Headlines

T20 World Cup 2026: ಪಾಕ್ ವಿರುದ್ಧ ಅಗ್ರಸ್ಥಾನಕ್ಕೇರುವ ಸನಿಹದಲ್ಲಿ ದೀಪ್ತಿ ಶರ್ಮಾ

2026 ರ ಮಹಿಳಾ ಟಿ20 ವಿಶ್ವಕಪ್​ನ 6ನೇ ಪಂದ್ಯ ಭಾರತ ಮಹಿಳಾ ತಂಡ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟುವ ಅವಕಾಶ ಹೊಂದಿದ್ದಾರೆ (PC-PTI). ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಭಾರತದ ಏಕ್ತಾ ಬಿಶ್ತ್ ಮತ್ತು ಪಾಕಿಸ್ತಾನದ ನಿದಾ ದಾರ್ ಜಂಟಿಯಾಗಿ…

Read More

ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್​ಗೆ 33.87 ಕೋಟಿ ರೂ. ಲಾಭ! – Kannada News

ವೈಭವ್ ಸೂರ್ಯವಂಶಿ… ವಯಸ್ಸು ಕೇವಲ 15, ಹರಾಜಿನಲ್ಲಿ ಸಿಕ್ಕಿದ್ದು 1.10 ಕೋಟಿ ರೂ, ಆದರೆ ಮೈದಾನದಲ್ಲಿ ಸೃಷ್ಟಿಸಿದ ಸಿಸಿಲಬ್ಬರದ ಮೌಲ್ಯ ಬರೋಬ್ಬರಿ 34.97 ಕೋಟಿ ರೂ.! ಹೌದು, ಇದು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ವೈಭವ್ ಸೂರ್ಯವಂಶಿಯ ಈ ಬಾರಿ ಐಪಿಎಲ್​ ಮೌಲ್ಯ. 2025 ರಲ್ಲಿ 14 ವರ್ಷ ವರ್ಷದ ಅನ್‌ಕ್ಯಾಪ್ಡ್ ಆಟಗಾರ ವೈಭವ್ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 1.1 ಕೋಟಿ ರೂ.ಗೆ ಖರೀದಿಸಿದಾಗ ಇದೊಂದು ಸಾಮಾನ್ಯ ಹೂಡಿಕೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚೆಗೆ…

Read More

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

ನವದೆಹಲಿ, ಮೇ 31: ಜನರಲ್ ಅನಿಲ್ ಚೌಹಾಣ್ ಅವರ ನಿವೃತ್ತಿಯ ನಂತರ ತೆರವಾಗಿದ್ದ ಸಿಡಿಎಸ್ ಸ್ಥಾನಕ್ಕೆ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ತರಲಾಗಿದೆ. ದೇಶದ ನೂತನ ಮತ್ತು ಮೂರನೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ರಾಜಾ ಸುಬ್ರಮಣಿ (General NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇಂದು ಭಾನುವಾರ ರಾಷ್ಟ್ರರಾಜಧಾನಿ ನಗರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರಗಳನ್ನು ಕೈಗೆತ್ತಿಕೊಂಡರು. ಇದಕ್ಕೂ ಮುನ್ನ ಅವರು ಭಾರತೀಯ ಭೂಸೇನೆಯ…

Read More

SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ – Kannada News | SSLC Exam Update: KAMS Urges Karnataka Govt to Give 8 Grace Marks for Hindi After High Court Quashes Grade System

ಬೆಂಗಳೂರು, ಏಪ್ರಿಲ್ 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡುವಂತೆ ಮನವಿ ಮಾಡಿ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದೆ. ಈ ಕ್ರಮವು ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕೂಟ ಹೇಳಿದೆ. ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಸರ್ಕಾರ ತೃತೀಯ ಭಾಷೆಗೆ ಗ್ರೇಡ್ ನೀಡುವುದಾಗಿ ತಿಳಿಸಿತ್ತು. ಆದರೆ, ನ್ಯಾಯಾಲಯವು ಈ ನಿರ್ಧಾರವನ್ನು ರದ್ದುಗೊಳಿಸಿ, ಗ್ರೇಡ್‌ಗಳ ಬದಲಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನೇ…

Read More

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ? – Kannada News

ಸೂರತ್​ನಲ್ಲಿ ಬುಲ್ಡೋಜರ್ ಕರಾಮತ್ತು. ಕಟ್ಟಡ ಅವಶೇಷಗಳ ಮೇಲೆ ಮಲಗಿರುವ ಒಬ್ಬ ಸಂತ್ರಸ್ತೆImage Credit source: PTI ಅಹ್ಮದಾಬಾದ್, ಜೂನ್ 7: ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಕಡುಬಡವರ ಮನೆಗಳನ್ನು ಜೆಸಿಬಿ ಮತ್ತು ಬುಲ್ಡೋಜರ್ ಬಳಸಿ ರಾತ್ರೋರಾತ್ರಿ ನೆಲಸಮ…

Read More

ನೆಗೆಟಿವ್ ವಿಮರ್ಶೆಗಳೇ ‘ಪೆದ್ದಿ’ ಚಿತ್ರದ ಗೆಲುವಿಗೆ ಕಾರಣ; ಚಿತ್ರತಂಡದ ಅಚ್ಚರಿಯ ಹೇಳಿಕೆ – Kannada News

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಪೆದ್ದಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದೆ. ನೆಗೆಟಿವ್ ವಿಮರ್ಶೆಗಳು ಸಿಕ್ಕ ಹೊರತಾಗಿಯೂ ರಾಮ್ ಚರಣ್ ಅವರ ಸ್ಟಾರ್​ ಡಂ ಕಾರಣಕ್ಕೆ ಸಿನಿಮಾ ಗೆಲ್ಲುತ್ತಿದೆ. ಚಿತ್ರದ ಮೇಲಿನ ನೆಗೆಟಿವ್ ವಿಮರ್ಶೆಗಳೇ ಸಿನಿಮಾ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಲು ಪರೋಕ್ಷವಾಗಿ ನೆರವಾದವು ಎಂದು ಹಿರಿಯ ನಟ ಜಗಪತಿ ಬಾಬು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಸಿನಿಮಾಗೆ ಸಿಕ್ಕ ನೆಗೆಟಿವ್ ವಿಮರ್ಶೆ ಬ್ಗಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ…

Read More

Shaksgam Valley: ಭಾರತ-ಚೀನಾ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್‌ಗಮ್ ಕಣಿವೆ ಎಲ್ಲಿದೆ? ಏನಿದು ವಿವಾದ? – Kannada News | Explainer China Provokes India With Shaksgam Valley Claim Where is this Valley what is the Dispute

ನವದೆಹಲಿ, ಜನವರಿ 13: ಭಾರತದ ಶಕ್ಸ್‌ಗಮ್ ಕಣಿವೆಯ (Shaksgam Valley) ಮೇಲೆ ಪ್ರಾದೇಶಿಕ ಹಕ್ಕನ್ನು ಪ್ರತಿಪಾದಿಸಲು ಚೀನಾ (China) ಮತ್ತೊಮ್ಮೆ ಪ್ರಯತ್ನಿಸಿದೆ. ಪಾಕಿಸ್ತಾನದೊಂದಿಗೆ ಸಹಿ ಮಾಡಲಾದ ಭಾರತದ ದಶಕಗಳಷ್ಟು ಹಳೆಯದಾದ ಗಡಿ ಒಪ್ಪಂದವನ್ನು ಚೀನಾ ಪ್ರಚೋದಿಸುತ್ತಿದೆ. ಈ ಒಪ್ಪಂದವನ್ನು ಭಾರತ ನಿರಂತರವಾಗಿ ಅಮಾನ್ಯವೆಂದು ತಿರಸ್ಕರಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿರುವ ಮತ್ತು ಭಾರತ, ಚೀನಾ, ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಅಂಶವಾಗಿ ಉಳಿದಿರುವ ಶಕ್ಸ್‌ಗಮ್ ಕಣಿವೆ ಪ್ರದೇಶದಲ್ಲಿ ಚೀನಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭಾರತದ ಆಕ್ಷೇಪಣೆಗಳ ನಡುವೆ…

Read More

ಎಐ ಬಳಕೆಯಿಂದ ಟ್ರೋಲ್ ಆದ ವರುಣ್ ಧವನ್ ಹೊಸ ಸಿನಿಮಾ ಟೀಸರ್ – Kannada News | Varun Dhawan new film Hai Jawani Toh Ishq Hona Hai teaser gets trolled for using AI

ಬಾಲಿವುಡ್‌ನ ಖ್ಯಾತ ಕಾಮಿಡಿ ಚಿತ್ರಗಳ ನಿರ್ದೇಶಕ ಡೇವಿಡ್ ಧವನ್ ಮತ್ತು ವರುಣ್ ಧವನ್ (Varun Dhawan) ಜೋಡಿಯ ಬಹುನಿರೀಕ್ಷಿತ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಚಿತ್ರದ ಟೀಸರ್ ಕೊನೆಗೂ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ವರುಣ್ ಧವನ್ ಜೊತೆ ಸೌತ್ ಸುಂದರಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಎಐ…

Read More

ಸತತ 10 ವರ್ಷಗಳಿಂದ ಬಿರಿಯಾನಿಗೆ ಅಗ್ರಸ್ಥಾನ: ಸ್ವಿಗ್ಗಿಯಲ್ಲಿ 93 ಮಿಲಿಯನ್ ಬಿರಿಯಾನಿ ಆರ್ಡರ್ – Kannada News | India’s Favorite Food: Biryani Tops Swiggy Orders Again in 2025

2025 ಮುಗಿಯುತ್ತ ಬಂತು. 2026ನ್ನು ಸ್ವಾಗತಿಸಲು ಇನ್ನು 7 ದಿನ ಮಾತ್ರ ಬಾಕಿ ಇದೆ. ಇದಕ್ಕೂ ಮುನ್ನ ಭಾರತದಲ್ಲಿ 2025ರಲ್ಲಿ ಅತೀ ಹೆಚ್ಚು ಜನರು ಕೆಲವೊಂದು ವಿಷಯಗಳನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವೊಂದನ್ನು ತಿರಸ್ಕರಿಸಿದ್ದಾರೆ. 2025ರಲ್ಲಿ ಆಹಾರದ ವಿಷಯಕ್ಕೆ ಬಂದರೆ ಅತೀ ಹೆಚ್ಚು ಆರ್ಡರ್ ಮಾಡಿದ ಆಹಾರ ಯಾವುದು ಗೊತ್ತಾ? ಈ ಬಗ್ಗೆ ಸ್ವಿಗ್ಗಿ (Swiggy 2025 Report) ಒಂದು ವರದಿಯನ್ನು ನೀಡಿದೆ. ಈ ವರ್ಷ ಭಾರತೀಯರು ಸ್ವಿಗ್ಗಿ ಮೂಲಕ 93 ಮಿಲಿಯನ್ ಬಿರಿಯಾನಿಗಳನ್ನು ಆರ್ಡರ್ ಮಾಡಿದ್ದಾರೆ. ಹಾಗಾಗಿ…

Read More

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News

ಬ್ಯಾಕ್-ಟು-ಬ್ಯಾಕ್ ಟ್ರೋಫಿ ಗೆದ್ದು ಐಪಿಎಲ್ 2026 ರ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗಲೇ 2027 ರ ಸೀಸನ್‌ ಮೇಲೆ ಕಣ್ಣಿಟ್ಟಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದ ಭರ್ಜರಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೋ ಬೊಬಾಟ್ ಇತಿಹಾಸ ಸೃಷ್ಟಿಸುವ ಹೊಸ ಗುರಿಯನ್ನು ತಂಡದ ಮುಂದೆ ಇಟ್ಟಿದ್ದಾರೆ. ಆರ್​ಸಿಬಿ ಮುನ್ನುಡಿ: ಗೆಲುವಿನ ಖುಷಿಯಲ್ಲಿದ್ದ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಮೋ ಬೊಬಾಟ್, “ನಾನು ಕೊನೆಯದಾಗಿ ಒಂದು…

Read More