ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….

Read More

Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ – Kannada News | Horoscope Today in Kannada on 20 December Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆಗಳನ್ನು ವಾಸ್ತವಕ್ಕೆ ಇಳಿಸುವ ಅಗತ್ಯ. ಭಾವನೆಗಳನ್ನು ನಿಯಂತ್ರಿಸಿ. ನಿಮ್ಮ ಭಾವಲೋಕಕ್ಕೆ ಗಡಿ ಹಾಕಿಕೊಳ್ಳಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ನಿರಂಕುಶದಂತೆ ವರ್ತಿಸುವುದು ಬೇಡ. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ‌ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು…

Read More

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….

Read More

‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಬಾಲಿವುಡ್‌ನ ಯಶಸ್ವಿ ಜೋಡಿಗಳಲ್ಲೊಂದಾದ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರು ದೀರ್ಘಕಾಲದ ನಂತರ ಮತ್ತೆ ಒಂದಾಗಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ (Bhooth Bangla) ಸಿದ್ಧವಾಗಿದೆ. ಈಗ ಈ ಚಿತ್ರದ ಟ್ರೇಲರ್ (Bhooth Bangla Trailer) ಬಿಡುಗಡೆ ಆಗಿದ್ದು, ಸಿನಿರಸಿಕರಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಏಪ್ರಿಲ್ 16ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾ ಹೇಗಿದೆ ಎಂಬುದರ…

Read More

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್…

Read More

ಕಾನೂನು ಜಾಗೃತಿ: ಝೀರೋ ಎಫ್​ಐಆರ್​ ಎಂದರೇನು? ಯಾರಿಗೆಲ್ಲಾ ಉಪಯೋಗ ಇಲ್ಲಿದೆ ಮಾಹಿತಿ – Kannada News

ನವದೆಹಲಿ, ಜೂನ್ 09: ದೇಶದ ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ನ್ಯಾಯದ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಜಾರಿಗೆ ಬಂದಿರುವ ಹೊಸ ಅಪರಾಧ ಕಾನೂನುಗಳು ಜನಸಾಮಾನ್ಯರಿಗೆ, ವಿಶೇಷವಾಗಿ ಸಂಕಷ್ಟದಲ್ಲಿರುವವರಿಗೆ  ವರದಾನವಾಗಬಹುದು. ಇದರಲ್ಲಿ ಅತ್ಯಂತ ಪ್ರಮುಖವಾದದ್ದು ‘ಝೀರೋ ಎಫ್‌ಐಆರ್’ (Zero FIR). ಈ ಹಿಂದೆ ಅಪರಾಧ ನಡೆದಾಗ “ಇದು ನಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದು ಪೊಲೀಸರು ಹೇಳಿದಾಗ ಸಾರ್ವಜನಿಕರು ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ, ಪ್ರಸ್ತುತ ಜಾರಿಯಲ್ಲಿರುವ ಸುಧಾರಿತ ಕಾನೂನಿನಡಿಯಲ್ಲಿ ಈ ಗೊಂದಲಕ್ಕೆ ಸಂಪೂರ್ಣ…

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL…

Read More

ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ? – Kannada News | National Investigation Agency Chargesheet Details Alleged Cross Border Role in Pahalgam Attack

ನವದೆಹಲಿ, ಮೇ 21: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​(Pahalgam)ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ. ಲಾಹೋರ್‌ನಿಂದ ರಿಯಲ್-ಟೈಮ್ ಕಮಾಂಡ್ ನೀಡಿದ್ದ ಲಂಗ್ಡಾ ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಅಲಿಯಾಸ್ ಸಾಜಿದ್ ಜಟ್ ಅಲಿಯಾಸ್ ‘ಲಂಗ್ಡಾ’…

Read More

ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ – Kannada News | Massive Fire breaks out at factory in Kanjhawala industrial area watch video

ನವದೆಹಲಿ, ಮೇ 13: ದೆಹಲಿಯ ಹೊರವಲಯದ ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅಗ್ನಿಶಾಮಕ ಕಾರ್ಯಾಚರಣೆಗಾಗಿ 28 ಅಗ್ನಿಶಾಮಕ ವಾಹನಗಳು ಮತ್ತು ಮಿನಿ ರೋಬೋಟ್ ಅನ್ನು ನಿಯೋಜಿಸಲಾಗಿದೆ. ಅಧಿಕಾರಿಗಳ ಪ್ರಕಾರ ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More