Headlines

1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ

ನವದದೆಹಲಿ, ಮಾರ್ಚ್​ 22: ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತೀಯ ರಾಜಕೀಯ ಇತಿಹಾಸದಲ್ಲಿ ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಈ ಐತಿಹಾಸಿಕ ಸಾಧನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡು ಪ್ರಧಾನಿಯನ್ನು ಅಭಿನಂದಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8930 ದಿನಗಳ ಅಧಿಕಾರಾವಧಿಯನ್ನು ಪ್ರಧಾನಿ ಮೋದಿ ಮೀರಿಸಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ…

Read More

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ – Kannada News | Doddaballapur: Police Raid Farmhouse Hosting Illegal New year Party

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ…

Read More

ಎಐ ತಂತ್ರಜ್ಞಾನದ ಕುರಿತ ಕನ್ನಡ ಸಿನಿಮಾ ‘ಗರುಡ’; ಇದರಲ್ಲಿವೆ 4 ಪ್ರತ್ಯೇಕ ಕಥೆ – Kannada News | Garuda Kannada movie based on AI technology will have 4 different stories

ಎಲ್ಲ ಕ್ಷೇತ್ರಕ್ಕೂ ಈಗ ಎಐ (AI) ತಂತ್ರಜ್ಞಾನ ಕಾಲಿಡುತ್ತಿದೆ. ಈಗಾಗಲೇ ಅದು ಹಲವು ಕ್ಷೇತ್ರಗಳಲ್ಲಿ ಹೇರಳವಾಗಿ ಬಳಕೆ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಜನರ ಮೇಲೆ ಮತ್ತು ಮಕ್ಕಳ ಮೇಲೆ ಎಐ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಕುತೂಹಲ ಸಹಜ. ಎಐ ಎಂಬುದು ಜನರಿಗೆ ಮಾರಕವಾಗುತ್ತಾ ಅಥವಾ ಉಪಯೋಗ ಆಗುತ್ತಾ ಎಂಬ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ‘ಗರುಡ’ (Garuda) ಸಿನಿಮಾ ತಯಾರಾಗಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಚಿತ್ರತಂಡದವರು ಮಾತನಾಡಿದರು….

Read More

ಆಮದು ಮಾಡಿಕೊಳ್ಳದೆ ಚಿನ್ನದ ಬೇಡಿಕೆ ಈಡೇರಿಸುವ ಉಪಾಯಗಳನ್ನು ಮುಂದಿಟ್ಟ ಆಭರಣ ಉದ್ಯಮಿಗಳು – Kannada News | Jewelers proposes 5 points to overcome gold crisis

ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಚಿನ್ನದ ಆಮದನ್ನು ಕಡಿಮೆ ಮಾಡುವಂತೆ ಕರೆ ನೀಡಿದ್ದ ಬೆನ್ನಲ್ಲೇ, ಆಭರಣ ವರ್ತಕರು ಮತ್ತು ಅಕ್ಕಸಾಲಿಗರ ಒಕ್ಕೂಟವು (Jewelers and Gold Smith Association) ಸರ್ಕಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಭಾರತದ ಸಂಸ್ಕೃತಿಯಲ್ಲಿ ಚಿನ್ನಕ್ಕೆ (Gold) ಇರುವ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಆಮದು ಕಡಿಮೆ ಮಾಡಿಯೂ ಆರ್ಥಿಕತೆಯನ್ನು ಹೇಗೆ ಸುಧಾರಿಸಬಹುದು ಎಂದು ಐದು ಮಾರ್ಗೋಪಾಯಗಳನ್ನು ಸರ್ಕಾರದ ಮುಂದಿಡಲಾಗಿದೆ. ಚಿನ್ನ ನಗದೀಕರಣ ಸ್ಕೀಮ್​ನಿಂದ…

Read More

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ! – Kannada News | Amazing Health Benefits of Skipping Rope

ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್…

Read More

Horoscope Today 22 December: ಈ ರಾಶಿಯವರರು ಹೊಸ ಕಾರ್ಯಗಳನ್ನು ಆರಂಭಿಸಲು ಸೂಕ್ತ ದಿನ – Kannada News | Horoscope Today 22 December 2025: This is a good day for people of this zodiac sign to start new works

ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

Reliance Jio: ಜಿಯೋ ಬಳಕೆದಾರರಿಗೆ ಅಚ್ಚರಿ ವೈಶಿಷ್ಟ್ಯ: ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ – Kannada News | Surprise feature for Jio users Money back even if recharged to wrong number

ಬೆಂಗಳೂರು (ಏ. 27): ನೀವು ನಿಮ್ಮ ಫೋನ್ ಅನ್ನು ರೀಚಾರ್ಜ್ ಮಾಡಿದಾಗ ಅದು ತಪ್ಪು ಸಂಖ್ಯೆಗೆ ರೀಚಾರ್ಜ್ ಆಗಿದೆಯೇ? ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನೂರಾರು ರೂಪಾಯಿಗಳು ವ್ಯರ್ಥವಾಗುತ್ತವೆ. ಏಕೆಂದರೆ ರೀಚಾರ್ಜ್ ಮಾಡಬೇಕಾದ ವ್ಯಕ್ತಿಯ ಬದಲಿಗೆ, ನೀವು ಬೇರೆಯವರಿಗೆ ರೀಚಾರ್ಜ್ ಮಾಡಿರುತ್ತೀರಿ. ಆದಾಗ್ಯೂ, ಈಗ ಅಂತಹ ತಪ್ಪಿನ ನಂತರವೂ, ನಿಮ್ಮ ಹಣ ವ್ಯರ್ಥವಾಗುವುದಿಲ್ಲ ಏಕೆಂದರೆ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ವೈಶಿಷ್ಟ್ಯವನ್ನು ತಂದಿದೆ, ಇದರ ಮೂಲಕ ತಪ್ಪು ರೀಚಾರ್ಜ್ ಅನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರೆ…

Read More

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ! – Kannada News | Business Titan Donates Rs 2.50 Cr Gold Crown to Anjanadri Hill; Janardhana Reddy Attends Rituals

ಕೊಪ್ಪಳ, ಮೇ 08: ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ಮಾದರಿಯಲ್ಲಿ ದೇವಸ್ಥಾನ ಅಭಿವೃದ್ಧಿಯಾಗಬೇಕು ಎಂಬ…

Read More

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More