ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News
ಟೀಮ್ ಇಂಡಿಯಾದಿಂದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….