Headlines

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ…

Read More

CBSE 12th Result 2026 Declared: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ಪರಿಶೀಲಿಸಲು ಈ ಲಿಂಕ್ ಬಳಸಿ – Kannada News | CBSE 12th Result 2026 Declared: Check Marks and Download Scorecard Now!

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟImage Credit source: gemini ai ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆದಿದ್ದ ಈ ಪರೀಕ್ಷೆಯ ಫಲಿತಾಂಶಕ್ಕಾಗಿ ದೀರ್ಘಕಾಲದ ಕಾಯುವಿಕೆ ಈಗ ಅಂತ್ಯಗೊಂಡಿದೆ. ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ…

Read More

ನಿದ್ರಿಸಿದ್ದ ಬಾಲಕನ ಕ್ಯಾಬ್​​ನಲ್ಲೆ ಬಿಟ್ಟುಹೋದ ಪೋಷಕರು: 1 ಗಂಟೆಯಲ್ಲಿ ಆತನ ರಕ್ಷಣೆ ಮಾಡಿದ ಪೊಲೀಸರು – Kannada News | Bengaluru: Parents Forget Child in Cab; Police Rescue Sleeping Boy in 1 Hour via Namma 112

ಬೆಂಗಳೂರು, ಫೆಬ್ರವರಿ 18: ನಿದ್ರಿಸಿದ್ದ ಮಗುವನ್ನು ಮರೆತು ಕ್ಯಾಬ್​​ನಲ್ಲಿಯೇ ಪೋಷಕರು ಬಿಟ್ಟು ಹೋಗಿರುವ ಪ್ರಕರಣ ಬೆಂಗಳೂರಿನ ಹೆನ್ನೂರಲ್ಲಿ ನಡೆದಿದೆ. ಬಳಿಕ ಪೊಲೀಸರ ಸಹಾಯದಿಂದ ಕ್ಯಾಬ್​​ ಪತ್ತೆ ಮಾಡಿ ಮಗುವಿನ ರಕ್ಷಣೆ ಮಾಡಲಾಗಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಪೊಲೀಸರು ತಲುಪುವ ಮೊದಲು ಅದಾಗಲೇ ಮತ್ತೆರಡು ಟ್ರಿಪ್​​ಗಳನ್ನು ಚಾಲಕ ಪೂರೈಸಿದ್ದರೂ ಆತನಿಗಾಗಲೀ ಅಥವಾ ಇತರ ಪ್ರಯಾಣಿಕರಿಗಾಗಲೀ ನಿದ್ರಿಸುತ್ತಿರುವ ಮಗು ಗಮನಕ್ಕೆ ಬಾರದೇ ಇರುವುದು ನಿಜಕ್ಕೂ ವಿಪರ್ಯಾಸ. ಜಿಯಾನ್ ಚುಂಗಿ (4) ರಕ್ಷಿಸಲಾದ ಮಗುವಾಗಿದ್ದು,  ಈತನ ಕುಟುಂಬ ಮತ್ತು ಬಂಧುಗಳು ಒಟ್ಟಾಗಿ…

Read More

Video: ಎಷ್ಟು ಚಂದ ಈ ಬಾಂಧವ್ಯ; ಅಪ್ಪನಿಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿದ ಪುಟಾಣಿ

ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ.  ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು…

Read More

‘ಧುರಂಧರ್’ ಸಿನಿಮಾ ಬಳಿಕ ಮತ್ತೆ ಸಕ್ರಿಯವಾದ ದಾವೂದ್ ಇಬ್ರಾಹಿಂ ಗ್ಯಾಂಗ್ ‘ಡಿ ಕಂಪನಿ’?

ಬಾಲಿವುಡ್‌ನಲ್ಲಿ ಸೂಪರ್‌ ಹಿಟ್ ಆದ ‘ಧುರಂಧರ್’ (Dhurandhar) ಚಿತ್ರವು ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂನ ಡಿ-ಕಂಪನಿಯನ್ನು (D-Company) ಕೆರಳಿಸಿದೆ. ರಣವೀರ್ ಸಿಂಗ್ ನಟನೆಯ ಈ ಬ್ಲಾಕ್‌ಬಸ್ಟರ್ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ತನ್ನ ಮುಂಬೈ ನೆಟ್‌ವರ್ಕ್ ಅನ್ನು ಮತ್ತೆ ಸಕ್ರಿಯಗೊಳಿಸಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರುವ ‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹೇಬ್’ ಎಂಬ ಪಾತ್ರವೊಂದಿದೆ. ಮರಣ ಶಯ್ಯೆಯಲ್ಲಿರುವಂತೆ ತೋರಿಸಲಾದ ಈ…

Read More

ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 27: ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು. ಇದನ್ನು ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಮತ್ತು ಬೆಂಗಳೂರಿನ ತಜ್ಞರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ….

Read More

ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ – Kannada News | Setback For Arvind Kejriwal Delhi High Court Dismisses Justice Swarana Kanta Sharma Recusal Plea

ನವದೆಹಲಿ, ಏಪ್ರಿಲ್ 20: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೇ, ಅರವಿಂದ್ ಕೇಜ್ರಿವಾಲ್ ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ…

Read More

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…

Read More

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ. ಮುಖ್ಯಾಂಶಗಳು ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ. ವಿಶೇಷ ಭೂಸ್ವಾಧೀನಾಧಿಕಾರಿ…

Read More

ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು – Kannada News | Salman Khan New Look at Lagaan 25 years celebration Fans recall Tere Naam movie

ಭಾರತೀಯ ಚಿತ್ರರಂಗದ ಮಹತ್ವದ ಸಿನಿಮಾಗಳಲ್ಲಿ ಒಂದಾದ, ಆಮಿರ್ ಖಾನ್ ನಟನೆಯ ‘ಲಗಾನ್’ (Lagaan) ಸಿನಿಮಾ ಬಿಡುಗಡೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಅದ್ಧೂರಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವಿಶೇಷ ಸಂಭ್ರಮಾಚರಣೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan), ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಖಾನ್ ಸೇರಿದಂತೆ ಹಲವು ತಾರೆಯರು ಸಾಕ್ಷಿಯಾಗಿದ್ದರು. ವೇದಿಕೆ ಮೇಲೆ ಸಲ್ಮಾನ್ ಮತ್ತು ಆಮಿರ್ ಒಟ್ಟಿಗೆ ಕಾಣಿಸಿಕೊಂಡಿದ್ದನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಯಾದರು. ಹಾಗಿದ್ದರೂ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ…

Read More