ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ – Kannada News
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಗ್ಗೆ ಹೆಚ್ಡಿಕೆ ಸ್ಪಷ್ಟನೆImage Credit source: Tv9 Kannada ಮಂಡ್ಯ, ಜೂನ್ 09: ರಾಜ್ಯಸಭಾ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಒಬಿಸಿ ನಾಯಕ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಬಿಜೆಪಿ (BJP) ಘೋಷಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿತ್ತು. ಮಾಜಿ ಪ್ರಧಾನಿ ದೇವೇಗೌಡಿರಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ರಣದೀಪ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದರು. ಇದಕ್ಕೆ…