ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ – Kannada News | PM Narendra Modi addresses the concluding session of Viksit Bharat Young Leaders Dialogue 2026

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು. “ಇಂದು ನೀವು ವಿಕಸಿತ…

Read More

ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು? – Kannada News | Ajit Pawar Plane Crash What Happened in 40 Minutes before Aircraft Crash in Baramati

ಪುಣೆ, ಜನವರಿ 28: ಮಹಾರಾಷ್ಟ್ರದ ಪುಣೆ ಬಳಿ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ 5 ಜನರು ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು. ಅಜಿತ್ ಪವಾರ್ ಅವರ ನಿಧನದ ನಂತರ 3 ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮವನ್ನು…

Read More

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕೊಲ್ಕತ್ತಾ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Kannada News | PM Narendra Modi announces Rs 2 lakh ex gratia to families of who killed in Kolkata fire tragedy

ನವದೆಹಲಿ, ಜನವರಿ 30: ಪಶ್ಚಿಮ ಬಂಗಾಳದ ಆನಂದಪುರದ ಗೋದಾಮಿನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅದರಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಪ್ರಧಾನಿ ಮೋದಿ 50,000 ರೂ. ಪರಿಹಾರ ಘೋಷಿಸಿದ್ದಾರೆ. “ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ”…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RBI Office Attendant Recruitment 2026: 572 Posts for 10th Pass | Apply Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವನ್ನು ಒದಗಿಸಿದೆ. 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 15rರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಒಟ್ಟು 572 ಹುದ್ದೆಗಳಲ್ಲಿ 291 ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ, 83 ಒಬಿಸಿಗಳಿಗೆ, 51 ಇಡಬ್ಲ್ಯೂಎಸ್‌ಗೆ, 58 ಎಸ್‌ಟಿಗಳಿಗೆ ಮತ್ತು 89 ಎಸ್‌ಸಿಗಳಿಗೆ ಮೀಸಲಾಗಿವೆ….

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More

ಬೆಂಗಳೂರಿನ ಗೌರಿಯಿಂದ ಆಮೀರ್ ಮನಸ್ಸಿಗೆ ಸಿಕ್ಕಿತು ಶಾಂತಿ 

ಬಾಲಿವುಡ್‌ನಲ್ಲಿ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಆಮಿರ್ ಖಾನ್ ತಮ್ಮ ವೃತ್ತಿಪರ ಜೀವನದಲ್ಲಿ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲೂ ಅನೇಕ ತಿರುವುಗಳನ್ನು ಕಂಡಿದ್ದಾರೆ. ಎರಡು ವಿವಾಹಗಳು ಮತ್ತು ಎರಡು ವಿಚ್ಛೇದನಗಳು ಅವರ ಜೀವನದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿವೆ. ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ನಂತರ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ಪಡೆದರೂ, ಅವರು ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ ಎಂಬುದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಆದಾಗ್ಯೂ, ಇತ್ತೀಚೆಗೆ, ಗೌರಿ ಸ್ಪ್ರಾಟ್ ಎಂಬ ಬೆಂಗಳೂರು ಮಹಿಳೆ…

Read More

ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು

ಈ ಸುಡು ಬೇಸಿಗೆಯಲ್ಲಿ (summer) ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬಿಸಿಲಿನ ತಾಪಕ್ಕೆ ಆಯಾಸ, ಸುಸ್ತು, ನಿರ್ಜಲೀಕರಣದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ  ಈ ಸಮಯದಲ್ಲಿ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿದರೆ ಸಾಕು ಎಂದು ಹಲವರು ಭಾವಿಸುತ್ತಾರೆ. ಆದರೆ ಸಾಕಷ್ಟು ಪ್ರಮಾಣದ ನೀರನ್ನು ಕುಡಿದರೂ ಬಿರು ಬೇಸಿಗೆಯಲ್ಲಿ ದೇಹ ಹೆಚ್ಚು ಬೆವರುವ ಕಾರಣ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳಬಹುದು. ಹಾಗಾಗಿ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಗಟ್ಟಲು…

Read More

ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್​ಬಾಸ್ ರ್ಯಾಪ್ ಸಾಂಗ್ – Kannada News | Bigg Boss Kannada house welcomes new year in style

ಗಿಲ್ಲಿ ನಟ (Gilli Nata) ಒಳ್ಳೆಯ ಆಶು ಕವಿ. ನಿಂತಲ್ಲೇ ಪದಗಳನ್ನು ಜೋಡಿಸಿ ಹಾಸ್ಯ ಕವಿತೆ ಕಟ್ಟಿಬಿಡುತ್ತಾರೆ. ಈ ಹಿಂದೆಯೂ ಸಹ ಬಿಗ್​​ಬಾಸ್ ಮನೆಯಲ್ಲಿ ತಮ್ಮ ಸ್ಪಾಂಟೇನಿಯಸ್ ಹಾಸ್ಯ, ಆಶು ಕವಿತೆಯಿಂದ ಗಮನ ಸೆಳೆದಿದ್ದಾರೆ. ವೀಕೆಂಡ್​​ನಲ್ಲಿ ಸುದೀಪ್ ಅವರು ಕೇಳಿದ ಪ್ರಶ್ನೆಗೆ ಮನೆ ಸದಸ್ಯರ ಬಗ್ಗೆ ‘ಡಮಾಲ್ ಡಿಮಿಲ್ ಢಕ್ಕ’ ಎಂದು ಅಲ್ಲಿಯೇ ಹಾಡು ಕಟ್ಟಿ ಹಾಡಿದ್ದರು. ಗಿಲ್ಲಿಯ ಈ ಪ್ರತಿಭೆ ಸುದೀಪ್ ಅವರಿಗೂ ಇಷ್ಟವಾಗಿತ್ತು. ಇದೀಗ ಬಿಗ್​​ಬಾಸ್ ಮನೆಯಲ್ಲಿ ಹೊಸ ವರ್ಷಾಚರಣೆ ಆಚರಣೆ ಮಾಡಲಾಗಿದ್ದು, ಹೊಸ…

Read More

‘ಟಾಕ್ಸಿಕ್’ನಲ್ಲಿ ರೆಬೆಲ್ ‘ರೆಬೆಕಾ’: ಯಾರು ಈ ಸುಂದರಿ? – Kannada News | Tara Sutaria poster from Yash starrer Toxic movie released

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣವೂ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಹಾಲಿವುಡ್ ಸಿನಿಮಾಗಳಿಗೆ ಸೆಡ್ಡು ನೀಡುವ ಗುಣಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ದೊಡ್ಡ ಕಲಾವಿದರ ದಂಡನ್ನೇ ಯಶ್ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಒಟ್ಟು ಮಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ನಲ್ಲಿ ಸುಂದರಿಯರ ದಂಡೇ ಇದೆ. ಈಗಾಗಲೇ ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಅವರುಗಳ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದೀಗ ಮತ್ತೊಬ್ಬ…

Read More