200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ. ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್…

Read More

ಇರಾನ್ ಜತೆ ಅಮೆರಿಕ ಮಾತುಕತೆ: ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ – Kannada News | US Iran Peace Talks: Pakistan Hosts Crucial Next Round in 48 Hours, Trump Confident

ಇಸ್ಲಾಮಾಬಾದ್, ಏಪ್ರಿಲ್ 15: ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆಯನ್ನು ಆರಿಸಲು ವಿಶ್ವದ ದೊಡ್ಡಣ್ಣ ಅಮೆರಿಕ ಈಗ ಮತ್ತೊಂದು ನಿರ್ಣಾಯಕ ಹೆಜ್ಜೆಯನ್ನಿಟ್ಟಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆಗಳು ಅನಿರೀಕ್ಷಿತವಾಗಿ ವಿಫಲವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಈಗ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.”ಮುಂದಿನ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭಗೊಳ್ಳಲಿವೆ” ಎಂದು ಟ್ರಂಪ್ ಘೋಷಿಸಿದ್ದು, ಇಡೀ ಜಗತ್ತಿನ ಗಮನ ಈಗ ಪಾಕಿಸ್ತಾನದತ್ತ ನೆಟ್ಟಿದೆ. ಯುರೋಪ್ ಬೇಡ,…

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ – Kannada News | Shivarajkumar reviews Seetha Payana movie ft Aishwarya Arjun and Niranjan Sudhindra

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಾಗೂ ನಿರಂಜನ್ ಸುಧೀಂದ್ರ ನಟಿಸಿರುವ ‘ಸೀತಾ ಪಯಣ’ (Seetha Payana) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್​ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ ಕುಟುಂಬದ ಜೊತೆ ತಮಗೆ ಇರುವ ನಂಟು ಎಂಥದ್ದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘ಸೀತಾ ಪಯಣ’ ಸಿನಿಮಾದ ಕಥೆ ಶಿವರಾಜ್​ಕುಮಾರ್ (Shiva Rajkumar) ಅವರಿಗೆ ತುಂಬಾ ಇಷ್ಟ ಆಗಿದೆ….

Read More

ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿದ ‘ಧುರಂಧರ್’ ಸಿನಿಮಾದ ಪಾತ್ರಗಳು: ಫೋಟೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ದಾಖಲೆ ಬರೆಯುತ್ತಿರುವ ಈ ಸಿನಿಮಾ ಈಗ ಅನಿರೀಕ್ಷಿತ ಟ್ವಿಸ್ಟ್ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆಯಲ್ಲಿ ಕೂಡ ‘ಧುರಂಧರ್’ ಸಿನಿಮಾದ ಪಾತ್ರಗಳ ಹೆಸರನ್ನು ಪ್ರಸ್ತಾಪಿಸಲಾಗಿದೆ! ಇದಕ್ಕೆ ಸಂಬಂಧಿಸಿದ ಒಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಪ್ರಶ್ನೆ ಪತ್ರಿಕೆಯನ್ನು (Accounts Question Paper) ನೋಡಿದ ನೆಟ್ಟಿಗರು ಹತ್ತಾರು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ….

Read More

ದಳಪತಿ ವಿಜಯ್ ಹಾದಿಯಲ್ಲಿ ಮುಂದುವರೆಯುತ್ತಾರಾ ಶಿವಣ್ಣ? ರಾಜಕೀಯ ನಿಲುವಿನ ಬಗ್ಗೆ ಸಿಕ್ತು ಉತ್ತರ – Kannada News | Shivarajkumar Political Entry? Will He Follow Thalapathy Vijay’s Path? Answer Revealed

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟರು ರಾಜಕೀಯಕ್ಕೆ ಬರುವುದು ಹೊಸದೇನಲ್ಲ. ತಮಿಳುನಾಡಿನಲ್ಲಿ ದಳಪತಿ ವಿಜಯ್ ತಮ್ಮದೇ ಆದ ‘ಟಿವಿಕೆ’ (TVK) ಪಕ್ಷವನ್ನು ಸ್ಥಾಪಿಸಿ, ರಾಜಕೀಯದಲ್ಲಿ ಹೊಸ ಸುನಾಮಿ ಎಬ್ಬಿಸಿದ್ದಾರೆ. ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ಬರಬೇಕು ಎಂಬ ಒತ್ತಾಯಗಳು ಮತ್ತೆ ಕೇಳಿಬರುತ್ತಿವೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಈ ಮೊದಲೇ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದ್ದರು. ಆಂಧ್ರ ಪ್ರದೇಶದಲ್ಲಿ…

Read More

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ…

Read More

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ – Kannada News | Harry Brook Creates New World Record In Test Cricket

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಕೊಟ್ಟಿರೋ 11 ಲಕ್ಷ ರೂ. ಸ್ಕಾರ್ಪಿಯೋ ಕಾರು ಸಾಕಾಗಿಲ್ಲ, ಹೆಚ್ಚು ಹಣ ತರುವಂತೆ ಕಿರುಕುಳ, ಮಹಡಿಯಿಂದ ಬಿದ್ದು ಮಹಿಳೆ ಸಾವು – Kannada News | Family Raises Dowry Harassment Allegations After Greater Noida Woman Found Dead

ನೋಯ್ಡಾ, ಮೇ 18: ಮಗಳ ಮದುವೆ(Marriage)ಗಾಗಿ ಆಕೆಯ ತಂದೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಕೇಳಿದ್ದೆಲ್ಲವನ್ನು ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದರು. ಆದರೆ ವರದಕ್ಷಿಣೆಯ ರಕ್ಕಸ ಹಪಾಹಪಿಗೆ ಕೇವಲ 25 ವರ್ಷದ ದೀಪಿಕಾ ನಾರಂಗ್ ಎಂಬಾಕೆ ಪ್ರಾಣ ಕಳೆದುಕೊಂಡಿದ್ದಾಳೆ. ಮದುವೆಯಾಗಿ 17 ತಿಂಗಳಿಗೆ ಮೂರನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಈಕೆಯ ತಂದೆ ಸಂಜಯ್ ನಾರಂಗ್ ಇದು ಆತ್ಮಹತ್ಯೆಯಲ್ಲ, ಇದೊಂದು ಭೀಕರ ಕೊಲೆ ಎಂದು ಕಣ್ಣೀರು ಹಾಕಿದ್ದಾರೆ. 2024ರ ಡಿಸೆಂಬರ್​​ನಲ್ಲಿ…

Read More