Headlines

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ; ಜನಗಣತಿ ಒತ್ತಡಕ್ಕೊಳಗಾಗಿ ಹೀಗೆ ಮಾಡಿಕೊಂಡ್ರಾ? – Kannada News | Kodagu: Teacher commits suicide by shooting herself in madikeri

ಕೊಡಗು, ಏಪ್ರಿಲ್​26: ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು…

Read More

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ವಿಜಯ್ ಗೆದ್ದರು; ರಿಷಿಕಾ ಸಿಂಗ್ ಈ ರೀತಿ ಹೇಳಿದ್ದೇಕೆ? – Kannada News | Rishika Singh talks about Thalapathy Vijay and Trisha Krishnan Tamil Nadu Election

ನಟಿ ರಿಷಿಕಾ ಸಿಂಗ್ (Rishika Singh) ಅವರು ಅಪಘಾತದ ಬಳಿಕ ಚೇತರಿಸಿಕೊಂಡರು. ಮತ್ತೆ ಬಣ್ಣದ ಲೋಕಕ್ಕೆ ಕಮ್​ಬ್ಯಾಕ್ ಮಾಡಲು ಅವರು ಸಜ್ಜಾಗಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಮಾತಿಗೆ ಸಿಕ್ಕ ಅವರು ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷ ಕಟ್ಟಿ, ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದಾರೆ. ಈ ಕುರಿತು ರಿಷಿಕಾ ಸಿಂಗ್ ಮಾತನಾಡಿದ್ದಾರೆ. ‘ವಿಜಯ್ ಮಾಡಿದ್ದು ಸರಿಯೋ ತಪ್ಪೋ ಅಂತ ಹೇಳುವಷ್ಟು ದೊಡ್ಡವಳು ನಾನಲ್ಲ. ವಿಜಯ್…

Read More

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

WPL 2026: 2 ದಿನಗಳಲ್ಲಿ ಒಂದೇ ತಂಡದ ವಿರುದ್ಧ 2ನೇ ಬಾರಿಗೆ ಸೋತ ಮುಂಬೈ – Kannada News | UP Warriorz Defeat Mumbai Indians by 22 Runs: MI Suffers Second Consecutive Loss

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್ (MI vs UPW)​ ತಂಡಗಳು ಮುಖಾಮುಖಿಯಾಗಿದ್ದವು. ಕಳೆದ 48 ಗಂಟೆಗಳಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಜನವರಿ 15 ರ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದರು. ಅದರಂತೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಇತ್ತ ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ…

Read More

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. Source link

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ? – Kannada News | Coach Backs Vaibhav to Replace ‘Inconsistent’ Abhishek Sharma

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್​ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟಕ್ಕೆ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಥಾನಕ್ಕೆ ಕುತ್ತು ಬಂದಿದೆಯೇ? ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಸಜ್ಜಾಗಿರುವ ಈ ‘ವಂಡರ್ ಕಿಡ್’ ಎಂಟ್ರಿಯಿಂದ ಅಭಿಷೇಕ್ ಶರ್ಮಾ ಹೊರಬೀಳುತ್ತಾರಾ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ಇತ್ತೀಚೆಗೆ ವೈಭವ್ ಸೂರ್ಯವಂಶಿ ಅವರ ಬಾಲ್ಯದ ಕೋಚ್ ಮನೀಶ್ ಓಜಾ ನೀಡಿದ ಹೇಳಿಕೆಗಳು. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ಈ ಯುವ ಆಟಗಾರ, ಶೀಘ್ರದಲ್ಲೇ ಟೀಮ್…

Read More