Headlines

VBL Deal: 1,118 ಕೋಟಿ ರೂಗೆ ಸೌತ್ ಆಫ್ರಿಕಾದ ಟ್ವಿಜ್ಜಾ ಖರೀದಿಸಲಿರುವ ಭಾರತದ ವರುಣ್ ಬೆವರೇಜಸ್ – Kannada News | Varun Beverages to acquire Twizza, a beverage firm in South Africa for over 1,118 crore of enterprise value

ನವದೆಹಲಿ, ಡಿಸೆಂಬರ್ 23: ಭಾರತದ ವರುಣ್ ಬೆವರೇಜಸ್ ಲಿಮಿಟೆಡ್ ಸಂಸ್ಥೆಯು ಸೌತ್ ಆಫ್ರಿಕಾ ಮೂಲದ ಟ್ವಿಜ್ಜಾ ಎನ್ನುವ ಕಂಪನಿಯನ್ನು ಪೂರ್ಣವಾಗಿ ಖರೀದಿಸಲಿದೆ. ಈ ವಿಷಯವನ್ನು ಸ್ವತಃ ವರುಣ್ ಬೆವರೇಜಸ್ ಸಂಸ್ಥೆಯೇ ಬಹಿರಂಗಪಡಿಸಿದೆ. ಸೌತ್ ಅಫ್ರಿಕಾದಲ್ಲಿರುವ ತನ್ನ ಅಂಗಸಂಸ್ಥೆಯಾದ ಬೆವ್​ಕೋ (ದಿ ಬೆವರೇಜಸ್ ಕಂಪನಿ ಪ್ರಾಪ್ರಿಯೇಟರಿ ಲಿ) ಮೂಲಕ ಟ್ವಿಜ್ಜಾವನ್ನು ಖರೀದಿಸುತ್ತಿರುವುದಾಗಿ ಹೇಳಿದೆ. ವರದಿ ಪ್ರಕರ 1,118.7 ಕೋಟಿ ರೂ ಬೆಲೆಗೆ (ಎಂಟರ್​ಪ್ರೈಸ್ ಮೌಲ್ಯ) ಖರೀದಿಸಲು ಡೀಲ್ ನಡೆದಿದೆ ಎನ್ನಲಾಗಿದೆ. ವರುಣ್ ಬೆವರೇಜಸ್ ಸಂಸ್ಥೆಯು ಪೆಪ್ಸಿಕೋದ ಅತಿದೊಡ್ಡ ಫ್ರಾಂಚೈಸಿ…

Read More

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ. ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ…

Read More

‘45’ ಮತ್ತು ‘ಮಾರ್ಕ್’ ಸಿನಿಮಾ ಎರಡನೇ ದಿನ ಗಳಿಸಿದ್ದೆಷ್ಟು? – Kannada News | Sudeep’s Mark and Shiva Rajkumar’s 45 movie second day collection

ಕನ್ನಡದ ಎರಡು ದೊಡ್ಡ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಮತ್ತು ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ಎರಡೂ ಸಹ ಬಹಳ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ ಮತ್ತು ಪರಸ್ಪರ ಸ್ಪರ್ಧೆಯ ಮೇರೆಗೆ ಒಂದೇ ದಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ಹಾಗಾಗಿ ಎರಡೂ ಸಿನಿಮಾಗಳ ಕಲೆಕ್ಷನ್ ಮೇಲೆ ಸಹಜವಾಗಿಯೇ ಕಣ್ಣಿದೆ. ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿರುವ ಈ ಸಿನಿಮಾಗಳು…

Read More

ನಿರಂತರ ಆಯಾಸವಾಗಿ ಕೈ, ಕಾಲುಗಳಲ್ಲಿ ಜುಮ್ಮೆನಿಸುತ್ತಾ? ಹಾಗಿದ್ರೆ ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆ ಎಂದರ್ಥ! – Kannada News | Vitamin B12 Deficiency: Early Warning Signs You Need to Know

ನಮ್ಮ ದೇಹ ಮತ್ತು ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು, ಜೀವಸತ್ವ (Vitamin) ಅಂದರೆ ವಿಟಮಿನ್ ಮತ್ತು ಖನಿಜಗಳು ಅವಶ್ಯಕ. ದೇಹವು ಪೋಷಕಾಂಶಗಳನ್ನು ಸರಿಯಾಗಿ ಪಡೆಯದಿದ್ದರೆ, ದೈಹಿಕ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಮತ್ತು ಅಂಗಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಅದೇ ರೀತಿ, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿರುವ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವು ದೇಹದ ಬೆಳವಣಿಗೆ, ರೋಗನಿರೋಧಕ ಶಕ್ತಿ ಮತ್ತು ಜೀವನ ಪ್ರಕ್ರಿಯೆಗಳಿಗೆ ಸಹಾಯ ಮಾಡುತ್ತದೆ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 (Vitamin B12) ಕೂಡ ಒಂದು. ಇದು…

Read More

Vasthu Tips: ಬಾಗಿಲಿನ ಹಿಂದೆ ಈ ವಸ್ತುಗಳನ್ನು ನೇತುಹಾಕಲೇಬೇಡಿ; ಇದು ಸಂಕಷ್ಟಕ್ಕೆ ಆಹ್ವಾನ! – Kannada News | Vastu Tips: 5 Things You Must Never Keep Behind Doors for Positive Home Energy

ಬಾಗಿಲಿನ ಹಿಂದೆ ಈ ವಸ್ತುಗಳನ್ನು ನೇತುಹಾಕಬೇಡಿ Image Credit source: Pinterest ಮನೆಯ ಪ್ರತಿಯೊಂದು ಮೂಲೆಯೂ ಒಂದಲ್ಲ ಒಂದು ರೀತಿಯ ಶಕ್ತಿಯನ್ನು (Energy) ಹೊಂದಿರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಪ್ರಕಾರ, ಮನೆಯ ಬಾಗಿಲುಗಳು ಕೇವಲ ಓಡಾಟದ ದಾರಿಯಲ್ಲ, ಅವು ಸುಖ-ಸಮೃದ್ಧಿ ಮನೆಗೆ ಪ್ರವೇಶಿಸುವ ದ್ವಾರಗಳು. ಆದರೆ ನಾವು ತಿಳಿಯದೆಯೇ ಬಾಗಿಲಿನ ಹಿಂದೆ ಕೆಲವು ವಸ್ತುಗಳನ್ನು ನೇತುಹಾಕುತ್ತೇವೆ. ಇದು ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಲು ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಬಾಗಿಲಿನ ಹಿಂಭಾಗದಲ್ಲಿ ಯಾವ 5…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More

ಇರಾನ್​ನ ಭದ್ರತಾ ಮುಖ್ಯಸ್ಥರ ಹತ್ಯೆಯಾಗಿದೆ ಎಂದ ಇಸ್ರೇಲ್; ಕೆಲವೇ ಗಂಟೆಗಳಲ್ಲಿ ಕೈಬರಹದ ಪೋಸ್ಟ್ ಹಾಕಿದ ಅಲಿ ಲಾರಿಜಾನಿ!

ಟೆಹ್ರಾನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ ಬಳಿಕ ಶುರುವಾದ ಸಂಘರ್ಷ ಇನ್ನೂ ಮುಂದುವರೆದಿದೆ. ಈ ದಾಳಿಯಲ್ಲಿ ಮೊದಲ ದಿನವೇ ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಇರಾನ್ (Iran- Israel War) ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆಲ್ಲ ದಾಳಿ ನಡೆಸಿತ್ತು. ಈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಇರಾನ್​ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್​ ಘೋಷಿಸಿತ್ತು….

Read More

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ – Kannada News | Responsible Nations Index: How India Is Reframing Global Power

ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಜಾಗತಿಕವಾಗಿ ವಿವಿಧ ದೇಶಗಳನ್ನು ವಿವಿಧ ರೀತಿಯಲ್ಲಿ ಅಳೆಯಲು ಬೇರೆ ಬೇರೆ ಸೂಚ್ಯಂಕಗಳಿವೆ. ಇವೆಲ್ಲವನ್ನೂ ರಚಿಸುವ ಏಜೆನ್ಸಿಗಳೆಲ್ಲವೂ ಪಾಶ್ಚಿಮಾತ್ಯರದ್ದೇ ಆಗಿವೆ. ಬಡತನ, ಪ್ರಜಾತಂತ್ರ, ಸಾಮಾಜಿಕ ಭದ್ರತೆ, ಭ್ರೂಣಹತ್ಯೆ, ಅಲ್ಪಸಂಖ್ಯಾತ ರಕ್ಷಣೆ ಇತ್ಯಾದಿ ನಾನಾ ವಿಷಯಗಳಿಗೆ ಗ್ಲೋಬಲ್ ಇಂಡೆಕ್ಸ್​ಗಳಿವೆ. ಇವುಗಳಲ್ಲಿ ಭಾರತಕ್ಕೆ ಸಿಗುವ ಸ್ಥಾನಮಾನ ಅಷ್ಟಕಷ್ಟೇ. ಭಾರತದಲ್ಲಿ ಪ್ರಜಾತಂತ್ರಾತ್ಮಕ ವ್ಯವಸ್ಥೆ ಶಿಥಿಲವಾಗಿದೆ ಎಂದು ಕೆಲ ಏಜೆನ್ಸಿಗಳು ವರದಿ ಮಾಡುವುದಿದೆ. ಯಾವ ಮಾನದಂಡ ಅಥವಾ ಅಳತೆಗೋಲು ಇಟ್ಟುಕೊಂಡು ದೇಶಗಳ ಪರಿಸ್ಥಿತಿಯನ್ನು ಅಂದಾಜಿಸುತ್ತಾರೆ ಎಂಬುದು ಸಂಶಯಕ್ಕೆ ಎಡೆ ಮಾಡುವಂತಿರುತ್ತದೆ….

Read More

‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಜೊತೆಗೆ ಸೆಲೆಬ್ರಿಟಿಗಳ ಮೆಚ್ಚುಗೆಯನ್ನೂ ಗಳಿಸುತ್ತಿದೆ. ಪವನ್ ಕಲ್ಯಾಣ್ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai) ಅವರು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗಿರುವ ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಮೋದಿಜಿಯ ಹೆಮ್ಮೆಯ ಅಂಧಭಕ್ತೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರೇಣು ದೇಸಾಯಿ…

Read More