Headlines

ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – Kannada News | Tungabhadra Dam’s 33 New Gates to Be Inaugurated on June 25 by Karnataka, Telangana and Andhra Pradesh CMs

ಕೊಪ್ಪಳ, ಜೂನ್​​ 19: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಮುರಿದುಬಿದ್ದು ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಸಿಕ್ಕಿದೆ. ಜಲಾಶಯದ ಒಟ್ಟು 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜೂನ್ 25 ರಂದು ಕರ್ನಾಟಕ (Karnataka), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯಾಂಶಗಳು ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್​ಗಳ ಉದ್ಘಾಟನೆಗ ಕ್ಷಣಗಣನೆ ಜೂನ್ 25…

Read More

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ – Kannada News | A massive fire has erupted In Plastic recycling godown Near Rampura at bengaluru

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮತ್ತಷ್ಟು…

Read More

ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು – Kannada News | Bangladesh violence Another youth leader Motaleb Sikder shot in head days after Osman Hadis killing

ಢಾಕಾ, ಡಿಸೆಂಬರ್ 22: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹುಟ್ಟುಹಾಕಿದ ಷರೀಫ್ ಉಸ್ಮಾನ್ ಬಿನ್ ಹಾದಿ ಹತ್ಯೆಯ ಕೆಲವು ದಿನಗಳ ನಂತರ ಇಂದು ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಯುವ ನಾಯಕನನ್ನು ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೋತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ. ಮೋತಲೆಬ್ ಸಿಕ್ದರ್ ಅವರ ತಲೆಯ ಎಡಭಾಗಕ್ಕೆ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಗಾಯಗಳಿಗೆ ಚಿಕಿತ್ಸೆ…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ – Kannada News | 56400 Jobs Fill under New SC internal reservation Announced By CM Siddaramaiah

ಬೆಂಗಳೂರು, (ಏಪ್ರಿಲ್ 24): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿಯನ್ನು ಜಾರಿಗೊಳಿಸಲು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಅನ್ವಯ, ದಲಿತ ಎಡಗೈ, ಬಲಗೈ ಮತ್ತು ಇತರ ಸ್ಪೃಶ್ಯ ಸಮುದಾಯಗಳಿಗೆ ನಿರ್ದಿಷ್ಟ ಶೇಕಡಾ ಮೀಸಲಾತಿ ಹಂಚಿಕೆ ಮಾಡಲಾಗಿದೆ. ದಲಿತ ಎಡ, ಬಲಕ್ಕೆ ತಲಾ 5.25ರಷ್ಟು ಮೀಸಲಾತಿ ನೀಡಲಾಗಿದ್ದರೆ, ಇನ್ನುಳಿದಂತೆ ಇತರೆ ಸಮುದಾಯಕ್ಕೆ ಶೇ.4.5ರಷ್ಟು ಹಂಚಿಕೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಈ ಸುದ್ದಿಯ ಜೊತೆಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಸಿಎಂ ನೀಡಿದ್ದಾರೆ. ಬಜೆಟ್‌ನಲ್ಲಿ…

Read More

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಬೇಕು ಎನ್ನುವುದೇಕೆ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮನೆಯ ಹೊಸ್ತಿಲಿನಲ್ಲಿ ಮಹಾಲಕ್ಷ್ಮಿಯ ಕೃಪೆ ಮತ್ತು ಅನುಗ್ರಹ ಸದಾ ನೆಲೆಸಿರುತ್ತದೆ ಎಂದು ಹೇಳಲಾಗುತ್ತದೆ. ಇವತ್ತಿನ ದಿನ ಹೊಸ್ತಿಲಿನ ಮಹತ್ವ ಮತ್ತು ವಿಶೇಷತೆಗಳನ್ನು ತಿಳಿಯೋಣ. ಮನೆಯಿಂದ ಹೊರಗೆ ಹೋಗುವಾಗ ಅಥವಾ ಒಳಗೆ ಬರುವಾಗ ಹೊಸ್ತಿಲಿನ ದರ್ಶನ ಮತ್ತು ಸ್ಪರ್ಶವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಏಕೆಂದರೆ ಮಹಾಲಕ್ಷ್ಮಿಯ ಅನುಗ್ರಹ ಈ ಹೊಸ್ತಿಲಿನಲ್ಲಿಯೇ ಇರುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ…

Read More

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…

Read More

Vastu Guidance: ದೇವರ ಮುಂದೆ ದೀಪ ಹಚ್ಚುವಾಗ ಈ ತಪ್ಪು ಮಾಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ

ಪ್ರತಿ ಮನೆಯಲ್ಲೂ ದಿನದ ಆರಂಭ ದೇವರ ಮುಂದೆ ದೀಪ ಹಚ್ಚುವ ಮೂಲಕವೇ ಪ್ರಾರಂಭವಾಗುತ್ತದೆ. ದೀಪವು ಕೇವಲ ಕತ್ತಲೆಯನ್ನು ಹೋಗಲಾಡಿಸುವ ಸಾಧನವಲ್ಲ; ಅದು ಜ್ಞಾನ, ಸಮೃದ್ಧಿ ಮತ್ತು ಸಕಾರಾತ್ಮಕತೆಯ ಸಂಕೇತ. ದೀಪವಿಲ್ಲದ ಪೂಜೆಯು ಅಪೂರ್ಣವೆಂದು ಶಾಸ್ತ್ರಗಳು ಹೇಳುತ್ತವೆ, ಏಕೆಂದರೆ ದೀಪದ ಜ್ವಾಲೆಯು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ದಹಿಸಿ, ದೈವಿಕ ಕಂಪನಗಳನ್ನು ಆಕರ್ಷಿಸುತ್ತದೆ. ಆದರೆ, ಈ ದೀಪವನ್ನು ಹಚ್ಚುವಾಗ ನಾವು ಪಾಲಿಸುವ ಸಣ್ಣಪುಟ್ಟ ನಿಯಮಗಳು ನಮ್ಮ ಪೂಜೆಯ ಫಲವನ್ನು ನಿರ್ಧರಿಸುತ್ತವೆ ಎಂಬುದು ಅನೇಕರಿಗೆ ತಿಳಿದಿಲ್ಲ. ದೀಪವನ್ನು ಹಚ್ಚುವಾಗ ಈ ನಿಯಮ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ವೃತ್ತಿ ಅಥವಾ ಉದ್ಯೋಗಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಮಾಹಿತಿಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಕಮಿಷನ್ ಆಧಾರದಲ್ಲಿ ಕೆಲಸ ಮಾಡುತ್ತಾ ಇದ್ದೀರಿ, ಅಂಥವರಿಗೆ ಪ್ರಭಾವಶಾಲಿ ಆದ ವ್ಯಕ್ತಿಯೊಬ್ಬರ ಮೂಲಕ ಹಲವು ಸಂಸ್ಥೆಗಳ ಸಂಪರ್ಕ ದೊರೆಯಲಿದ್ದು, ಆದಾಯದ ಪ್ರಮಾಣ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ. ಇನ್ನು ನಿಮ್ಮಲ್ಲಿ ಕೆಲವರು ಸಂಗಾತಿಯ ಸಲುವಾಗಿ ಕೆಲವು ದುಬಾರಿ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಅಚಾನಕ್ಕಾಗಿ…

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More