Headlines

ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!

ಬೆಳಗಾವಿ, ಏಪ್ರಿಲ್​​ 07: ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ವ್ಯಕ್ತಿಯೋರ್ವ ಆಕೆಯ ಆಸ್ತಿ ಲಪಟಾಯಿಸುವ ಆಸೆಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯೊಂದರಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೃತಳನ್ನು ಅಥಣಿ ಪಟ್ಟಣದ ನಿವಾಸಿ ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಈಕೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪಿ ಕುಮಾರ್…

Read More

EPFO rules: 2-3 ವರ್ಷ ಕೆಲಸ ಇಲ್ಲದಿದ್ದಾಗ ಹಳೆಯ ಇಪಿಎಫ್ ಖಾತೆ ಏನಾಗುತ್ತದೆ? – Kannada News | What happens to EPF account after being unemployed for 3 years, here are few EPFO rules

ಉನ್ನತ ಶಿಕ್ಷಣ, ಕುಟುಂಬದ ಜವಾಬ್ದಾರಿ, ಆರೋಗ್ಯ ಸಮಸ್ಯೆಗಳು, ನಿರುದ್ಯೋಗ ಇತ್ಯಾದಿ ಕಾರಣಗಳಿಂದಾಗಿ ಜನರು ಕೆಲಸದಿಂದ ಕೆಲ ತಿಂಗಳು, ವರ್ಷಗಳು ಹೊರಗಿರುವುದು ಸಾಮಾನ್ಯ. ಈ ಸಂದರ್ಭದಲ್ಲಿ ಇಪಿಎಫ್ ಖಾತೆಯ (EPF) ಹಣ ಏನಾಗುತ್ತದೆ ಎಂಬ ಆತಂಕ ಹಲವರಲ್ಲಿರುತ್ತದೆ. ಹಾಗೆಯೇ, ಕೆಲಸ ಬದಲಿಸಿದಾಗ ಹಳೆಯ ಪಿಎಫ್ ಅಕೌಂಟ್ ಏನಾಗುತ್ತದೆ? ಭವಿಷ್ಯ ನಿಧಿ ಸಂಸ್ಥೆಯ ವೆಬ್​ಸೈಟ್​ನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ಪಿಎಫ್ ಅಕೌಂಟ್ ನಿಷ್ಕ್ರಿಯವಾಗಿದ್ದರೂ ಸಮಸ್ಯೆ ಇರುವುದಿಲ್ಲ. ನೀವು ಕೆಲಸವನ್ನು ನಿಲ್ಲಿಸಿದ ತಕ್ಷಣ ನಿಮ್ಮ EPF ಖಾತೆ ಮುಚ್ಚಿಹೋಗುವುದಿಲ್ಲ. ನಿಮ್ಮ ಖಾತೆಯಲ್ಲಿರುವ…

Read More

ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ – Kannada News | Dr Shivarajkumar A For Anand Promo Released: Hilarious Birthday Banter Goes Viral

ಕನ್ನಡ ಚಿತ್ರರಂಗದ ಖ್ಯಾತ ನಟ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ‘A For ಆನಂದ್’ ಚಿತ್ರದ ವಿಶೇಷ ಪ್ರೋಮೋ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ನಡುವಿನ ಸಂಭಾಷಣೆ ಸಖತ್ ಫನ್ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ವಿಡಿಯೋದಲ್ಲೇನಿದೆ? ವಿಡಿಯೋದ ಆರಂಭದಲ್ಲಿ ಶಿವಣ್ಣ ಫೋನ್ ಮೂಲಕ ನಿರ್ದೇಶಕ ಶ್ರೀನಿಗೆ ಸ್ಕ್ರಿಪ್ಟ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸೂಚಿಸುತ್ತಾರೆ. ಶಿವಣ್ಣ ಅವರ ಮನೆಗೆ…

Read More

ಪಿಓಪಿ ಗಣೇಶ ಮೂರ್ತಿ ನಿಷೇಧ, ಶಬ್ಧ ಮಾಲೀನ್ಯಕ್ಕೂ ಅವಕಾಶವಿಲ್ಲ: ಈಶ್ವರ್​​​​ ಖಂಡ್ರೆ ಸೂಚನೆ – Kannada News | Minister Eshwar Khandre directs gram panchayats to permit only eco friendly clay Ganesh idols

ಬೆಂಗಳೂರು, (ಆಗಸ್ಟ್ 06): ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ (Ganesh Festival) (Ganesh Festival) ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ(Ganesh Idol) ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಅಲ್ಲದೇ ಗಣೇಶ ಉತ್ಸವ ವೇಳೆ ಶಬ್ಧ ಮಾಲೀನ್ಯಕ್ಕೆ ಅವಕಾಶವಿಲ್ಲ…

Read More

ನಟಿ ಆಶು ರೆಡ್ಡಿ ವಿರುದ್ಧ ದೂರು ದಾಖಲು: ಪ್ರೀತಿಸುವುದಾಗಿ ನಂಬಿಸಿ 9 ಕೋಟಿ ವಂಚನೆ ಆರೋಪ – Kannada News | Case registered against actress Ashu Reddy for cheating a NRI

ನಟಿ ಆಶು ರೆಡ್ಡಿ (Ashu Reddy) ವಿರುದ್ಧ 9.35 ಕೋಟಿ ರೂಪಾಯಿ ವಂಚನೆಯ ಆರೋಪ ಕೇಳಿ ಬಂದಿದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ, ಬಿಗ್​​ಬಾಸ್ ತೆಲುಗು ಮಾಜಿ ಸ್ಪರ್ಧಿಯೂ ಆಗಿರುವ ಆಶು ರೆಡ್ಡಿ, ತೆಲುಗು ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರು. ಒಂದು ಸಮಯದಲ್ಲಿ ಆಶು ರೆಡ್ಡಿ ಅವರನ್ನು ಸಮಂತಾ ಋತ್ ಪ್ರಭು ಅವರಿಗೆ ಹೋಲಿಕೆ ಮಾಡಲಾಗಿತ್ತು. ಇನ್​​ಸ್ಟಾಗ್ರಾಂ, ಯೂಟ್ಯೂಬ್​​ನಲ್ಲಿಯೂ ಸಖತ್ ಸದ್ದು ಮಾಡುವ ಆಶು ರೆಡ್ಡಿ ಮೇಲೆ ಇದೀಗ ಅನಿವಾಸಿ ಭಾರತೀಯ ಯುವಕನೋರ್ವ ಬರೋಬ್ಬರಿ 9.35 ಕೋಟಿ…

Read More

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ! – Kannada News | Agra Man murders his lover and threw her head in Canal

ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್…

Read More

IND vs NAM T20 WC Live Score: ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ – Kannada News | India vs Namibia T20 World Cup 2026 Live Cricket Score IND vs NAM Group a Today Match, highlights latest news in Kannada

LIVE NEWS & UPDATES 12 Feb 2026 06:35 PM (IST) India vs Namibia Live: ಟಾಸ್ ಗೆದ್ದ ನಮೀಬಿಯಾ ಟಾಸ್ ಗೆದ್ದ ನಮೀಬಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ. 2026 ರ ಟಿ20 ವಿಶ್ವಕಪ್‌ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ…

Read More

ಬಿಡದಿ ಟೌನ್​​ಶಿಪ್​​ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ – Kannada News | Bidadi Township Row: HD Deve Gowda Warns of Vidhana Soudha Satyagraha if Project Isn’t Scrapped

ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ Image Credit source: PTI ಬೆಂಗಳೂರು, ಜುಲೈ 14: ವಿವಾದಿತ ಬಿಡದಿ ಟೌನ್​​ಶಿಪ್​​ ವಿರುದ್ಧ ಅನ್ನದಾತರ ಕಿಚ್ಚು ಕಟ್ಟೆಯೊಡೆದಿರುವ ಬೆನ್ನಲ್ಲೇ ಯೋಜನೆಯನ್ನ ತಕ್ಷಣವೇ ಕೈ ಬಿಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಒಂದೊಮ್ಮೆ ರಾಜ್ಯ ಸರ್ಕಾರ ತಮ್ಮ ಮನವಿ ತಿರಸ್ಕರಿಸಿದ್ದೇ ಆದಲ್ಲಿ ಈಗಾಗಲೇ ನಿರಂತರ ಹೋರಾಟ ಮತ್ತು ಧರಣಯಲ್ಲಿ ಇರುವ ರೈತರನ್ನು ಬೆಂಬಲಿಸಿ, ನಮ್ಮ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ…

Read More

ಮತ್ತೆ ಒಂದಾಗುತ್ತಿದೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿ, 1000 ಕೋಟಿ ಸಿನಿಮಾ – Kannada News | Trivikram Srinivas to join hands with Allu Arjun for big budget movie

ನಾಯಕ-ನಾಯಕಿ ಜೋಡಿಯಂತೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿಗಳು ಸಹ ಎಲ್ಲ ಚಿತ್ರರಂಗದಲ್ಲಿಯೂ ಇವೆ. ಈ ಜೋಡಿ ಒಟ್ಟಿಗೆ ಕೆಲಸ ಆರಂಭಿಸಿದರೆಂದರೆ ಸಾಕು ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ, ನಿರೀಕ್ಷೆ ಗರಿಗೆದರುತ್ತದೆ. ಇಂಥಹಾ ಸೂಪರ್ ಹಿಟ್ ಆಕ್ಟರ್-ಡೈರೆಕ್ಟರ್ ಜೋಡಿಗಳಲ್ಲಿ ಅಲ್ಲು ಅರ್ಜುನ್ (Allu Arjun) ಮತ್ತು ತ್ರಿವಿಕ್ರಮ್ ಅವರದ್ದು ಸಹ ಒಂದು. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲಾ ವೈಕುಂಟಪುರಂಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಈ ಜೋಡಿ ಇದೀಗ ಮತ್ತೆ ಒಂದಾಗುತ್ತಿದೆ. ಅದೂ 1000 ಕೋಟಿ ಬಜೆಟ್ ಸಿನಿಮಾ…

Read More

Bengaluru Air Quality: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ? – Kannada News | Karnataka AQI Today: Bengaluru and Major Cities Air Quality Report

ಕರ್ನಾಟಕದ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಬೆಂಗಳೂರು, ಆಗಸ್ಟ್ 10: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣ ಮಟ್ಟದಲ್ಲಿದ್ದು, ನಾಗರಿಕರು ನಿರಾಳವಾಗಿ ಉಸಿರಾಡುವಂತಿದೆ. ಮುಂಗಾರು ಮಳೆಯ ಸಕ್ರಿಯತೆಯಿಂದಾಗಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ‘ಸಾಧಾರಣ’ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 54…

Read More