Headlines

ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ! – Kannada News | High Drama at Parappana Agrahara Jail: Inmates Attempt Attack on Officials; Staff Resort to Lathi Charge During Raid

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೈಲಿನಿಂದಲೇ ವಿಡಿಯೋ ಮಾಡಿ ಹೊರಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್,…

Read More

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್​​: ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರದ ಕೊರತೆ – Kannada News | Middle East War Impact: Karnataka Faces 38,000 Ton Fertilizer Shortage Ahead of Monsoon Sowing

ಬೆಂಗಳೂರು, ಮೇ 20: ಮಧ್ಯಪ್ರಾಚ್ಯದಲ್ಲಿನ ಯುದ್ಧ ಕೇವಲ ಇಂಧನಗಳ ಅಭಾವದ ಸಮಸ್ಯೆಯನ್ನು ಮಾತ್ರ ಸೃಷ್ಟಿಸಿಲ್ಲ. ಹತ್ತು ಹಲವು ತೊಂದರೆಗಳಿಗೆ ಕಾರಣವಾಗಿದ್ದು, ಅನ್ನದಾತರನ್ನೂ ಸಂಕಷ್ಟಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಸಂಕಷ್ಟದ ಪರಿಣಾಮ ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ. 14 ಸಾವಿರ ಟನ್ ಯೂರಿಯಾ ಕೊರತೆಯೂ…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ – Kannada News | Guests who attend Rashmika Mandanna and Vijay Deverakonda wedding reception

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ವರ್ಗದವರು ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗಿ ಆಗಿದ್ದರು. ನಿನ್ನೆ ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆರತಕ್ಷತೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್​ನ ಹಲವಾರು ಗಣ್ಯರು ಭಾಗಿ ಆಗಿದ್ದರು. ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

IND vs ZIM: 256 ರನ್ ಬಾರಿಸಿಯೂ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತ್ತಾದರೂ, ತಂಡದ ಬ್ಯಾಟಿಂಗ್‌ ವಿಭಾಗ ಮಾತ್ರ ಆಡಳಿತ ಮಂಡಳಿಯ ದೊಡ್ಡ ತಲೆನೋವಾಗಿತ್ತು. ಏಕೆಂದರೆ ಪ್ರಮುಖ ಬ್ಯಾಟ್ಸ್‌ಮನ್​ಗಳು ಲಯ ಕಳೆದುಕೊಂಡಿದ್ದರು. ಇದರ ಪರಿಣಾಮವಾಗಿ ಟೀಂ ಇಂಡಿಯಾ, ಸೌತ್ ಆಫ್ರಿಕಾ ವಿರುದ್ಧ ತನ್ನ ಮೊದಲ ಸೂಪರ್ 8 ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಇದೀಗ ಸೋಲಿನಿಂದ ಪಾಠ ಕಲಿತಿರುವ ಟೀಂ ಇಂಡಿಯಾ ಬ್ಯಾಟ್ಸ್‌ಮನ್​ಗಳು ಲಯಕಂಡುಕೊಂಡಿದ್ದಾರೆ. ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಿದ ತಂಡದ ಎಲ್ಲಾ ಬ್ಯಾಟ್ಸ್‌ಮನ್​ಗಳು ಅದ್ಭುತ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature :Extreme cold weather Karnataka, Orange alert for 5 districts, yellow alert for 10

ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ…

Read More

ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್ – Kannada News | Viral: Virat Kohli Faces Fan Chaos at Vadodara Airport Ahead of India NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಜನವರಿ 11 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಈ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ಕೊಹ್ಲಿ ಅವರ ಆಗಮನದ ಬಗ್ಗೆ ತಿಳಿದಿದ್ದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದ್ದು ವಿರಾಟ್ ಹೊರಬಂದ ತಕ್ಷಣ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳೊಂದಿಗೆ ಅವರನ್ನು ಸುತ್ತುವರೆದಿದ್ದಾರೆ. ಇದರಿಂದಾಗಿ ಕೊಹ್ಲಿ ಆ ಜನಜಂಗುಳಿಯನ್ನು ದಾಟಿ ತಮ್ಮ ಕಾರಿಗೆ ಹತ್ತಲು ಸಾಕಷ್ಟು…

Read More

ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ! – Kannada News | Best case scenario for India to reach the semi finals of the T20 World Cup 2026

T20 World Cup 2026: ಟಿ20 ವಿಶ್ವಕಪ್ 2026ರ ದ್ವಿತೀಯ ಸುತ್ತಿನ ಮೊದಲ ಪಂದ್ಯದಲ್ಲೇ ಭಾರತ ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 187 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 111 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 76 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸೌತ್ ಆಫ್ರಿಕಾ ತಂಡದ ಈ ಭರ್ಜರಿ…

Read More

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್…

Read More