Headlines

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ – Kannada News | Karnataka MLC Polls: BJP Forms CT Ravi Led Panel to Probe Cross Voting; Bhagwant Khuba Demands Strict Action

ಬೆಂಗಳೂರು, ಜೂನ್​​ 19: ವಿಧಾನ ಪರಿಷತ್​​ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್​​ ವೋಟಿಂಗ್​​ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ. ಭಗವಂತ್ ಖೂಬಾ ಪತ್ರ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ…

Read More

Spiritual Journey: ಬೃಂದಾವನದಲ್ಲಿ ವಿರಾಟ್-ಅನುಷ್ಕಾ; ಪ್ರೇಮಾನಂದ್ ಗುರೂಜಿ ಬಳಿ ಈ ಜೋಡಿ ಪದೇ ಪದೇ ಹೋಗುವುದೇಕೆ ಗೊತ್ತಾ? – Kannada News

ಪ್ರೇಮಾನಂದ್ ಗುರೂಜಿ ಬಳಿ ವಿರಾಟ್-ಅನುಷ್ಕಾImage Credit source: Pinterest ಭಾರತೀಯ ಕ್ರಿಕೆಟ್‌ನ ರನ್‌ ಮಷೀನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ಸುದ್ದಿಯಲ್ಲಿರುವ ಜೋಡಿ. ಮೈದಾನದಲ್ಲಿ ವಿರಾಟ್ ಅಬ್ಬರಿಸಿದರೆ, ಬೆಳ್ಳಿ ಪರದೆಯ ಮೇಲೆ ಅನುಷ್ಕಾ ಮಿಂಚುತ್ತಾರೆ. ಆದರೆ, ಇವರಿಬ್ಬರ ಗ್ಲಾಮರಸ್ ಬದುಕಿನ ಆಚೆಗೊಂದು ಶಾಂತ, ಆಧ್ಯಾತ್ಮಿಕ ಪ್ರಪಂಚವಿದೆ. ಈ ಜೋಡಿ ಆಗಾಗ ತಮ್ಮ ಬಿಡುವಿನ ವೇಳೆಯಲ್ಲಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ ವೀಡಿಯೊಗಳು…

Read More

Horoscope Today 16 February: ಇಂದು ಈ ರಾಶಿಯವರು ಯಾರನ್ನೋ ನಂಬಿ ಕುಳಿತುಕೊಳ್ಳಬಾರದು – Kannada News | Horoscope for Today, 16 February: People of This Zodiac Sign Should Be Cautious and Not Trust Anyone

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧಿ, ಕರಣ : ವಣಿಜ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 28 pm, ಇಂದಿನ ಶುಭಾಶುಭ ಕಾಲ : ರಾಹು 08:16…

Read More

ಈ ವಾರ ಒಟಿಟಿಗೆ ಬಂದಿವೆ 5 ಕನ್ನಡ ಸಿನಿಮಾ, ಜೊತೆಗೆ ಇನ್ನೊಂದಿಷ್ಟು – Kannada News | OTT Release this week from January 9 to 12

ರಾಜ್ ಬಿ ಶೆಟ್ಟಿ, ಪ್ರಕಾಶ್ ರೈ, ಶೈನ್ ಶೆಟ್ಟಿ, ಪ್ರಕಾಶ್ ತಮಿನಾಡು, ಶನಿಲ್ ಗುರು ಇನ್ನೂ ಕೆಲವು ಪ್ರತಿಭಾವಂತರು ನಟಿಸಿರುವ ‘ಏಕಂ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ಬಿಡುಗಡೆ ಆಗಿದ್ದು, ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಸಿನಿಮಾನಲ್ಲಿ ಏಳು ಕತೆಗಳಿವೆ. Source link

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು…

Read More

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​ – Kannada News | Karnataka Phone Tapping Row: Congress Vs Opposition on Intelligence Misuse Claims

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿImage Credit source: Google ಬೆಂಗಳೂರು, ಮಾರ್ಚ್​​ 03: ಕಳೆದ ಕೆಲ ತಿಂಗಳುಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗದ ಮಧ್ಯೆ ಇದೀಗ ಫೋನ್​​ ಟ್ಯಾಪಿಂಗ್​​ ಆರೋಪ ವಿಚಾರ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ….

Read More

ಗಿಲ್ಲಿಯ ಆ ಒಂದು ಡೈಲಾಗ್​​ನಿಂದ ಸಹನಾ ಶೆಟ್ಟಿಗೆ ಸಿಕ್ತು ಮತ್ತಷ್ಟು ಜನಪ್ರಿಯತೆ; ಧನ್ಯವಾದ ಹೇಳಿದ ಮೋನಿಕಾ – Kannada News | Sahana Shetty and Gilli Viral: Big Boss Kannada 12 Boosts Gauri Kalyana Serial Buzz

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಭಾನುವಾರದ ಎಪಿಸೋಡ್ ಭರ್ಜರಿ ಗಮನ ಸೆಳೆಯಿತು. ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಪ್ರವೇಶಿಸಿತ್ತು. ಈ ಧಾರಾವಾಹಿಯಲ್ಲಿ ಮೋನಿಕಾ ಪಾತ್ರದಲ್ಲಿ ಸಹನಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಹಾಗೂ ಗಿಲ್ಲಿ ಮಧ್ಯೆ ನಡೆದ ಸಂಭಾಷಣೆಗಳು ಸಾಕಷ್ಟು ವೈರಲ್ ಆಗುತ್ತಿವೆ. ಸಹನಾ ಶೆಟ್ಟಿ ಜನಪ್ರಿಯತೆ ಕೂಡ ಹೆಚ್ಚುತ್ತಿದೆ. ಅವರು ಗಿಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ಸಹನಾ ಶೆಟ್ಟಿ ಅವರು ‘ಗೌರಿ…

Read More

RR vs RCB: 6,6,6,6,6,6,6.. 15 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ವೈಭವ್

ಐಪಿಎಲ್ 2026 (IPL 2026) ರ 16 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ವಿಸ್ಫೋಟಕ ಇನ್ನಿಂಗ್ಸ್ ಆಡಿದರು. ಎಂದಿನಂತೆ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್…

Read More

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More