Headlines

ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ – Kannada News | Rishab Shetty And Pragathi Shetty Celebrate 9th Wedding Anniversary cute video is here

ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿನ ಪ್ರಯಾಣದಿಂದ ಈವರೆಗಿನ ಪ್ರಯಾಣದವರೆಗಿನ ವಿಡಿಯೋ ಇದೆ. ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ – Kannada News | Bagalkote Water Crisis: Krishna and Malaprabha Rivers Reach Dead Storage; 114 Villages Face Water Scarcity Amid Heat wave

ಬಾಗಲಕೋಟೆ ನದಿಗಳಲ್ಲಿ ನೀರು ಕಡಿಮೆಯಾಗಿರುವುದುImage Credit source: tv9 ಬಾಗಲಕೋಟೆ, ಏಪ್ರಿಲ್ 20: ಬಾಗಲಕೋಟೆಯಲ್ಲಿ (Bagalkot) ಸೂರ್ಯನ ತಾಪ (Heat wave) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬರೋಬ್ಬರಿ 39 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಪ್ರಮುಖ ಜಲಮೂಲಗಳು ಬತ್ತುತ್ತಿದ್ದು, ಜನರಲ್ಲಿ ಜಲಕ್ಷಾಮದ ಭೀತಿ ಆವರಿಸಿದೆ. ಜಿಲ್ಲೆಯ ಜೀವನದಿಗಳಾದ ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳಲ್ಲಿ ನೀರಿನ ಮಟ್ಟ ತಳಮಟ್ಟಕ್ಕೆ ಕುಸಿದಿದೆ. ಬತ್ತಿದ ಜಲಮೂಲಗಳು ಆಲಮಟ್ಟಿ ಹಿನ್ನೀರು ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ನೀರು ಸಂಪೂರ್ಣವಾಗಿ…

Read More

Daily Devotional: ಕೋಪದಲ್ಲಿರುವಾಗ ಮನುಷ್ಯ ತೆಗೆದುಕೊಳ್ಳಬಾರದ ಮೂರು ನಿರ್ಧಾರಗಳಿವು

ಕೋಪದ ವಿಚಾರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ಮೂರು ನಿರ್ಧಾರಗಳನ್ನು ಬಹಳ ವಿಶೇಷವಾಗಿ ಪರಿಗಣಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ನಮಗೆ ಪ್ರಥಮ ಶತ್ರು ಯಾರೋ ಬೇರೆಯವರಲ್ಲ, ನಮ್ಮ ಕೋಪವೇ. ಭಗವದ್ಗೀತೆಯಲ್ಲೂ ಸಹ, ವ್ಯಕ್ತಿಯು ಏನು ತಂದಿದ್ದಾನೆ ಮತ್ತು ಏನು ಮಾಡುತ್ತಿದ್ದಾನೆ ಎಂಬುದರ ಬಗ್ಗೆ ಹೇಳುತ್ತದೆ. ಹಾಗಾಗಿ, ಕೋಪದ ಸ್ಥಿತಿಯಲ್ಲಿ ಯಾವುದೇ ಮೂರು ಪ್ರಮುಖ ವಿಷಯಗಳ ಮೇಲೆ ಒತ್ತನ್ನು ನೀಡುವುದು ಸಾಧ್ಯವಿಲ್ಲ. ಭಾರತದ ಅರ್ಥಶಾಸ್ತ್ರ ಮತ್ತು…

Read More

ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​…

Read More

ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ – Kannada News | PM Narendra Modi slams Congress for neglecting Assam in Guwahati poll rally

ಗುವಾಹಟಿ, ಫೆಬ್ರವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸಿತು, ರಕ್ಷಣಾ ಒಪ್ಪಂದಗಳಲ್ಲಿ ಭ್ರಷ್ಟಾಚಾರ ಮಾಡಿತು, ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು, ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡಿತು ಎಂದು ಮೋದಿ (PM Modi in Assam) ಆರೋಪಿಸಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಾರತವನ್ನು ವಲಸಿಗರ ಕೈಗೆ ಒಪ್ಪಿಸಲು ಮುಂದಾಗಿತ್ತು….

Read More

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! – Kannada News | Hubballi 24 Kg Silver Heist: Rs 59 Lakh Jewelry Stolen in Daring Daylight Robbery

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! ಹುಬ್ಬಳ್ಳಿ, ಮಾರ್ಚ್​ 04: ನಗರದಲ್ಲಿ ಹಾಡ ಹಗಲೇ ಸುಮಾರು 59 ಲಕ್ಷ ರೂಪಾಯಿ ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ (Hubli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ಅವನ ಗ್ಯಾಂಗ್ ಸೇರಿ ಈ ಕೃತ್ಯವೆಸಗಿಎಬಹುದಯ ಎಂಬ ಶಂಕೆ ವ್ಯಕ್ತವಾಗಿದೆ….

Read More

LSG vs KKR, IPL 2026: ಲಕ್ನೋವನ್ನು ಸೋಲಿಸಿದ ನಂತರ ರಿಂಕು ಸಿಂಗ್ ಆಡಿದ ಮಾತಿಗೆ ಇಡೀ ಸ್ಟೇಡಿಯಂ ಫಿದಾ – Kannada News | Rinku Singh post match presentation talk after defeating LSG had the entire stadium in a frenzy

ಬೆಂಗಳೂರು (ಏ. 27): ಐಪಿಎಲ್ 2026 ರಲ್ಲಿ ಭಾನುವಾರ ನಡೆದ 38ನೇ ಪಂದ್ಯ ರಣರೋಚಕವಾಗಿತ್ತು. ಏಕಾನಾ ಕ್ರೀಡಾಂಗಣ ಈ ಸೀಸನ್​ನ ಮೊದಲ ಸೂಪರ್ ಓವರ್ ಪಂದ್ಯಕ್ಕೆ ಸಾಕ್ಷಿಯಾಯಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ರಿಂಕು ಸಿಂಗ್ (Rinku Singh). ಬ್ಯಾಟಿಂಗ್‌ನಲ್ಲಿ ಅದ್ಭುತ ಆಟವಾಡಿ ಮೈದಾನದಲ್ಲಿ ಸೂಪರ್‌ಮ್ಯಾನ್​ನಂತೆ ಕಾಣಿಸಿಕೊಂಡ ರಿಂಕು ಪಂದ್ಯಶ್ರೇಷ್ಠ ಕೂಡ ತಮ್ಮದಾಗಿಸಿದರು. ಪಂದ್ಯದ ನಂತರ, ಕೆಕೆಆರ್ ತಂಡವನ್ನು ಸೋಲಿನಿಂದ ರಕ್ಷಿಸಿ ಗೆಲುವಿನತ್ತ ಕೊಂಡೊಯ್ದ…

Read More

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ (little kids) ಹಾಗೆ ಹಾಡು ಕೇಳಿದ ತಕ್ಷಣ ಕುಣಿಯಲು ಶುರು ಮಾಡ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟಾಣಿಗಳ ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ (Yakshagana) ನೋಡಲು ಬಂದ ಪುಟಾಣಿಯೂ ಅವರ ಜತೆಯಲ್ಲಿ ಹೆಜ್ಜೆ ಹಾಕಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ. ಸುಬ್ರಮಣ್ಯ ಭಾಗವತ್ (Subramanya Bhagwat) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಯಕ್ಷಗಾನ…

Read More

ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ  – Kannada News | Bengaluru Couples’ Financial Reality: High Living Costs and The Challenge of Saving in Metro City

ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮ ಚರ್ಚೆಯಾಗಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೌದು ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ…

Read More