ಸಂಸದ ಸೆಂಥಿಲ್ ವಿರುದ್ಧ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್ – Kannada News | Dharmasthala mass burial case: Court summons janardhan reddy for shashikanth sinthil defamation case
ಬೆಂಗಳೂರು, (ಜುಲೈ 28): ಧರ್ಮಸ್ಥಳದ ಬುರುಡೆ ಕೇಸ್ನಲ್ಲಿ (dharmasthala mass burial case) ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಅವರು ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ (gali janardhan reddy) ವಿರುದ್ಧ ಮಾನನಷ್ಟ ದಾಖಲಿಸಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರ ಖಾಸಗಿ ದೂರು ಸ್ವೀಕರಿಸಿದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಆಗಸ್ಟ್ 24ರಂದು ಖುದ್ದಾಗಿ ಹಾಜರಾಗುವಂತೆ ಜನಾರ್ದನ ರೆಡ್ಡಿ ಸಮನ್ಸ್ ಜಾರಿ ಮಾಡಿ…