Headlines

‘ದಿ ಆಡಸ್ಸಿ’ ಬೆಂಗಳೂರಲ್ಲಿ ಶೋ ಕಡಿಮೆ, ಆದರೆ ಬೆಲೆ ಬಲು ಹೆಚ್ಚು – Kannada News

ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಬಲು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ದಿ ಆಡಸ್ಸಿ’ (The Odyssey) ರಿಲೀಸ್​​ಗೆ ಇನ್ನೊಂದು ವಾರ ಬಾಕಿ ಇದೆ. ವಿಶ್ವದ ನಂಬರ್ 1 ನಿರ್ದೇಶಕ ಎನಿಸಿಕೊಂಡಿರುವ ಕ್ರಿಸ್ಟೊಫರ್ ನೋಲನ್ ನಿರ್ದೇಶನ ಮಾಡಿರುವ ಈ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿ ತಿಂಗಳುಗಳೇ ಆಗಿವೆ. ಆದರೆ ಭಾರತದಲ್ಲಿ ತುಸು ತಡವಾಗಿ ಅಂದರೆ ಇತ್ತೀಚೆಗಷ್ಟೆ ಬುಕಿಂಗ್ ಓಪನ್ ಆಗಿದ್ದು, ಬೆಂಗಳೂರು ಸೇರಿದಂತೆ ಕೆಲವು ಮೆಟ್ರೊ ನಗರಗಳಲ್ಲಿ ಭಾರಿ ಮೊತ್ತಕ್ಕೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ಐಮ್ಯಾಕ್ಸ್​ಗಾಗಿ ವಿಶೇಷವಾಗಿ ನಿರ್ಮಿಸಲಾಗಿರುವ ಈ…

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ – Kannada News | Anjanadri Temple Gold Row: hyderabad businessman Donates real Gold clarified By gangavathi tahsildar

ಕೊಪ್ಪಳ, (ಮೇ 13): ಜಿಲ್ಲೆಯ ಅಂಜನಾದ್ರಿಯ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರದ ಆಭರಣಗಳ ಕುರಿತು ಹರಿದಾಡುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಗಂಗಾವತಿ ಶಾಸಕ‌ ಜನಾರ್ದನರೆಡ್ಡಿ ಆಪ್ತ ಉದ್ಯಮಿ ಮಹೇಶ ರೆಡ್ಡಿ ಅವರು ನೀಡಿದ್ದ ಬಂಗಾರ ನಕಲಿ ಎಂದು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ ಕೂಲಂಕಷವಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ 1400 ಗ್ರಾಂ ಬಂಗಾರದಲ್ಲಿ 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿ ಎಂದು ಸಾಬೀತಾಗಿದೆ. ಉದ್ಯಮಿ ಮಹೇಶ ರೆಡ್ಡಿ ಒಟ್ಟು 1400 ಗ್ರಾಂ ಬಂಗಾರ ಆಭರಣಗಳು ನೀಡಿದ್ದು,…

Read More

ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್​​ಡೇಟ್

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್​​ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್​​ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…

Read More

ಲಿವ್-ಇನ್ ಸಂಬಂಧದಿಂದ ಹೊರಬರುವುದು ಅಪರಾಧವಲ್ಲ, ಆದರೆ ಮಗು ಜನಿಸಿದ ನಂತರ ಅತ್ಯಾಚಾರದ ಆರೋಪ ಎಷ್ಟು ಸರಿ: ಸುಪ್ರೀಂ ಪ್ರಶ್ನೆ – Kannada News | Supreme Court of India Examines Consent in Live In Relationship Case

ನವದೆಹಲಿ, ಏಪ್ರಿಲ್ 27: ಲಿವ್-ಇನ್ ಸಂಬಂಧ(Live-In Relationship)ದಲ್ಲಿ ದೀರ್ಘಕಾಲ ಬಾಳಿ, ಮಗುವನ್ನು ಪಡೆದ ನಂತರ ಪುರುಷನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮದುವೆಯ ಬಂಧವಿಲ್ಲದ ಇಂತಹ ಸಂಬಂಧಗಳಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಮದುವೆಯ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಮಹಿಳೆಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠವು, ಇದು ಲಿವ್-ಇನ್ ಸಂಬಂಧವಾಗಿದ್ದು, ಮಹಿಳೆ ಆ ವ್ಯಕ್ತಿಯೊಂದಿಗೆ ಮಗುವನ್ನು…

Read More

ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್

ಪುದುಚೇರಿ, ಏಪ್ರಿಲ್ 9: ಪುದುಚೇರಿ ಮುಖ್ಯಮಂತ್ರಿ ಹಾಗೂ ಎಐಎನ್ಆರ್‌ಸಿ (AINRC) ಮುಖ್ಯಸ್ಥ ಎನ್. ರಂಗಸ್ವಾಮಿ ವಿಧಾನಸಭೆ ಚುನಾವಣೆ ವೇಳೆ ಸರಳತೆ ಮೆರೆದಿದ್ದಾರೆ. ಮಂಗಲಂ, ತಟ್ಟಂಚವಾಡಿ ಕ್ಷೇತ್ರಗಳ ಅಭ್ಯರ್ಥಿಯಾಗಿರುವ ಅವರು, ಯಾವುದೇ ಹಮ್ಮುಬಿಮ್ಮಿಲ್ಲದೆ ಸಾಮಾನ್ಯರಂತೆ ಬೈಕ್ ಚಲಾಯಿಸಿಕೊಂಡು ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಮತದಾನದ ಬಳಿಕ ಅದೇ ಬೈಕ್‌ನಲ್ಲಿ ಮರಳಿದ ಸಿಎಂ ಅವರ ವಿಡಿಯೋ ಮತ್ತು ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವಿಡಿಯೋ ಕೃಪೆ: ಎಎನ್​ಐ ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್ – Kannada News | Mohammed Shami Has taken 8 Wickets In Ranji Trophy

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಬೆಂಗಾಲ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಬೆಂಗಾಲ್ ತಂಡವನ್ನು 328 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302…

Read More

ಬಂಗಾಳದಲ್ಲಿ ಕೇಸರಿ ಯುಗಾರಂಭ: ಮೇ 9 ರಂದು ಬಿಜೆಪಿ ಸರ್ಕಾರದ ಪಟ್ಟಾಭಿಷೇಕ, ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಮುಂಚೂಣಿ – Kannada News | West Bengal: BJP Set to Form Govt on May 9, Suvendu Adhikari Leads CM Race

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದ ವಿಧಾನಸಭಾ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿರುವ ಬಿಜೆಪಿ, ಈಗ ಸರ್ಕಾರ ರಚನೆಯ ಕಸರತ್ತನ್ನು ತೀವ್ರಗೊಳಿಸಿದೆ. ಬಂಗಾಳ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಘೋಷಿಸಿರುವಂತೆ ಮೇ 9ರಂದು ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ, ಮೇ 9 ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾಗಿದ್ದು, ಅಂದೇ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಲು ನಿರ್ಧರಿಸಿದೆ. ಇದು ಬಂಗಾಳದ ಸಾಂಸ್ಕೃತಿಕ ಮತ್ತು ರಾಜಕೀಯ ಅಸ್ಮಿತೆಯನ್ನು ಬೆಸೆಯುವ…

Read More

IPL 2026: ಹೆಚ್ಚುವರಿ ಪಂದ್ಯಗಳು… ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2026 ರಿಂದ ಹೆಚ್ಚುವರಿ 10 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು. ಆದರೆ ಈ ಯೋಜನೆಯು…

Read More

ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್! – Kannada News | India’s Struggle Against Off Spin in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಫ್ ಸ್ಪಿನ್ನರ್​ಗಳ ವಿರುದ್ಧ ಟೀಮ್ ಇಂಡಿಯಾದ ತಿಣುಕಾಟ ಮುಂದುವರೆದಿದೆ. ಈ ತಿಣುಕಾಟವನ್ನೇ ಇದಿಗ ಎದುರಾಳಿ ತಂಡಗಳು ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮೊದಲ ಓವರ್ ಎಸೆದಿದ್ದು ಐಡೆನ್ ಮಾರ್ಕ್ರಾಮ್. ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಆಗಿರುವ ಮಾರ್ಕ್ರಾಮ್ ಇಶಾನ್ ಕಿಶನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೂ ಮುನ್ನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಲ್ಮಾನ್ ಅಲಿ…

Read More