪಿಚೈ ಅವರಿಗೆ ಮುಂದಿನ ಮೂರು ವರ್ಷಗಳ ಕಾಲ ಒಟ್ಟು $692 ಮಿಲಿಯನ್ (ಸುಮಾರು 63,617 ಕೋಟಿ ರೂ) ಸಂಭಾವನೆಯನ್ನು ಘೋಷಿಸಿದೆ. ಕಂಪನಿಯ ಮಾರುಕಟ್ಟೆ ಮೌಲ್ಯವನ್ನು ಹೆಚ್ಚಿಸಿದ ಮತ್ತು ಸ್ವಾಯತ್ತ ತಂತ್ರಜ್ಞಾನದಲ್ಲಿ (Autonomous Ventures) ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಈ ಭಾರಿ ಮೊತ್ತವನ್ನು ನೀಡಲಾಗುತ್ತಿದೆ. $126 ಮಿಲಿಯನ್ ಮೌಲ್ಯದ ಪರ್ಫಾರ್ಮೆನ್ಸ್ ಸ್ಟಾಕ್ ಯೂನಿಟ್‌ಗಳನ್ನು ನೀಡಲಾಗಿದ್ದು, ಗುರಿ ಮೀರಿದರೆ ಇದು $252 ಮಿಲಿಯನ್ ವರೆಗೆ ಏರಿಕೆಯಾಗಬಹುದು.ಪಿಚೈ…

Read More

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Bengaluru Woman Found Dead: Parents Allege Dowry Harassment by Husband

ಬೆಂಗಳೂರು, ಜನವರಿ 26: 2 ವರ್ಷಗಳ ಹಿಂದೆ ಮದುವೆ ಆಗಿದ್ದ ಮಹಿಳೆಯೋರ್ವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೀರ್ತಿ ಮೃತ ಮಹಿಳೆಯಾಗಿದ್ದು, ವರದಕ್ಷಿಣೆ ಕಿರುಕುಳಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಕಳೆದ 2 ತಿಂಗಳಿಂದ ಕಿರುಕುಳದ ಬಗ್ಗೆ ತಾಯಿ ಬಳಿ ಕೀರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತಲೆ ತಿರುಗಿ ಬಿದ್ದಿದ್ದಳು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಪತ್ನಿ ಪೋಷಕರಿಗೆ ಪತಿ ಗುರುಪ್ರಸಾದ್​​ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ…

Read More

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ: ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ – Kannada News | Karnataka Power Hike 2025 26: KERC Raises Commercial & Industrial Electricity Rates

ಬೆಂಗಳೂರು, ಮಾರ್ಚ್​​ 04: ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಶಾಕ್​​ ಕೊಟ್ಟಿದೆ. 2025-26ರ ಆರ್ಥಿಕ ವರ್ಷಕ್ಕೆ ಅನ್ವಯಿಸುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಈ ನಿರ್ಧಾರ ಖಂಡಿಸಿ ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಗರಂ ಆಗಿದ್ದಾರೆ. ದರ ಏರಿಕೆ ಸಂಬಂಧ ಫೆಬ್ರವರಿ 20ರಂದು ಸಾರ್ವಜನಿಕರ ಜೊತೆ ಚರ್ಚೆ ನಡೆದಿದ್ದು, ಈ ವೇಳೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ಮಾಡಲ್ಲವೆಂದು ಕೆಇಆರ್​ಸಿ ಭರವಸೆ ನೀಡಿತ್ತು. ಆದರೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ…

Read More

ಏಪ್ರಿಲ್​​​​​​​ ತಿಂಗಳ ಕೊನೆಯಲ್ಲಿ ಈ ರಾಶಿಗೆ ಅದ್ಭುತ ಅದೃಷ್ಟ! ಎಚ್ಚರ ಈ ಮೂವರಿಂದ ಅದೆಲ್ಲವನ್ನು ಕಳೆದುಕೊಳ್ಳಬಹುದು – Kannada News | Karkataka Rashi April 2026 Forecast: Astrological Insights for Finance, Health and Career

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಆಧಾರದ ಮೇಲೆ ಕರ್ಕಾಟಕ ರಾಶಿಯವರಿಗೆ ಅಂದರೆ ಪುನರ್ವಸು ನಾಲ್ಕನೇ ಪಾದ, ಪುಷ್ಯ, ಆಶ್ಲೇಷ ನಕ್ಷತ್ರಗಳ ನಾಲ್ಕೂ ಪಾದಗಳು ಇರಲಿದ್ದು ಅತಿ ಹೆಚ್ಚು ನಿಖರವಾದ ಮತ್ತು ವಿವರವಾದ ವಿಶ್ಲೇಷಣೆ ಇಲ್ಲಿದೆ. ​ಪ್ರಸ್ತುತ ಗ್ರಹಗಳ ಸ್ಥಿತಿ ಗಮನಿಸಿದರೆ, ನಿಮಗೆ ಸವಾಲುಗಳಿದ್ದರೂ ಕೆಲವು ಗ್ರಹಗಳು ರಕ್ಷಣಾತ್ಮಕವಾಗಿ ಕೆಲಸ ಮಾಡುತ್ತಿವೆ. ​ಅಶುಭ ಫಲ ನೀಡುವ ಗ್ರಹಗಳು ​ಗುರು ದ್ವಾದಶ ಸ್ಥಾನದಲ್ಲಿ ಅಂದರೆ ವ್ಯಯ ಸ್ಥಾನ ಮಿಥುನ ರಾಶಿಯಲ್ಲಿದ್ದಾನೆ. ಇದು ಕರ್ಕಾಟಕಕ್ಕೆ 12ನೇ ಮನೆ. ಇದರಿಂದಾಗಿ ಶುಭ ಕಾರ್ಯಗಳಿಗಾಗಿ…

Read More

ತಿರುಪತಿಯಲ್ಲಿ ಜಾನ್ವಿ ಕಪೂರ್ ಹುಟ್ಟುಹಬ್ಬ: ಬರಿಗಾಲಲ್ಲಿ 3,550 ಮೆಟ್ಟಿಲು ಹತ್ತಿದ ನಟಿ

ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಇಂದು (ಮಾರ್ಚ್ 6) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಜಾನ್ವಿ ಆಗಮಿಸಿದ್ದರು. ಆದರೆ ಈ ಬಾರಿ ಅವರು ಕೇವಲ ದರ್ಶನ ಪಡೆಯುವುದಲ್ಲದೆ, ಬರೋಬ್ಬರಿ 3,550 ಮೆಟ್ಟಿಲುಗಳನ್ನು ಬರಿಗಾಲಿನಲ್ಲಿ ಹತ್ತುವ ಮೂಲಕ ತಮ್ಮ ಭಕ್ತಿಯನ್ನು ಮೆರೆದಿದ್ದಾರೆ. ತಿರುಪತಿ ಬೆಟ್ಟ ಹತ್ತುವಾಗ ಜಾನ್ವಿ ಅವರು ಬಿಳಿ ಬಣ್ಣದ ಫ್ಲೋರಲ್ ಕುರ್ತಾ ಧರಿಸಿದ್ದರು….

Read More

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್ – Kannada News | Jammu Kashmir POK Map in India US Trade Deal Trump Quiet Message to Pakistan

ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ ಎಂಬ ಕಾರಣಕ್ಕೆ ಭಾರತದ ಮೇಲೆ ಮುನಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ (Donald Trump) ಇದ್ದಕ್ಕಿದ್ದಂತೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಭಾರತದ ಮೇಲಿನ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಗಳ ಜೊತೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತಾ ತಮ್ಮದೇ ಆದ ಕಾರ್ಯತಂತ್ರ ರೂಪಿಸಿದ್ದರು. ಇದರಿಂದ ಸಹಜವಾಗಿಯೇ ಟ್ರಂಪ್​ಗೆ ತಲೆಬಿಸಿ ಹೆಚ್ಚಾಗಿತ್ತು. ಕೊನೆಗೆ ಮತ್ತೆ ಇದ್ದಕ್ಕಿದ್ದಂತೆ…

Read More