RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು? – Kannada News | Ranji Trophy 2025 26 final Prize Money Jammu Kashmir vs Karnataka KSCA Hubli Cricket Ground Hubli

2025-26 ರ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಭಾರತೀಯ ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಅಧ್ಯಾಯವಾಗಿದೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ಬರೋಬ್ಬರಿ 67 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಭಾವ ಎಲ್ಲದಕ್ಕೂ ನಕಾರಾತ್ಮಕವಾಗಿ ಇರಲಿದೆ – Kannada News | Horoscope April 17 Friday 2026; Dina Rashi Bhavishya Today, Checkout the details here

ಮೇಷ ರಾಶಿ : ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಒಳ್ಳೆಯ ವ್ಯಕ್ತಿಗಳ ಪರಿಚಯದಿಂದ ಲಾಭ ಸಿಗಬಹುದು. ಗೃಹದಲ್ಲಿ ಸಂಭ್ರಮ. ಸ್ತ್ರೀಯರ ಮೂಲಕ ಸಹಾಯ ಲಭಿಸುತ್ತದೆ. ಕುಟುಂಬದಲ್ಲಿ ಹೆಚ್ಚು ನೆಮ್ಮದಿ ಅನುಭವಿಸುತ್ತೀರಿ. ಶ್ರದ್ಧಾ, ನಂಬಿಕೆಯಿಂದ ನಿಮ್ಮ ಕಾರ್ಯಗಳು ಯಶಸ್ವಿಯಾಗುತ್ತವೆ. ವಾಹನ ಚಾಲನೆಯಿಂದ ಆಯಾಸವಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ವೃಷಭ ರಾಶಿ: ಸೋಮಾರಿತನದಿಂದ ಯಾವುದೇ ಅವಕಾಶ ತಪ್ಪುವಂತೆ ಮಾಡಿಕೊಳ್ಳಬೇಡಿ. ನಿಮ್ಮ ಶ್ರಮಕ್ಕೆ ಖಂಡಿತ ನೀವು ಫಲಿತಾಂಶ…

Read More

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು? – Kannada News | Sudeep said he and his team removed 9000 piracy links of Mark movie

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಎರಡು ದಿನದ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣ ಇಂದು (ಡಿಸೆಂಬರ್ 27) ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ‘ಮಾರ್ಕ್’ ಸಿನಿಮಾ ಗೆಲುವಿಗೆ ಸಹಾಯ ಮಾಡಿದವರಿಗೆ ಧನ್ಯವಾದಗಳನ್ನು ತಿಳಿಸಿತು. ಸುದ್ದಿಗೋಷ್ಠಿಯಲ್ಲಿ ಸಿನಿಮಾಕ್ಕೆ ಕಾಡಿದ ಪೈರಸಿ ಸಮಸ್ಯೆ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್​​ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು…

Read More

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ ಕಳೆದುಕೊಂಡು ವಂಚನೆಗೊಳಗಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು ಡೇಟಿಂಗ್ ಆ್ಯಪ್ ಸುಂದರಿ ನಂಬಿ ಬೆಂಗಳೂರು ಟೆಕ್ಕಿ ಕೋಟ್ಯಂತರ ಹಣ ಕಳೆದುಕೊಂಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗಲಾಗಿದೆ. ಮೂರು…

Read More

Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಹತ್ತಾರು ವಿಘ್ನ: ಕಾಮಗಾರಿ ಮುಗಿಯೋದು ಯಾವಾಗ? – Kannada News | Hassan Airport Project Delays: UDAN Scheme Faces Funding and Land Acquisition Hurdles

ಹಾಸನ, ಫೆಬ್ರವರಿ 26: ನಿಧಿ ಕೊರತೆ ಹಾಗೂ ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದ UDAN ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ (ATC) ಗೋಪುರ, ರನ್‌ವೇ ಮತ್ತು ಏಪ್ರನ್ ಸೇರಿದಂತೆ ಶೇಕಡಾ 80ಕ್ಕೂ ಹೆಚ್ಚು ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹಲವು ಕೆಲಸಗಳು ಇನ್ನೂ ಬಾಕಿ ಇವೆ. ಹಾಸನ ನಗರದಿಂದ 6 ಕಿ.ಮೀ ದೂರದ ಭುವನಹಳ್ಳಿ ಗ್ರಾಮದ ಸಮೀಪ 516 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, 2006ರಲ್ಲಿ ಮಾಜಿ…

Read More

IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!

ಝಿಂಬಾಬ್ವೆ ತಂಡದ ವೇಗದ ಬೌಲರ್ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಉಲ್ಲಂಘಿಸಿರುವ ಕಾರಣ, ಪಾಕ್ ಕ್ರಿಕೆಟ್ ಮಂಡಳಿ (PCB) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಝರಬಾನಿ ಮುಂಬರುವ PSL 2026 ಸೀಸನ್‌ಗಾಗಿ ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂಪಾಯಿ (PKR) ಮೊತ್ತಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಮುಝರಬಾನಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಕೊಲ್ಕತ್ತಾ…

Read More

Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ? – Kannada News | Lunar Eclipse March 3, 2026: India Visibility, Sutak Timings and Duration

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ವರ್ಷ, ಫಾಲ್ಗುಣ ಹುಣ್ಣಿಮೆಯ ದಿನವು ಮಾರ್ಚ್ 03 ರಂದು ಬಂದಿದ್ದು, ಚಂದ್ರಗ್ರಹಣವು ಈ ದಿನದಂದು ಸಂಭವಿಸುತ್ತದೆ. ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾಗಿರುತ್ತದೆ. ಗ್ರಹಣದ ದಿನದಂದು, ಚಂದ್ರನು ಸಿಂಹ ರಾಶಿಯಲ್ಲಿ ಸಾಗುತ್ತಾನೆ. ಪರಿಣಾಮವಾಗಿ, ಚಂದ್ರಗ್ರಹಣವು ಸಿಂಹ ಮತ್ತು ಪೂರ್ವಾ ಫಾಲ್ಗುಣಿ ನಕ್ಷತ್ರಪುಂಜದಲ್ಲಿ ಸಂಭವಿಸುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪರಿಣಾಮವಾಗಿ, ಈ ಚಂದ್ರಗ್ರಹಣದ ಸೂತಕ ಅವಧಿಯು ಭಾರತದಲ್ಲಿಯೂ ಕಂಡುಬರುತ್ತದೆ. 2026 ರ ಚಂದ್ರ ಗ್ರಹಣ…

Read More