Headlines

Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ – Kannada News | Viral Video: Dispute Over Assets Turns Physical After Alimony Claim Rejected

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಬಿರಿಯಾನಿಯೊಂದಿಗೆ ತಿರುಪರನಕುಂದ್ರಂ ಬೆಟ್ಟ ಹತ್ತಲು ಯತ್ನಿಸಿದ ಮುಸ್ಲಿಮರು; ಪೊಲೀಸರಿಂದ ತಡೆ – Kannada News | Police Stopped 60 Kerala Muslims for Attempting to Visit Thiruparankundram Hill With Biryani

ತಿರುಪರನಕುಂದ್ರಂ, ಡಿಸೆಂಬರ್ 26: ಬಿರಿಯಾನಿಯೊಂದಿಗೆ ದರ್ಗಾಕ್ಕೆ ಭೇಟಿ ನೀಡಲು ತಿರುಪರನಕುಂದ್ರಂ ಬೆಟ್ಟವನ್ನು ಹತ್ತಲು ಪ್ರಯತ್ನಿಸುತ್ತಿದ್ದ ಕೇರಳದ (Kerala) 60ಕ್ಕೂ ಹೆಚ್ಚು ಮುಸ್ಲಿಮರನ್ನು ಪೊಲೀಸರು ತಡೆದಿದ್ದಾರೆ. ಬೆಟ್ಟದ ಮೇಲೆ ಮಾಂಸಾಹಾರಿ ಆಹಾರವನ್ನು ಸೇವಿಸುವುದನ್ನು ನಿಷೇಧಿಸಲಾಗಿದೆ ಎಂಬ ಕಾರಣಕ್ಕೆ ಮುಸ್ಲಿಮರನ್ನು ತಡೆಯಲಾಗಿದೆ. ಇದು ಆ ಪ್ರದೇಶದಲ್ಲಿ ಸಾಕಷ್ಟು ಗದ್ದಲಕ್ಕೆ ಕಾರಣವಾಯಿತು. ತಿರುಪರನಕುಂದ್ರಂ ಬೆಟ್ಟದ ಸಿಕಂದರ್ ದರ್ಗಾದಲ್ಲಿ ಜನವರಿ 6, 2026ರಂದು ಚಂದನಕುಡು ಕಂದೂರಿ ಉತ್ಸವ ನಡೆಯಲಿದೆ. ಇದರ ನಂತರ, ಡಿಸೆಂಬರ್ 21, 2025ರಂದು ಧ್ವಜಾರೋಹಣದೊಂದಿಗೆ ಚಂದನಕುಡು ಉತ್ಸವ ಪ್ರಾರಂಭವಾಯಿತು. ಈ…

Read More

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಕ್ರೆಡಿಟ್ ಕಾರ್ಡ್​ನಲ್ಲಿ ಶಾಪಿಂಗ್ ಮಾಡಿ ಅಭ್ಯಾಸ ಇದ್ದವರಲ್ಲಿ ಹೆಚ್ಚಿನವರು ಇಎಂಐ ಆಯ್ಕೆಗಳನ್ನು ಬಳಸಿರುತ್ತಾರೆ, ಅಥವಾ ಅದರ ಬಗ್ಗೆ ಗೊತ್ತಿರುತ್ತದೆ. ಅಧಿಕ ಮೌಲ್ಯದ ವಸ್ತುವನ್ನು ಖರೀದಿಸಿದಾಗ ಮುಂದಿನ ಬಿಲ್​ನಲ್ಲಿ ಅಷ್ಟೂ ಹಣ ಕಟ್ಟಲಾಗದಿದ್ದರೆ, ಜನರು ಸುಲಭವೆನಿಸುವ ಇಎಂಐ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ನೋ ಕಾಸ್ಟ್ ಅಥವಾ ಝೀರೋ ಕಾಸ್ಟ್ ಇಎಂಐ ತಲೆಬರಹ ನೋಡಿ ಮಾರುಹೋಗುವುದುಂಟು. ಈ ಕ್ರೆಡಿಟ್ ಕಾರ್ಡ್ ಇಎಂಐ ಮೇಲ್ನೋಟಕ್ಕೆ ಕಾಣುವಷ್ಟು ಸರಳವಿಲ್ಲ. ನೀವು 80,000 ರೂ ಮೊತ್ತದ ವಾಷಿಂಗ್ ಮೆಷೀನ್ ಶಾಪಿಂಗ್ ಮಾಡುತ್ತೀರಿ. ಅದಕ್ಕೆ 12…

Read More

ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಹಾಸನ (ಏಪ್ರಿಲ್.13): 8 ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ (Lover) ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್ ಸಿಕ್ಕಿದೆ. ಮನೆಬಿಟ್ಟು ಹೋಗಿ ಪ್ರಿಯಕರನ ಕೈಯಿಂದ ತಾಳಿಕಟ್ಟಿಸಿಕೊಂಡಿದ್ದ ಮಹಿಳೆ ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗಿ ಎಂದು ಗಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹೌದು…ಪ್ರಕಾಶ್-ಹರ್ಷಿತಾ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಿಯಕರನಿಂದ…

Read More

ಹಾಲಿವುಡ್ ಸ್ಟಾರ್ ನಟನಿಗೆ ‘ಧುರಂಧರ್’ ನೋಡುವಾಸೆ – Kannada News | Jack Ryan star John Krasinski says he wants to watch Dhurandhar movie

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದೊಡ್ಡ ಹಿಟ್ ಆಗಿದೆ. ಎರಡೂ ಸಿನಿಮಾಗಳ ಒಟ್ಟು ಗಳಿಕೆ 4000 ಕೋಟಿಗಳ ಹತ್ತಿರಕ್ಕಿದೆ. ‘ಧುರಂಧರ್’ ಸರಣಿ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲ, ವಿದೇಶಿ ಸಿನಿಮಾ ಪ್ರೇಮಿಗಳನ್ನೂ ಸೆಳೆದಿದೆ. ಇದೀಗ ಹಾಲಿವುಡ್​ನ ಸ್ಟಾರ್ ನಟರೊಬ್ಬರು ‘ಧುರಂಧರ್’ ಸಿನಿಮಾ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಹಾಲಿವುಡ್​ನ ಸೂಪರ್ ಹಿಟ್ ಸಿನಿಮಾಗಳಾದ ‘13 ಹವರ್ಸ್’, ‘ಡಾಕ್ಟರ್ ಸ್ಟ್ರೇಂಜ್’, ‘ಕ್ವೈಟ್ ಪ್ಲೇಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ…

Read More

ಸಾಲವಾಗಿ ಕೊಟ್ಟಿರುವ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಕೊಂದ ಕೆಲಸದಾಕೆ

ಗುಜರಾತ್, ಮಾರ್ಚ್​ 29: ಸಾಲವಾಗಿ ಕೊಟ್ಟಿರುವ ಒಡವೆ ಹಾಗೂ ಹಣವನ್ನು ವಾಪಸ್ ಕೇಳಿದ್ದಕ್ಕೆ, ಕೆಲಸದಾಕೆ ಮನೆ ಮಾಲೀಕರನ್ನೇ ಕೊಲೆ(Murder)  ಮಾಡಿರುವ ಘಟನೆ ಗುಜರಾತ್​ನ ಪಾಲನ್​ಪುರದಲ್ಲಿ ನಡೆದಿದೆ. ಶಾಂತಿ ಬೆನ್ ಅಕೇಡಿವಾಲಾ ಮಾರ್ಚ್ 22 ರಿಂದ ಕಾಣೆಯಾಗಿದ್ದರು, ಆದರೆ ಆಕೆಯ ಶವವನ್ನು ಸ್ಥಳೀಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ರೇಖಾ ರಾಥೋಡ್​ಗೆ ಶಾಂತಿ ಬೆನ್ ಕುಟುಂಬವು ಕಳೆದ 15 ವರ್ಷಗಳಿಂದ ಪರಿಚಯವಿತ್ತು. ರೇಖಾ ಮೊದಲು ಮನೆ ಸಹಾಯಕಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು, ಮತ್ತು ನಂತರ ಅವರು ಸ್ನೇಹಿತರಾದರು, ನಂತರ…

Read More

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR

ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು….

Read More

ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ – Kannada News | Indian movie Homebound movie another step closer to Oscars

ಸಿನಿಮಾಗಳಿಗಾಗಿ (Cinema) ನೀಡಲಾಗುವ ವಿಶ್ವಶ್ರೇಷ್ಠ ಪ್ರಶಸ್ತಿ ಎಂದು ನಂಬಲಾಗಿರುವ ಆಸ್ಕರ್ಸ್ ಅಥವಾ ಅಕಾಡೆಮಿ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಪ್ರಶಸ್ತಿಯ ರೇಸಿನಲ್ಲಿದ್ದು, ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರಾಥಮಿಕ ಹಂತ, ಅದರ ಬಳಿಕದ ಅಂತಿಮ ಹದಿನೈದರ ಪಟ್ಟಿಗೆ ಸಹ ‘ಹೋಮ್​​ಬೌಂಡ್’ ಆಯ್ಕೆ ಆಗಿತ್ತು. ಈಗ ನಾಮಿನೇಷನ್​​ಗೆ ಶಾರ್ಟ್ ಲಿಸ್ಟ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ….

Read More

Garuda Purana: ಗರುಡ ಪುರಾಣವನ್ನು ಮನೆಯಲ್ಲಿ ಇಡಬಾರದು ಎಂಬುದು ನಿಜವೇ? ಇದರ ಹಿಂದಿನ ಅಸಲಿ ರಹಸ್ಯ ಇಲ್ಲಿದೆ! – Kannada News | Garuda Purana at Home: Myth vs. Truth. Is it Inauspicious? Find Out the Real Benefits

ಸನಾತನ ಧರ್ಮದಲ್ಲಿ 18 ಮಹಾಪುರಾಣಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಅವುಗಳಲ್ಲಿ ಭಗವಾನ್ ವಿಷ್ಣು ಮತ್ತು ಆತನ ವಾಹನವಾದ ಗರುಡನ ನಡುವಿನ ಸಂವಾದವೇ ‘ಗರುಡ ಪುರಾಣ‘. ಆದರೆ, ಇಂದಿಗೂ ಅನೇಕ ಮನೆಗಳಲ್ಲಿ ಗರುಡ ಪುರಾಣವನ್ನು ಇಡಲು ಅಥವಾ ಓದಲು ಜನರು ಹಿಂಜರಿಯುತ್ತಾರೆ. ಮನೆಯಲ್ಲಿ ಗರುಡ ಪುರಾಣವನ್ನು ಇಟ್ಟರೆ ಅಪಶಕುನವಾಗುತ್ತದೆ, ಸಾವು ಸಂಭವಿಸುತ್ತದೆ ಅಥವಾ ನಕಾರಾತ್ಮಕ ಶಕ್ತಿಗಳು ಆವರಿಸುತ್ತವೆ ಎಂಬ ಭೀತಿ ಅನೇಕರಲ್ಲಿದೆ. ಆದರೆ ಧರ್ಮಶಾಸ್ತ್ರಗಳ ಪ್ರಕಾರ ಇದು ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪು ಕಲ್ಪನೆಯಾಗಿದೆ! ಹೌದು, ಗರುಡ ಪುರಾಣವನ್ನು…

Read More