Headlines

ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ? – Kannada News | Bangladesh Cricket Crisis: T20 World Cup Exit and ICC Sanctions Threaten 2031 Hosting Rights

ತನ್ನ ಗುಂಡಿಯನ್ನು ತಾನೇ ತೊಡಿಕೊಳ್ಳುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (Bangladesh Cricket Board) ಸಂಕಷ್ಟದ ದಿನಗಳು ಆರಂಭವಾಗಿವೆ. ಐಸಿಸಿ (ICC) ಎಚ್ಚರಿಕೆಗೂ ಬಗ್ಗದೆ ಟಿ20 ವಿಶ್ವಕಪ್​ನಿಂದ (T20 World Cup) ತನ್ನ ತಂಡದ ಹೆಸರನ್ನು ಹಿಂಪಡೆದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸರಿಸುಮಾರ್ 260 ಕೋಟಿ ಗೂ. ಅಧಿಕ ನಷ್ಟವುಂಟಾಗಲಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಆಟಗಾರರಿಗೂ ಮಂಡಳಿಯ ನಿರ್ಧಾರದಿಂದ ನಷ್ಟವುಂಟಾಗಿದೆ. ಇದೀಗ ಇದೆಲ್ಲದರ ಜೊತೆಗೆ ಐಸಿಸಿಯ ವಿರುದ್ಧವೇ ಆರೋಪಗಳ ಮಳೆಹರಿಸುತ್ತಿರುವ ಬಾಂಗ್ಲಾದೇಶ 2031 ರ…

Read More

Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು – Kannada News | Gunfire Erupts at Rhode Island Hockey Game, in US Three Dead

ವಾಷಿಂಗ್ಟನ್, ಫೆಬ್ರವರಿ 17: ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಸತ್ತವರಲ್ಲಿ ಒಬ್ಬ ಯುವತಿಯೂ ಸೇರಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ನಂತರ ದಾಳಿಕೋರನು ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಗುಂಡು ಹಾರಿಸಿದ ವ್ಯಕ್ತಿ ತನ್ನ ಕುಟುಂಬದ…

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ಕಾಂಗ್ರೆಸ್​​ಗೆ ‘ಕೈ’ ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ – Kannada News | Former Assam Congress chief Bhupen Borah to join BJP on February 22 Himanta biswa Sarma says

ನವದೆಹಲಿ, ಫೆಬ್ರವರಿ 17: ಅಸ್ಸಾಂ ರಾಜ್ಯದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಂತ ಶರ್ಮಾ, ಭೂಪೇನ್ ಬೋರಾ ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಅವರೊಂದಿಗೆ, ಗುವಾಹಟಿ ಮತ್ತು ಉತ್ತರ ಲಖಿಂಪುರದಲ್ಲಿ ಹಲವು ಕಾಂಗ್ರೆಸ್ ನಾಯಕರು ಕೂಡ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.” “ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಲಿದ್ದಾರೆ. ನಮ್ಮ…

Read More

Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ, ಇಂದು ಪ್ರಧಾನಿ ಜತೆ ಮಾತುಕತೆ – Kannada News | Marco Rubio Lands in Kolkata Ahead of Key Meeting With Narendra Modi

ಕೋಲ್ಕತ್ತಾ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಶನಿವಾರ ಕೋಲ್ಕತ್ತಾಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಮೊದಲ ಅಧಿಕೃತ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಮೇ 23 ರಿಂದ 26 ರವರೆಗೆ ನಡೆಯಲಿರುವ ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ, ರಕ್ಷಣೆ, ಇಂಧನ ಮತ್ತು ಇಂಡೋ-ಪೆಸಿಫಿಕ್ ಸಹಕಾರದ ಕುರಿತು ಕಾರ್ಯತಂತ್ರದ ಮಾತುಕತೆಗಳ ಮಧ್ಯೆ ಅತ್ಯಂತ ಮಹತ್ವ ಪಡೆದಿದೆ. ವಿಶೇಷವೆಂದರೆ, ಬರೋಬ್ಬರಿ 14 ವರ್ಷಗಳ ದೀರ್ಘ ಅವಧಿಯ ನಂತರ ಅಮೆರಿಕದ ವಿದೇಶಾಂಗ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ. ವೃಷಭ ರಾಶಿ: ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ…

Read More

ಗೋಕರ್ಣ ಕಡಲ ತೀರ ಕ್ಲೀನ್ ಮಾಡಿದ 94ರ ಫಾರಿನ್ ಅಜ್ಜಿ: ಇಳಿವಯಸ್ಸಿನಲ್ಲೂ ಯುವಕರು ನಾಚುವಂತ ಕೆಲಸ – Kannada News | Kudle Beach Clean up: 94 Year Old Woman 50 Year Gokarna Love

ಕಾರವಾರ, ಜನವರಿ 09: ಆಂಟೋನಿಯಾ ಎಂಬ ಇಂಗ್ಲೆಂಡ್ (England) ಮೂಲದ 94 ವರ್ಷದ ವೃದ್ಧೆ. ಅವರಿಗೆ ಗೋಕರ್ಣವೆಂದರೆ (Gokarna) ಪಂಚಪ್ರಾಣ. ಇಲ್ಲಿನ ಸಮೃದ್ಧವಾದ ನಿಸರ್ಗ ಸೌಂದರ್ಯ ಸವಿಯಲು ಕಳೆದ 50 ವರ್ಷದಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಗೋಕರ್ಣ ಕಡಲ ತೀರದಲ್ಲಿ ಕಸ ಕಂಡಿದ್ದಾರೆ. ವಯಸ್ಸನ್ನು ಲೆಕ್ಕಿಸದೆ ಕಳೆದ ಒಂದು ವಾರದಿಂದ ಕಡಲ ತೀರವನ್ನು ಸ್ವಚ್ಛಗೊಳಿಸಿದ್ದಾರೆ. 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ಅಧ್ಯಾತ್ಮಿಕ ಮತ್ತು ಸುಂದರ ಪ್ರಾಕೃತಿಕ ಸೌಂದರ್ಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಗೋಕರ್ಣ…

Read More

ಮಾವು ಬೇಕೇ ಮಾವು! ಒಂದೇ ಸೂರಿನಡಿ ಬಗೆಬಗೆಯ ಮಾವಿನ ಹಣ್ಣುಗಳ ಮಾರಾಟ ಹೇಗಿದೆ ನೋಡಿ – Kannada News | Dharwad Mango Mela: Farmers Direct Sale to End Broker Menace and Offer Chemical Free Mangoes

ಸಾಮಾನ್ಯವಾಗಿ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೆ ಲಾಭ ಸಿಗುತ್ತಿರಲಿಲ್ಲ. ಈಗ ಧಾರವಾಡದ ಮಾವು ಬೆಳೆಗಾರರ ಬಳಗವು ನೇರವಾಗಿ ಗ್ರಾಹಕರಿಗೆ ಹಣ್ಣು ತಲುಪಿಸುವ ಮೂಲಕ ಈ ಮಧ್ಯವರ್ತಿಗಳ ವ್ಯವಸ್ಥೆಯನ್ನು ತಪ್ಪಿಸಿದೆ. ಇದರಿಂದ ಲಾಭಾಂಶವು ನೇರವಾಗಿ ರೈತರ ಕೈ ಸೇರುತ್ತಿದೆ. Source link

Read More

T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ – Kannada News | Sahibzada Farhan Smashes Virat Kohli’s T20 World Cup Record for Most Runs in a Single Edition

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ…

Read More

ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಲ್ಲಿ…

Read More