Headlines

ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ – Kannada News

ಆಟೊರಿಕ್ಷಾ ಚಾಲಕನ ಸಾಂದರ್ಭಿಕ ಚಿತ್ರImage Credit source: triloks/E+/Getty Images ನವದೆಹಲಿ, ಜೂನ್ 9: ಚಾಲನಾ ಪರವಾನಗಿ (Driving Licence) ಮತ್ತು ವಾಹನಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದೆ. ಪ್ರಸ್ತುತ ಚಾಲನಾ ಪರವಾನಗಿಯು ಸಾಮಾನ್ಯವಾಗಿ 20 ವರ್ಷಗಳವರೆಗೆ ಸಿಂಧುವಾಗಿರುತ್ತದೆ. ಇದನ್ನು ಬದಲಾಯಿಸಿ, ಪರವಾನಗಿ ಹೊಂದಿರುವವರಿಗೆ 50 ವರ್ಷ ವಯಸ್ಸಾಗುವವರೆಗೆ ಅದರ ಸಿಂಧುತ್ವವನ್ನು (Validity) ವಿಸ್ತರಿಸುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಶೀಲಿಸುತ್ತಿದೆ. ಹಾಗೆಯೇ, ವಾಹನಗಳ ಮಾಲೀಕತ್ವ ವರ್ಗಾವಣೆ (Vehicle…

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ – Kannada News

ಬೆಳಗಾವಿ, ಜೂನ್​ 09: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆ ಸುರಿದ ಮಳೆಯ ಪರಿಣಾಮವಾಗಿ ಪಟ್ಟಣದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಮಳೆ ನಿಂತು ಒಂದು ದಿನ ಕಳೆದರೂ ನೀರಿನ ಮಟ್ಟ ಕಡಿಮೆಯಾಗದ ಕಾರಣ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ…

Read More

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ – Kannada News

ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9 ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಾಂಶಗಳು ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ…

Read More

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ – Kannada News

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಹೆಚ್​​ಡಿಕೆ ಸ್ಪಷ್ಟನೆImage Credit source: Tv9 Kannada ಮಂಡ್ಯ, ಜೂನ್​​ 09: ರಾಜ್ಯಸಭಾ ಚುನಾವಣೆಗೆ ಎನ್​​ಡಿಎ ಅಭ್ಯರ್ಥಿಯಾಗಿ ಒಬಿಸಿ ನಾಯಕ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಬಿಜೆಪಿ (BJP) ಘೋಷಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್​​ ವಿರುದ್ಧ ಕಾಂಗ್ರೆಸ್​​ ಕಿಡಿಕಾರಿತ್ತು. ಮಾಜಿ ಪ್ರಧಾನಿ ದೇವೇಗೌಡಿರಿಗೆ ಟಿಕೆಟ್​​ ಕೈತಪ್ಪಿದ ಬಗ್ಗೆ ರಣದೀಪ್​​ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದರು. ಇದಕ್ಕೆ…

Read More

ಸುಪ್ರೀತ್ ರೆಡ್ಡಿ ವಿರುದ್ಧ ದೂರು, ಪೊಲೀಸರ ಅತಿಥಿಯಾಗಲಿರುವ ‘ಕಾಟ್ರಾಜು’ – Kannada News

ತೆಲುಗು ಚಿತ್ರರಂಗದ (Tollywood) ಜನಪ್ರಿಯ ನಟ ಸುಪ್ರೀತ್ ರೆಡ್ಡಿ (‘ಛತ್ರಪತಿ’ ಸಿನಿಮಾದ ನಟ) ವಿವಾದಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹಲ್ಲೆ ಸೇರಿದಂತೆ ಇನ್ನೂ ಹಲವು ಆರೋಪಗಳಡಿ ದೂರು ದಾಖಲಾಗಿದೆ. ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಮಿಂಚುವ ಸುಪ್ರೀತ್ ರೆಡ್ಡಿ ನಿಜ ಜೀವನದಲ್ಲಿಯೂ ವಿಲನ್ ರೀತಿಯ ಕೃತ್ಯ ಮಾಡಿ, ಇದೀಗ ಪೊಲೀಸರಿಂದ ವಿಚಾರಣೆ ಎದುರಿಸಲಿದ್ದಾರೆ. ರಸ್ತೆಯಲ್ಲಿ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆಂಬ ಸಣ್ಣ ಕಾರಣಕ್ಕಾಗಿ ಅವರು ಕ್ಯಾಬ್ ಡ್ರೈವರ್ ಒಬ್ಬರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ…

Read More

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….

Read More

ಕೊನೆಯ ತ್ರೈಮಾಸಿಕದಲ್ಲಿ 7.1 ಬಿಲಿಯನ್ ಡಾಲರ್ ಹೆಚ್ಚುವರಿ; ಸರ್ವಿಸ್ ಸೆಕ್ಟರ್ ಮತ್ತು ರೆಮಿಟೆನ್ಸ್​ನಿಂದ ಭರ್ಜರಿ ಕೊಡುಗೆ – Kannada News

ನವದೆಹಲಿ, ಜೂನ್ 9: ಕಳೆದ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ (2026ರ ಜನವರಿಯಿಂದ ಮಾರ್ಚ್) ಭಾರತ ಚಾಲ್ತಿ ಖಾತೆ ಹೆಚ್ಚುವರಿಯನ್ನು (ಕರೆಂಟ್ ಅಕೌಂಟ್ ಸರ್​ಪ್ಲಸ್) ಸಾಧಿಸಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ನಾಲ್ಕನೇ ಕ್ವಾರ್ಟರ್​ನಲ್ಲಿ ಕರೆಂಟ್ ಅಕೌಂಟ್ ಸರ್​ಪ್ಲಸ್ 7.1 ಬಿಲಿಯನ್ ಡಾಲರ್ (ಸುಮಾರು 67,000 ಕೋಟಿ ರೂ) ದಾಖಲಾಗಿದೆ. ಸೇವಾ ವಲಯದ ಉತ್ತಮ ರಫ್ತು ಸಾಧಿಸಿರುವುದು ಮತ್ತು ವಿದೇಶಗಳಿಂದ ಸಾಕಷ್ಟು ಹಣದ ಹರಿವು (Remittances) ಬಂದಿರುವುದು ಚಾಲ್ತಿ ಖಾತೆ ಹೆಚ್ಚುವರಿ ಹೊಂದಲು ಸಾಧ್ಯವಾಗಿದೆ ಎಂದು…

Read More

ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ – Kannada News

ಹೆಚ್​ಡಿ ದೇವೇಗೌಡ-ಮೋದಿ-ಚಂದ್ರಬಾಬು ನಾಯ್ಡು ನವದೆಹಲಿ, ಜೂನ್ 09: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿರುವ ನರೇಂದ್ರ ಮೋದಿ(Narendra Modi) ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸತತ ಆಡಳಿತದ ದಾಖಲೆಯನ್ನು ಹಿಂದಿಕ್ಕಿ ಮುನ್ನಡೆದಿರುವ ಪ್ರಧಾನಿ ಮೋದಿ ಅವರ ಸಾಧನೆಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಭಾರತದ…

Read More