Headlines

Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ – Kannada News | Seconds That Saved a Child, A Mother’s Quick Move Goes Viral

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗಿ ಡ್ರೈವ್‌ವೇ ಮೂಲಕ ಹಾದುಹೋಗುವುದನ್ನು ತಾಯಿ ಗಮನಿಸಿದ್ದಾಳೆ, ಬಳಿಕ ಮಗಳನ್ನು ಕರೆದಾಗ ಬಾಲಕಿ ತಾಯಿಯ ಬಳಿ ಓಡಿ ಬಂದಿದ್ದಾಳೆ. ಮುಂದಕ್ಕೆ ಹೋಗಿದ್ದ ವ್ಯಾನ್ ಮತ್ತೆ ನಿಧಾನವಾಗಿ ಹಿಂದಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಮಗಳು ತಾಯಿಯ ತೋಳಿನಲ್ಲಿದ್ದಳು. ಸಮಯಪ್ರಜ್ಞೆಯಿಂದ ಮಗಳು ಕಿಡ್ನ್ಯಾಪ್ ಆಗುವುದನ್ನು ಆಕೆ ತಪ್ಪಿಸಿದ್ದಳು….

Read More

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಪುಸ್ತಕ ಹಿಡಿದು ಓದುತ್ತಿರುವ ಮಕ್ಕಳು

ಬಡತನ, ಹಸಿವು ಸಣ್ಣ ವಯಸ್ಸಿನಲ್ಲಿ ಜೀವನ ಪಾಠವನ್ನು (life lesson) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ವಯಸ್ಸಿನಲ್ಲಿ ಹೆತ್ತವರಿಗೆ ಹೆಗಲಾಗುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳ (children) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ – Kannada News | Tollywood decided OTT window for Telugu Movies

ಚಿತ್ರಮಂದಿರಕ್ಕೆ (Theater) ಜನ ಬರುತ್ತಿಲ್ಲ, ಸಿನಿಮಾಗಳ ಬಜೆಟ್ ಹೆಚ್ಚಾಗಿದೆ, ನಿರ್ಮಾಪಕರು ನಷ್ಟದಲ್ಲಿದ್ದಾರೆ ಎಂಬ ದೂರುಗಳು ಎಲ್ಲ ಚಿತ್ರರಂಗಗಳಿಂದಲೂ ಕೇಳಿ ಬರುತ್ತಿದೆ. ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು…

Read More

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ…

Read More

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ಶಾಸಕನ​​ ಆಕ್ರೋಶ

ಹಾಸನ, ಮಾರ್ಚ್​​ 20: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಹಾಸನದ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುವ ಯತ್ನ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳ ಹೆಸರುಗಳನ್ನು ಕೈಬಿಟ್ಟು, ಯಾವುದೇ ಸಂಬಂಧವಿಲ್ಲದ 10-12 ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಸಿಲುಕಿಸಲಾಗಿದೆ. ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವ ಬದಲು, ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ಖಂಡಿಸುತ್ತೇವೆ. ಉನ್ನತ…

Read More