Headlines

ಬರೋಬ್ಬರಿ 17 ಸಿಕ್ಸ್​… ಶಿಮ್ರಾನ್ ಸಿಡಿಲಬ್ಬರ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಶಿಮ್ರಾನ್ ಹೆಟ್ಮೆಯರ್ (Shimron Hetmyer) ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ಹೆಟ್ಮೆಯರ್ ಈವರೆಗೆ ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 17. ಅದರಲ್ಲೂ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಶಿಮ್ರಾನ್ ಬ್ಯಾಟ್​ನಿಂದ 7 ಸಿಕ್ಸರ್​ಗಳು ಮೂಡಿಬಂದಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್​ ಬಾರಿಸಿದ್ದಾರೆ. ಈ ವೇಳೆ…

Read More

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್…

Read More

IND vs PAK: ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ – Kannada News | T20 World Cup 2026: India Crushes Pakistan in Colombo; Ishan Kishan Shines with 175 Runs

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ…

Read More

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ – Kannada News

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ…

Read More

ಸಹೋದರ ಹಾರ್ದಿಕ್ ಜೊತೆಗಿನ ಕಿರಿಕ್ ಬಗ್ಗೆ ಕೊನೆಗೂ ಮೌನ ಮುರಿದ ಕೃನಾಲ್ ಪಾಂಡ್ಯ – Kannada News | Hardik Krunal Rift? Krunal Pandya Finally Addresses Brother Controversy

ಭಾರತ ಕ್ರಿಕೆಟ್​​​ ಅಲ್ಲಿ ಪಾಂಡ್ಯ ಬ್ರದರ್ಸ್ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಈ ಮೊದಲು ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಇವರು ಒಟ್ಟಾಗಿ ಆಡಿದ್ದರು. ಈಗ ಕೃನಾಲ್ ಬೆಂಗಳೂರು ಪರ ಆಡುತ್ತಿದ್ದರೆ, ಹಾರ್ದಿಕ್ ಮುಂಬೈ ತಂಡದಲ್ಲೇ ಮುಂದುವರಿದಿದ್ದಾರೆ. ಇಬ್ಬರೂ ಬೇರೆ ತಂಡದಲ್ಲಿದ್ದರೂ ಬಾಂಧವ್ಯ ಹಾಗೆಯೇ ಮುಂದುವರಿದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇಬ್ಬರ ಮಧ್ಯೆ ಈಗ ಕಿರಿಕ್ ಆಗಿದೆ ಎನ್ನಲಾಗಿದೆ. ಈ ವಿಷಯವಾಗಿ ಕೃನಾಲ್ ಅವರು ಮೌನ ಮುರಿದಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಈ ಮೊದಲು ನತಾಶಾ ಜೊತೆ…

Read More

Viral: ಬೆಂಗಳೂರಿನಲ್ಲಿ 90 ಲಕ್ಷ ರೂ ಉತ್ತಮ ಸಂಬಳವೇ: ಅನಿವಾಸಿ ಭಾರತೀಯ ಹೀಗೆ ಕೇಳಿದ್ದೇಕೆ? – Kannada News | Bengaluru: NRI asks if it’s possible to live in Bengaluru on a salary of Rs 90 lakh

ಬೆಂಗಳೂರು, ಜನವರಿ 20: ವಿದೇಶದಲ್ಲಿ ಉದ್ಯೋಗಕ್ಕೆಂದು ತೆರಳಿ ಅಲ್ಲಿ ಕೈ ತುಂಬಾ ಸಂಬಳ ಪಡೆದುಕೊಳ್ತಾರೆ. ಆದರೆ ಮತ್ತೆ ಭಾರತಕ್ಕೆ ಮರಳುವ ಸಂದರ್ಭ ಬಂದಾಗ ಮೊದಲು ಯೋಚಿಸುವುದೇ ಸಂಬಳದ ಬಗ್ಗೆ. ಭಾರತದಲ್ಲಿ ಕಡಿಮೆ ಸಂಬಳಕ್ಕೆ ಹೇಗೆ ಹೊಂದಿಕೊಳ್ಳೋದು ಎನ್ನುವ ಆಲೋಚನೆ ಬರುವುದು ಸಹಜ. ಆದರೆ ಇಲ್ಲೊಬ್ಬ ಅನಿವಾಸಿ ಭಾರತೀಯನದ್ದು(NRI) ಅದೇ ಪರಿಸ್ಥಿತಿ. ಅಮೆರಿಕದಲ್ಲಿ ನೆಲೆಸಿರುವ ಎನ್‌ಆರ್‌ಐರೊಬ್ಬರು ಬೆಂಗಳೂರಿನಲ್ಲಿ (Bengaluru) 90 ಲಕ್ಷ ರೂ ಉತ್ತಮ ಸಂಬಳವೇ ಎಂದು ಪ್ರಶ್ನೆ ಕೇಳಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಯಾವುದನ್ನೂ ನಂಬಲಾರರು – Kannada News | Horoscope 08 February 2026; Dina Rashi Bhavishya Today, Checkout the details here

ಮೇಷ ರಾಶಿ: ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಇನ್ನೊಬ್ಬರನ್ನು ದೂರುತ್ತ ನಿಮ್ಮ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಬಡ್ತಿಯಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಮಕ್ಕಳ ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸ್ತ್ರೀಯರ ಸಹವಾಸವು ಅಧಿಕವಾಗಿರುವುದು. ವೃಷಭ ರಾಶಿ: ಸಂಗಾತಿಯ ನಡುವಿನ ಮಾತುಕತೆಗಳು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು….

Read More

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಕೊಪ್ಪಳ, (ಏಪ್ರಿಲ್ 13): ಜಿಲ್ಲೆಯಲ್ಲಿ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಪೈಪ್‌ಲೈನ್ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಇಬ್ಬರು ಯುವಕರ (Youths) ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ರುದ್ರೇಶ್ ಗಂಗಾವತಿ ಮತ್ತು ರವಿ ರಾಮಣ್ಣ ತಟ್ಟಿ ಎಂದು ಗುರುತಿಸಲಾಗಿದ್ದು, ಪೊಲೀಸರು ಇದು ಕೊಲೆ ಎಂದು ಶಂಕಿಸಿ ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರು ಸ್ನೇಹಿತರಾಗಿದ್ದು (Friends), ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಆದ್ರೆ, ಇಂದು (ಏಪ್ರಿಲ್ 13) ಏಕಾಏಕಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. 23…

Read More

‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್

ಬೆಂಗಳೂರು, ಮೇ30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಹೊಸ ನಾಯಕನ ಆಯ್ಕೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡುವ ಮುನ್ನ, ರಾಜ್ಯದ 1.14 ಕೋಟಿ ಮಹಿಳೆಯರಿಗೆ ತಲುಪಬೇಕಾಗಿದ್ದ 5,000 ಕೋಟಿ ರೂ. ಹಣದ ಹಣೆಬರಹದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕ ಸುರೇಶ್​​ ಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಟುವಾಗಿ…

Read More

ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು! – Kannada News

ನವದೆಹಲಿ, ಜೂನ್ 2: ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ತಕ್ಷಣ ಸಿಗುತ್ತದೆ ಎಂದು ಹೇಳಲಾಗದಂತಹ ಸ್ಥಿತಿಯಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಸುತ್ತಾರೆ. ಆದರೆ, ಗ್ಯಾಸ್ ಸಿಲಿಂಡರ್ ಹೆಚ್ಚು ಕಾಲ ಬಾಳಿಕೆ ಬರಬೇಕೆಂದು ನೀವು ಬಯಸಿದರೆ, ನೀವು ಕೆಲವು ಸಲಹೆಗಳನ್ನು ಅನುಸರಿಸಬೇಕು. ಅನೇಕ ಜನರು ಗ್ಯಾಸ್ ಅನ್ನು ವ್ಯರ್ಥ ಮಾಡುತ್ತಾರೆ. ನಿಮ್ಮ ಅಡುಗೆ ಅನಿಲ ಸಿಲಿಂಡರ್ ಬಳಕೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಕೆಲವು ಪ್ರಮುಖ ಮಾರ್ಗಗಳಿವೆ. ಈ ಸರಳ ಸಲಹೆಗಳನ್ನು ಅನುಸರಿಸುವ…

Read More