Headlines

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ – Kannada News | Karnataka Political Rivalry Intensifies: DK Shivakumar and HD Kumaraswamy Exchange Barbs and Debate Challenges

ಬೆಂಗಳೂರು, ಜ.10: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಬಳ್ಳಾರಿ ಗಲಾಟೆ ವಿಚಾರದಿಂದ ಆರಂಭವಾದ ಈ ಸಮರ ಇದೀಗ ಅನುಭವದ ಕದನದ ಹಂತಕ್ಕೆ ತಲುಪಿದೆ. ಡಿಕೆ ಶಿವಕುಮಾರ್ ಅವರ ಅಧಿಕಾರದ ವ್ಯಾಪ್ತಿಯ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಡಳಿತದಲ್ಲಿ ತಾನು ಕುಮಾರಸ್ವಾಮಿಗಿಂತ ಹೆಚ್ಚು ಅನುಭವಿ ಎಂದು ಹೇಳಿಕೊಂಡಿದ್ದಾರೆ ಮತ್ತು ಕುಮಾರಸ್ವಾಮಿಯವರಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಅಲ್ಲದೆ, ವಿಧಾನಸಭೆಯಲ್ಲಿ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ…

Read More

‘ಟಾಕ್ಸಿಕ್’ ಸಿನಿಮಾ: ‘ರಾಯ’ನ ಕಿಕ್ ಕೊಡೋ ಸ್ಟೈಲ್ – Kannada News | Toxic movie Yash’s Raya character photos released

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’​​ ತಂಡವು ಸಿನಿಮಾದಲ್ಲಿನ ಯಶ್​​ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್…

Read More

11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್​​​ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್​​ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…

Read More

ಇರಾನ್-ಇಸ್ರೇಲ್- ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿವೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 29: ಪ್ರಸ್ತುತ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಜಾಗತಿಕ ಬಿಕ್ಕಟ್ಟು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಮನ್​ ಕಿ ಬಾತ್​ನ 132ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಯುದ್ಧವನ್ನು ಎದುರಿಸುತ್ತಿರುವ ಈ ದೇಶ ನಮ್ಮ ಇಂಧನ ಅಗತ್ಯಗಳಿಗೆ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ಇದು ಪೆಟ್ರೋಲ್ ಮತ್ತು ಡೀಸೆಲ್‌ಗೆ ಸಂಬಂಧಿಸಿದಂತೆ ಜಾಗತಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ. ನಮ್ಮ ಜಾಗತಿಕ ಸಂಬಂಧಗಳು, ವಿವಿಧ ದೇಶಗಳಿಂದ ನಾವು ಪಡೆಯುವ ಸಹಕಾರ ಮತ್ತು ಕಳೆದ ದಶಕದಲ್ಲಿ…

Read More

ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಗೊತ್ತಾ?

ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ ಸಣ್ಣ ಸಣ್ಣ ಮಾಣಿಕ್ಯದಂತೆ ಕೆಂಪು ಬೀಜಗಳನ್ನು ಹೊಂದಿರುವ ದಾಳಿಂಬೆ ಹಣ್ಣು (pomegranate) ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರ ಎಂದಿನಿಸಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರಿನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ತುಂಬಾನೇ ಸಹಕಾರಿಯಾಗಿದೆ.  ಅದರಲ್ಲೂ ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಂತೆ….

Read More

ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ

ಮಂಡ್ಯ, (ಮಾರ್ಚ್ 22): ಯುಗಾದಿ ಹಬ್ಬದ ಶುಭಾಶಯ ಕೋರಿ ಮಂಡ್ಯ ನಗರದಾದ್ಯಂತ ಎಸ್ಪಿ ಶೋಭಾರಾಣಿ  (mandya sp dr shobharani) ಅವರ ಫ್ಲೆಕ್ಸ್‌ಗಳನ್ನು‌ (Ugadi Flex) ಹಾಕಲಾಗಿದ್ದು . ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.  ಇದರ ಬೆನ್ನಲ್ಲೇ ಎಚ್ಚೆತ್ತ ಐಪಿಎಸ್​ ಶೋಭಾರಾಣಿ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು,  ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಫ್ಲೆಕ್ಸ್ ಹಾಕುವುದು ಸರಿಯಲ್ಲ ಎಂದಿದ್ದಾರೆ. ಈ ರೀತಿ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಲ್ಲಿ ವಿಶೇಷ…

Read More

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ತಪ್ಪನ್ನು ಮಾಡಲೇಬೇಡಿ! ಉಪಯೋಗಕ್ಕಿಂತ ಅಪಾಯಕಾರಿಯಾಗಬಹುದು ಎಚ್ಚರ – Kannada News | Winter Fire Safety: Protect Yourself

ಪ್ರಸ್ತುತ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ (Winter) ಇದ್ದು ಈ ವಾತಾವರಣದಲ್ಲಿ ದೇಹವನ್ನು ರಕ್ಷಿಸಿಕೊಳ್ಳಲು, ಜನರು ವಿವಿಧ ರೀತಿಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಹಜ. ಅವುಗಳಲ್ಲಿ ಬೆಂಕಿ ಕಾಯಿಸುವುದು ಕೂಡ ಒಂದು. ಇದು ಹಳ್ಳಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸಣ್ಣ ಸಣ್ಣ ಮನೆಗಳಲ್ಲಿ, ಜನರು ಬೆಚ್ಚಗಿರಲು ಜೊತೆಗೆ ತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ (Brazier) ಅಥವಾ ಅಂಗೀತಿಯ ಬಳಕೆ ಮಾಡುತ್ತಾರೆ. ಆದರೆ ಶೀತದಿಂದ ಬೆಚ್ಚಗಿರಲು ಬಳಸುವ ಅಗ್ಗಿಷ್ಟಿಕೆ ಅಥವಾ ಮನೆಗಳಲ್ಲಿ ಸೌದೆ ಒಲೆಗಳನ್ನು…

Read More

ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know

ಡೀಪ್ ಫೇಕ್ ಕಂಟೆಂಟ್​ನ ಸಾಂದರ್ಭಿಕ ಚಿತ್ರ ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್​ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್…

Read More

ಕಬ್ಬನ್ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ವಾಕರ್ಸ್ ಅಸೋಸಿಯೇಷನ್ ವಿರೋಧ: ಏಕೆ? – Kannada News | Cubbon Park Walkers Association Opposes Mango Mela Inside Park Premises

ಮಾವು ಮೇಳಕ್ಕೆ ವಿರೋಧ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 07: ನಗರದ ಕಬ್ಬನ್ ಪಾರ್ಕ್ ಆವರಣದಲ್ಲಿ ನಾಳೆಯಿಂದ ತೋಟಗಾರಿಕೆ ಇಲಾಖೆಯು ಹಮ್ಮಿಕೊಂಡಿರುವ ‘ಮಾವು ಮೇಳ’ಕ್ಕೆ (Mango Mela) ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ (CPWA) ತೀವ್ರ ವಿರೋಧ ವ್ಯಕ್ತಪಡಿಸಿದೆ. ಉದ್ಯಾನವನದ ಆವರಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಸಂಘವು ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಮುಖ್ಯಾಂಶಗಳು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ತೋಟಗಾರಿಕೆ ಇಲಾಖೆ ಗಾಳಿಗೆ ತೂರಿತಾ? ಬೃಹತ್ ಮೇಳಗಳ…

Read More

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್​ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್​ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್ …

Read More