Headlines

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ – Kannada News | Remembering Dileep Raj: The ‘Hitler Kalyana’ Star and Versatile Producer of Sandalwood

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ. ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ…

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

March Festival List 2026: ಮಾರ್ಚ್ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | March Festival List 2026: List of Hindu Fasts And Festivals Celebrations

ಹಿಂದೂ ಧರ್ಮದಲ್ಲಿ (Hindu Religion) ವರ್ಷವಿಡೀ ಹತ್ತು ಹಲವು ಧಾರ್ಮಿಕ ಆಚರಣೆ, ಹಬ್ಬಗಳು ವ್ರತಾಚರಣೆಗಳಿವೆ. ಈ ವರ್ಷದ ಮೊದಲೆರಡು ತಿಂಗಳು ಮುಗಿದಿದ್ದು, ಮೂರನೇ ತಿಂಗಳಾದ ಮಾರ್ಚ್‌ಗೆ ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ತಿಂಗಳಲ್ಲಿ ಹಲವಾರು ಹಬ್ಬಗಳನ್ನು(festivals) ಆಚರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿದೆ. ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ ಮಾರ್ಚ್ 01- ಪ್ರದೋಷ ಮಾರ್ಚ್ 02 – ಹೋಲಿಕಾ ಕಾಮದಹನ ಮಾರ್ಚ್ 03 – ಹೋಳಿ…

Read More

Jupiter Transit 2026: ಉಚ್ಚಸ್ಥಾನದಲ್ಲಿ ಗುರು; 12 ರಾಶಿಗಳಲ್ಲಿ ಯಾರಿಗೆಲ್ಲ ಗುರು ಬಲ? – Kannada News

ಉಚ್ಚಸ್ಥಾನದಲ್ಲಿ ಗುರುImage Credit source: Pinterest ಕಾಲವನ್ನು ತಿಳಿಯುವ ಶಾಸ್ತ್ರದ ಪ್ರಕಾರ ಗುರುವು ಅತ್ಯಂತ ಶುಭ ಗ್ರಹ. ಗುರುವು ತನ್ನ ಉಚ್ಛ ರಾಶಿಯಾದ ಕರ್ಕಾಟಕದಲ್ಲಿದ್ದಾನೆ. ಇದು ಅತ್ಯಂತ ಬಲವಾದ ಸ್ಥಿತಿ. ಜೊತೆಗೆ ಚಂದ್ರನ ದ್ರೇಕ್ಕಾಣ ಮತ್ತು ಹೋರೆಯಲ್ಲಿ ಸ್ನೇಹಿತನ ವರ್ಗ, ರವಿಯ ನವಾಂಶಯಲ್ಲಿ ಮಿತ್ರನ ವರ್ಗದಲ್ಲಿದ್ದಾನೆ. ಆದರೆ ಬುಧನ ತ್ರಿಂಶಾಂಶ ಮತ್ತು ದ್ವಾದಶಾಂಶದಲ್ಲಿದ್ದಾನೆ. ಬುಧನು ಗುರುವಿಗೆ ಶತ್ರು/ಸಮ ಭಾವ ಹೊಂದಿದ್ದಾನೆ. ಒಟ್ಟಾರೆಯಾಗಿ ಹೇಳುವುದಾದರೆ, ಗುರುವು ಉಚ್ಛ ಸ್ಥಾನದಲ್ಲಿದ್ದರೂ ವರ್ಗಕುಂಡಲಿಗಳಲ್ಲಿ ಮಿಶ್ರಫಲ ಹೊಂದಿದ್ದಾನೆ. ಈ ವಿಶಿಷ್ಟ ಸ್ಥಿತಿಯ 12…

Read More

ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​? – Kannada News | Karnataka Elections 2028: Early Political Plans of Nikhil, Pratap, and Sumalatha

ಪ್ರತಾಪ್​​ ಸಿಂಹ, ಸುಮಲತಾ ಮತ್ತು ನಿಖಿಲ್​. ಬೆಂಗಳೂರು, ಜನವರಿ 09: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಲವು ನಾಯಕರು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ . ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು, ರಣತಂತ್ರ ಹೇಗಿರಬೇಕು ಎಂಬ ಬಗ್ಗೆ ಲೆಕ್ಕಾಚಾರ ನಡೆಸುತ್ತಿದ್ದಾರೆ. ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ ಪ್ರತಾಪ್​​ ಸಿಂಹ ಮತ್ತು ಸುಮಲತಾ ಹೆಸರು ಕೇಳಿಬಂದಿತ್ತು. ಇದಕ್ಕೀಗ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್​​ ಹೆಸರೂ ಸೇರ್ಪಡೆಯಾಗಿದೆ. ಹ್ಯಾಟ್ರಿಕ್​​ ಸೋಲಿನ ಬಳಿಕ ಪುಟಿದೇಳಲು ಜೆಡಿಎಸ್​​ ಯುವ…

Read More

ಬರೀ ಸಿಕ್ಸ್ ಸಿಕ್ಸ್ ಸಿಕ್ಸ್​… ಐಪಿಎಲ್ ಬಗ್ಗೆ ಲಿವಿಂಗ್‌ಸ್ಟೋನ್ ಅಸಮಾಧಾನ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​​ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದೀಗ ಐಪಿಎಲ್ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಸ್ಟಿಕ್ ಟು ಕ್ರಿಕೆಟ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ ಅವರು, ಐಪಿಎಲ್ ಸಂಪೂರ್ಣವಾಗಿ ಬ್ಯಾಟರ್‌ಗಳ ಆಟವಾಗಿ ಬದಲಾಗಿದ್ದು, ಬೌಲರ್‌ಗಳಿಗೆ ಯಾವುದೇ ಗೌರವ ಇಲ್ಲದಂತಾಗಿದೆ ಎಂದು ಮುಕ್ತವಾಗಿ ಹೇಳಿಕೆ ನೀಡಿದ್ದಾರೆ. ಬರೀ ಸಿಕ್ಸ್ ಸಿಕ್ಸ್​: ಪಂದ್ಯಾವಳಿಯಲ್ಲಿ ಕೇವಲ ರನ್‌ಗಳ ಮಳೆ ಹರಿಸುವುದನ್ನೇ ಗುರಿಯಾಗಿಸಿಕೊಂಡಿರುವುದರ ಬಗ್ಗೆ ಲಿವಿಂಗ್‌ಸ್ಟೋನ್ ಬೇಸರ ವ್ಯಕ್ತಪಡಿಸಿದ್ದಾರೆ. “ಬ್ಯಾಟರ್‌ಗಳು ಕೇವಲ 6, 6,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯಲಿದ್ದು ಅದರ ಮೂಲಕವಾಗಿ ನಿಮ್ಮನ್ನು ಕಾಡುತ್ತಿರುವ ಸಂಬಂಧಗಳಲ್ಲಿನ ಗೊಂದಲ ದೂರವಾಗಲಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ…

Read More

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ – Kannada News | Talk of war Between V Somanna And Shivaraj Tangadagi at Koppal Over violate protocol

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ,…

Read More

‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಸಂಜನಾ ಬುರ್ಲಿ ಅವರು ಹೊರ ಬಂದಿದ್ದಾರೆ. ಅವರು ಧಾರಾವಾಹಿಯನ್ನು ಬಿಟ್ಟಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ವಿವಾಹ ಆಗುತ್ತಿರುವ ಕಾರಣದಿಂದ ಧಾರಾವಾಹಿಯಿಂದ ಹೊರ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ. ಹೊಸ ಪಾತ್ರಧಾರಿ, ಸ್ನೇಹಾ ಮಂಜುನಾಥ್​​ಗೂ ಪ್ರೀತಿ ತೋರಿಸುವಂತೆ ಅವರು ಕೋರಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

Hindu Temple Rituals: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Circumambulation in Temples: How Many Pradakshinas for Which Deity?

ದೇವಾಲಯಗಳಲ್ಲಿ, ಪೂರ್ವಿಕರ ಸಮಾಧಿಗಳ ಬಳಿ ಅಥವಾ ಅಶ್ವತ್ಥ ವೃಕ್ಷಗಳ ಸುತ್ತಲೂ ಪ್ರದಕ್ಷಿಣೆಗಳನ್ನು ಮಾಡುವುದು ಭಾರತೀಯ ಸಂಸ್ಕೃತಿಯಲ್ಲಿ ಅಸ್ತಿತ್ವದಲ್ಲಿದೆ. ಸಾಮಾನ್ಯವಾಗಿ, ಜನರು ಮೂರು ಪ್ರದಕ್ಷಿಣೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಆದರೆ, ಕೆಲವೊಂದು ದೇವರುಗಳಿಗೆ ನಿರ್ದಿಷ್ಟ ಸಂಖ್ಯೆಯ ಪ್ರದಕ್ಷಿಣೆಗಳು ಪರಿಪೂರ್ಣ ಫಲವನ್ನು ನೀಡುತ್ತವೆ ಎಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ಪ್ರದಕ್ಷಿಣೆ ಎಂದರೆ ಗೌರವವನ್ನು ಸಲ್ಲಿಸುವುದು,…

Read More