Headlines

ವೃತ್ತಿಪರ ಫುಟ್‌ಬಾಲ್ ಆಟಗಾರ ಆಗಲಿದ್ದಾರೆ ಬಾಲಿವುಡ್ ನಟ ಟೈಗರ್ ಶ್ರಾಫ್ – Kannada News | Actor Tiger Shroff All Set To Make Professional Football Debut In Durand Cup

ಬಾಲಿವುಡ್‌ ನಟ ಟೈಗರ್ ಶ್ರಾಫ್ (Tiger Shroff) ಈಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ತಮ್ಮ ಮಾರ್ಷಲ್ ಆರ್ಟ್ಸ್ ಮತ್ತು ಫಿಟ್ನೆಸ್‌ಗೆ ಹೆಸರಾಗಿರುವ ಅವರು ಫುಟ್​​ಬಾಲ್ ಮೈದಾನಕ್ಕೆ ಇಳಿಯುತ್ತಿದ್ದಾರೆ. ಹಾಗಂತ ಅವರು ಫುಟ್​​ಬಾಲ್ ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ ಎಂದುಕೊಳ್ಳಬೇಡಿ. ಅವರು ಈಗ ವೃತ್ತಿಪರ ಫುಟ್‌ಬಾಲ್‌ ಜಗತ್ತಿಗೆ ಕಾಲಿಡಲಿದ್ದಾರೆ ಎಂಬ ವರದಿಗಳು ಹೇಳಿವೆ. ಪ್ರತಿಷ್ಠಿತ ಡ್ಯುರಾಂಡ್ ಕಪ್ ಟೂರ್ನಿಯಲ್ಲಿ ಅವರು ಮುಂಬೈ ಎಫ್‌ಸಿ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಉದ್ಯಮಿ…

Read More

ಇಂದು ಸಿಎಂ ಡಿಕೆ ಶಿವಕುಮಾರ್​​ ವಿವಾಹ ವಾರ್ಷಿಕೋತ್ಸವ: ಮದುವೆ ಆಮಂತ್ರಣ ಪತ್ರ ವೈರಲ್​ – Kannada News | Retro Vibes: 1993 Wedding Invitation of Karnataka CM DK Shivakumar Goes Viral on His 33rd Anniversary

ಡಿಕೆಶಿ ಮದುವೆ ಆಮಂತ್ರಣಪತ್ರ ವೈರಲ್​ ಬೆಂಗಳೂರು, ಜುಲೈ 28: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ಇಂದು (ಜುಲೈ 28) ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಳ್ಳುತ್ತಿದ್ದು, ಉಷಾ ಅವರ ಜೊತೆ ದಾಂಪತ್ಯ ಜೀವನ ಆರಂಭಿಸಿ 33 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ಸಿಎಂಗೆ ಶುಭಾಶಯದ ಮಹಾಪೂರವೇ ಹರಿದುಬರುತ್ತಿದ್ದು, ಅವರ ಮದುವೆಯ ಆಮಂತ್ರಣ ಪತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿದೆ. ರಾಜಕೀಯ ನಾಯಕರು, ಡಿಕೆಶಿ ಅಭಿಮಾನಿಗಳು ಇದನ್ನು ಹಂಚಿಕೊಳ್ಳುವ ಮೂಲಕ ಶುಭ ಹಾರೈಸುತ್ತಿದ್ದಾರೆ….

Read More

ಕಾವೇರಿ ಸಂದಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್: ಆ.3ರಂದು ಕರ್ನಾಟಕ-ತಮಿಳುನಾಡು ಸಿಎಂ ಸಭೆ ನಿಗದಿ – Kannada News | Cauvery water issue: Tamil Nadu CM Vijay to meet Karnataka CM DK Shivakumar on August 3 In Bengaluru

ಬೆಂಗಳೂರು, (ಜುಲೈ 28): ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ. ಮಳೆ ಕೊರತೆಯ ಕಾರಣ ಜಲಾಶಯಗಳಲ್ಲಿನ ನೀರಿನ ಸಂಗ್ರಹ ತಳ ತಲುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ…

Read More

Success Story: ಕಿವುಡ ತಂದೆಯ ಕನಸು ನನಸಾಗಿಸಿದ ಮಗ; AI ಎಂಜಿನಿಯರ್ ಆಗಿ 1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್ – Kannada News | From Rural Poverty to Global Tech: Tailor’s Son Akhilesh Secures 1.06 Crore Package as AI Engineer

1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್ ಕಷ್ಟಪಟ್ಟು ದುಡಿಯುವ ಪೋಷಕರ ತ್ಯಾಗ, ಮಕ್ಕಳ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನ ಒಂದಾದರೆ ಯಾವುದೇ ಕನಸನ್ನೂ ನನಸಾಗಿಸಬಹುದು ಎಂಬುದಕ್ಕೆ ಆಂಧ್ರ ಪ್ರದೇಶದ ಕಾಕಿನಾಡ ಮೂಲದ ಅಖಿಲೇಶ್ ಉತ್ತಮ ಉದಾಹರಣೆಯಾಗಿದ್ದಾರೆ. ಕಿವುಡ ಮತ್ತು ಮೂಕ ತಂದೆಯ ಮಗನಾದ ಅಖಿಲೇಶ್ ಇದೀಗ ಕೆನಡಾ ಮೂಲದ AI ಕಂಪನಿಯಲ್ಲಿ ವರ್ಷಕ್ಕೆ 1.06 ಕೋಟಿ ರೂ. (CTC) ವೇತನದೊಂದಿಗೆ AI ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ಅವರ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಟೈಲರಿಂಗ್ ವೃತ್ತಿಯಲ್ಲೇ…

Read More

ಶಹಜಹಾನ್‌ಪುರದಲ್ಲಿ ಕನ್ವರ್ ಯಾತ್ರೆಗಾಗಿ 1,300 ಪೊಲೀಸರ ನಿಯೋಜನೆ, ಮಾಂಸದಂಗಡಿ ಬಂದ್ – Kannada News | 1300 police deployed for Kanwar Yatra 2026 in Shahjahanpur

ಶಹಜಹಾನ್‌ಪುರ, ಜುಲೈ 28: ಉತ್ತರ ಪ್ರದೇಶದ (Uttar Pradesh) ಶಹಜಹಾನ್‌ಪುರದಲ್ಲಿ ಕನ್ವರ್ ಯಾತ್ರೆಯನ್ನು (Kanwar Yatra) ಸುಸೂತ್ರವಾಗಿ ನಡೆಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವಲಿಂಗಕ್ಕೆ ಜಲಾಭಿಷೇಕ ಮಾಡಲು ಗೋಲಾ ಗೋಕರ್ಣನಾಥಕ್ಕೆ ತೆರಳುವ ಮುನ್ನ ಭಕ್ತರು ಪಾಂಚಾಲ ಘಾಟ್‌ನಿಂದ ಗಂಗಾಜಲವನ್ನು ಸಂಗ್ರಹಿಸುತ್ತಾರೆ. ಭಕ್ತಾದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗದಲ್ಲಿ 1,100 ಕಾನ್ಸ್‌ಟೇಬಲ್‌ಗಳು, 210 ಸಬ್-ಇನ್ಸ್‌ಪೆಕ್ಟರ್‌ಗಳು, 17 ಇನ್ಸ್‌ಪೆಕ್ಟರ್‌ಗಳು, 7 ಸರ್ಕಲ್ ಆಫೀಸರ್‌ಗಳು ಮತ್ತು 44 ಮೋಟಾರ್ ಸೈಕಲ್ ಗಸ್ತು ಪಡೆಗಳನ್ನು ನಿಯೋಜಿಸಲಾಗಿದೆ. ಈ ಬಗ್ಗೆ…

Read More

ಮೀಸಲಾತಿ ಕುರಿತು ಶಿಲ್ಪಾ ಶೆಟ್ಟಿ ನಕಲಿ ಹೇಳಿಕೆ ವೈರಲ್: ‘ಸಂಪೂರ್ಣ ಸುಳ್ಳು’ ಎಂದು ಖಂಡಿಸಿದ ನಟಿ – Kannada News | Shilpa Shetty Slams Fake Reservation Statement Viral Post Clarification

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಕಲಿ ಪೋಸ್ಟ್ ಹರಿದಾಡುತ್ತಿದೆ. ಅದನ್ನು ನೋಡಿದ ಅನೇಕರು ಶಿಲ್ಪಾ ಶೆಟ್ಟಿ ಅವರನ್ನು ಕಟುವಾಗಿ ಟೀಕಿಸಲು ಆರಂಭಿಸಿದ್ದಾರೆ. ವೈರಲ್ ಆಗಿರುವ ಪೋಸ್ಟ್​ನಲ್ಲಿ ಶಿಲ್ಪಾ ಶೆಟ್ಟಿ ಅವರು ಜಾತಿ ಆಧಾರಿತ ಮೀಸಲಾತಿ (Reservation) ಬಗ್ಗೆ ವಿರೋಧಿ ನಿಲುವು ಹೊಂದಿದ್ದಾರೆ ಎಂಬುದನ್ನು ಸೂಚಿಸಲಾಗಿದೆ. ಆದರೆ ಅದು ನಕಲಿ ಪೋಸ್ಟ್ ಆಗಿದ್ದು, ಅದರ ವಿರುದ್ಧ ಶಿಲ್ಪಾ ಶೆಟ್ಟಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಪಷ್ಟನೆ ನೀಡಿದ ಶಿಲ್ಪಾ…

Read More

‘ಪ್ರಧಾನಿ ಸರ್ ನೀವು ತಕ್ಷಣವೇ ಹಸ್ತಕ್ಷೇಪ ಮಾಡಿ’: ಮೇಕೆದಾಟು ಯೋಜನೆ ವಿರೋಧಿಸಿ ವಿಜಯ್ ಮೋದಿಗೆ ಪತ್ರ – Kannada News | Tamil Nadu CM Joseph Vijay Writes To PM Modi Opposing Karnataka Mekedatu Project

ಚೆನ್ನೈ ಜು .28: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ (Mekedatu Dam Project) ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ತಕ್ಷಣದ ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ನೆನ್ನೆ ಅಂದರೆ ಜು.27ರಂದು ದೆಹಲಿ ಮುಂಗಾರು ಅಧಿವೇಶದ ವೇಳೆ ಸಂಸತ್ತಿನಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ…

Read More

ಟೀಮ್ ಇಂಡಿಯಾಗೆ ಕ್ಲೀನ್ ಸ್ವೀಪ್ ಗೆಲುವು ಅನಿವಾರ್ಯ! – Kannada News | IND vs SL: Clean Sweep Crucial for Team India

ಆಗಸ್ಟ್ 15 ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಕೇವಲ ಮತ್ತೊಂದು ದ್ವಿಪಕ್ಷೀಯ ಸರಣಿಯಲ್ಲ. ಇದು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ (WTC) ಫೈನಲ್ ಟಿಕೆಟ್ ನಿರ್ಧರಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ, ಭಾರತ ತಂಡ ಈ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವುದು ಅನಿವಾರ್ಯವಾಗಿದೆ. ಇದಕ್ಕೆ ಪ್ರಮುಖ ಕಾರಣಗಳೇನು ಎಂಬುದರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ. WTC ಅಂಕಪಟ್ಟಿ ಮತ್ತು PCT ಲೆಕ್ಕಾಚಾರ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್…

Read More

Japan Earthquake: ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ, ಕಟ್ಟಡಗಳು ನೆಲಸಮ – Kannada News | Japan Earthquake: 7.1 Magnitude Hits Kumamoto, Tsunami Warning Issued

ಟೋಕಿಯೋ, ಜುಲೈ 28: ಜಪಾನ್‌ನ ದಕ್ಷಿಣ ಮುಖ್ಯ ದ್ವೀಪವಾದ ಕ್ಯುಶುವಿನ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ 7.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಸನೇ ತಕೈಚಿ ಸ್ಪಷ್ಟಪಡಿಸಿದ್ದಾರೆ. ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿದ್ದು, ಕರಾವಳಿ ತೀರದಲ್ಲಿ 1 ಮೀಟರ್ (3.28 ಅಡಿ) ಎತ್ತರದ ಸುನಾಮಿ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಕರಾವಳಿ ನಿವಾಸಿಗಳಿಗೆ ಎತ್ತರದ ಪ್ರದೇಶಗಳಿಗೆ ತೆರಳಲು ಜಪಾನ್…

Read More

ಬರದ ಮಧ್ಯೆ ಕರ್ನಾಟಕಕ್ಕೆ ಬರಸಿಡಿಲು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ – Kannada News | CWMA directs to Karnataka release Cauvery water to Tamil Nadu 15 days Daily 3 500 cusecs

ನವದೆಹಲಿ, (ಜುಲೈ 28): ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಕೈ ಕೊಟ್ಟಿದ್ದು, ಬರದ ಭೀತಿ ಆವರಿಸಿದೆ. ರೈತರು ಬೆಳೆದ ಬೆಳೆಗೆ ನೀರಿಲ್ಲದೇ ಆಕಾಶದತ್ತ ನೋಡುತ್ತಾ ಕುಳಿತ್ತಿದ್ದಾರೆ. ಇನ್ನೊಂದೆಡೆ ರಾಜ್ಯದ ಜಲಾಶಯಗಳು ಸಹ ಖಾಲಿಯಾಗಿವೆ. ಇಂಥಹ ಪರಿಸ್ಥಿತಿಯಲ್ಲೂ ಸಹ ಕಾವೇರಿ (Cauvery Water) ನೀರನ್ನು ತಮಿಳುನಾಡಿಗೆ (Tamilnadu) ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮಹತ್ವದ ಸೂಚನೆ ನೀಡಿದೆ. ಹೌದು….ಇಂದು (ಜುಲೈ 28) ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery Water Regulation Committee…

Read More