Headlines

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ಬೆಂಗಳೂರು, ಏಪ್ರಿಲ್​ 11: ದಾವಣಗೆರೆ ಬೈ-ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ಬಳಸಿಕೊಂಡಿರುವುದು ಆಶ್ಚರ್ಯ ಎಂದಿದ್ದಾರೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್,…

Read More

ಈ ತಕ್ಷಣವೇ ರಾಜಿನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಕಾಂಗ್ರೆಸ್​​ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆ ಇದೆ. ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್​​ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಬೆನ್ನಲ್ಲೇ, ಸಚಿವ ಜಮೀರ್…

Read More

‘ಅಮೆರಿಕ-ಅಮೆರಿಕ’ಕ್ಕೆ 30 ವರ್ಷ, ಬರಲಿದೆ ‘ಅಮೆರಿಕ-ಅಮೆರಿಕ 2’

‘ಅಮೆರಿಕ-ಅಮೆರಿಕ’ (America America) ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಇಂದಿಗೂ ಹಲವಾರು ಜನರ ನೆಚ್ಚಿನ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಏಪ್ರಿಲ್ 11) 30 ವರ್ಷಗಳಾಗಿವೆ. 1997ರ ಏಪ್ರಿಲ್ 11ರಂದು ಸಿನಿಮಾ ಬಿಡುಗಡೆ ಆಗಿತ್ತು. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳೆತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ…

Read More

Quiet Quitting: ಸಂಬಳಕ್ಕಾಗಿ ಮಾತ್ರ ಕೆಲಸ: ‘ಕ್ವೈಟ್ ಕ್ವಿಟಿಂಗ್’ನಲ್ಲಿ ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ!

ಭಾರತದಲ್ಲಿ ಈಗ ಹೊಸದೊಂದು ಟ್ರೆಂಡ್ ಸದ್ದು ಮಾಡುತ್ತಿದೆ, ಅದೇ ‘ಮೌನ ನಿರ್ಗಮನ’ ಅಥವಾ ಕ್ವೈಟ್ ಕ್ವಿಟಿಂಗ್. ಕಚೇರಿಗೆ ಹೋದರೂ ಕೆಲಸದ ಬಗ್ಗೆ ಉತ್ಸಾಹವಿಲ್ಲದೆ, ಕೇವಲ ಸಂಬಳಕ್ಕಾಗಿ ಯಾಂತ್ರಿಕವಾಗಿ ದುಡಿಯುವವರ ಸಂಖ್ಯೆಯಲ್ಲಿ ಭಾರತ ಈಗ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ! ಏನಿದು ‘ಮೌನ ನಿರ್ಗಮನ’ (Quiet Quitting)? ಒಬ್ಬ ಉದ್ಯೋಗಿ ತನ್ನ ಕೆಲಸವನ್ನು ಪೂರ್ಣವಾಗಿ ಬಿಡುವುದಿಲ್ಲ, ಯಾವುದೇ ಆಸಕ್ತಿ ತೋರದೇ ಕೆಲಸ ಮಾಡುವುದು. ತನಗೆ ವಹಿಸಿದ ಕನಿಷ್ಠ ಜವಾಬ್ದಾರಿಯನ್ನು ಮಾತ್ರ ಪೂರೈಸಿ, ಉಳಿದ ಸಮಯ ಕೇವಲ ದೇಹದ ಉಪಸ್ಥಿತಿಯಷ್ಟೇ ಇರುವುದನ್ನು…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನವದೆಹಲಿ, ಏಪ್ರಿಲ್ 11: ಸಂಸತ್ತಿನ ಆವರಣದಲ್ಲಿ ಇಂದು ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಗಮನ ಸೆಳೆದಿದೆ. ಸದಾ ಒಬ್ಬರ ಮೇಲೆ ಒಬ್ಬರು ಕೆಸರೆರಚಿಕೊಳ್ಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರಾಹುಲ್ ಗಾಂಧಿ ಇಂದು ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೋವೊಂದು ವೈರಲ್ ಆಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ…

Read More

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ. ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ ಕುಷ್ಟಗಿ ತಾಲೂಕಿನ…

Read More

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ…

Read More

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬಿಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಬೇಕೆಂದು ನೌಕರರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ….

Read More

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಙಾನ ಶಾಸ್ತ್ರವು ಸೂಚಿಸುವಂತೆ ಏಪ್ರಿಲ್ 2026ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು ​​ಅಧಿಕಾರ ಮತ್ತು ಉದ್ಯೋಗ : ನಿಮ್ಮ ರಾಶ್ಯಾಧಿಪತಿ ಗುರುವು ಏಳನೇ ಮನೆಯಲ್ಲಿ ಇದ್ದು ನಿಮ್ಮ ರಾಶಿಯನ್ನು ನೋಡುತ್ತಿರುವುದು ಅತ್ಯಂತ ದೊಡ್ಡ ಬಲ. ಇದು…

Read More