Headlines

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ – Kannada News | The Significance and Benefits of Applying Vibhuti, Kumkum, and Gandha on Childrens Foreheads

ಮಕ್ಕಳಿಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದರ ಹಿಂದಿರುವ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬೆಳಗ್ಗೆ 10 ಗಂಟೆಯ ತನಕದ ಸಮಯವು ಅತ್ಯಂತ ಪ್ರಶಾಂತ ಮತ್ತು ಅದ್ಭುತವಾದ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮನೆಯಲ್ಲಿನ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಹಣೆಗೆ ಪವಿತ್ರ ತಿಲಕವನ್ನು ಧರಿಸುವುದು ಸಂಪ್ರದಾಯ. ಮಕ್ಕಳಿಗೆ, ಅದರಲ್ಲೂ ಪುಟ್ಟ ಹೆಣ್ಣುಮಕ್ಕಳು ಅಥವಾ ಗಂಡುಮಕ್ಕಳು,…

Read More

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು! – Kannada News | Miracle or Danger? Diesel Starts Overflowing from Open Wells in Mangaluru’s Kavoor, Lab Detects 28 percent Fuel in Water

ಮಂಗಳೂರು, ಮೇ 19: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ (Mangalore) ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ (Diesel) ಉಕ್ಕಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿಯ ನೀರಿನಲ್ಲಿ ಬೇರೆ ಯಾವುದೇ ಕಲ್ಮಶಗಳಲ್ಲ, ಬರೋಬ್ಬರಿ ಶೇ 28 ರಷ್ಟು ಶುದ್ಧ ಡೀಸೆಲ್ ಅಂಶ ಇರುವುದು ಪ್ರಯೋಗಾಲಯದ ತಪಾಸಣೆಯಲ್ಲಿ ದೃಢಪಟ್ಟಿದ್ದು,…

Read More

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ಕೊನೆಯ ವಾರ ಹಾಗೂ ಏಪ್ರಿಲ್ ನ ಮೊದಲ ವಾರವಾಗಿದ್ದು ಎಲ್ಲದಕ್ಕೂ ಆರುರಾತುರ ಪಡುವ ಬದಲು ಸಮಯಕ್ಕೆ ಕಾಯಬೇಕು. ಆಗ ಮಾತ್ರ ಬೆಲೆ, ನಿಮಗೂ ವಸ್ತುವಿಗೂ. ಅಡ್ಡದಾರಿ ನಿಮ್ಮನ್ನು ಕೈಬೀಸಿ ಕರೆಯುವುದು. ದುರಭ್ಯಾಸವನ್ನು ಮುಚ್ಚಿಡುವ ಪ್ರಯತ್ನ ಪ್ರಗತಿಯಲ್ಲಿ ಇರಲಿದೆ. ಆದರೂ ಪ್ರಕಟವಾಗುವುದು. ವಿರುದ್ಧ ಸೆಣಸಾಟ ಬರಬಹುದು ಜಾಗರೂಕತೆಯಿಂದ ವಾರವನ್ನು ಕಳೆಯಿರಿ. ಶುಭವಾಗಲಿ. ಮೇಷ ರಾಶಿ : ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಲಾಭ ಉತ್ತಮವಾಗಿದ್ದರೂ ಖರ್ಚಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಶುಭ…

Read More

Union Budget 2026-27: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Union Budget 2026–27: Government Announces Major Push for Education, Skills and Employment

ನವದೆಹಲಿ, ಫೆ. 1: ಕೇಂದ್ರ ಬಜೆಟ್ 2026–27ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ–ಉದ್ಯೋಗ–ಉದ್ಯಮ’ ಕುರಿತ ಉನ್ನತ ಮಟ್ಟದ ಸ್ಥಾಯಿ ಸಮಿತಿ ಸ್ಥಾಪನೆ ಮಾಡುವುದಾಗಿ ಸಚಿವರು ಪ್ರಕಟಿಸಿದ್ದು, ಈ ಸಮಿತಿ ಸೇವಾ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಉದ್ಯೋಗ ಸೃಷ್ಟಿ, ಕೌಶಲ್ಯ ಅಗತ್ಯಗಳು ಹಾಗೂ ರಫ್ತು ಅವಕಾಶಗಳ ಕುರಿತು ಶಿಫಾರಸುಗಳನ್ನು ನೀಡಲಿದೆ. ಜೊತೆಗೆ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮವನ್ನು ಪರಿಶೀಲಿಸಿ, ಶಾಲಾ ಹಂತದಿಂದಲೇ ಪಠ್ಯಕ್ರಮದಲ್ಲಿ…

Read More

ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…

Read More

ಪಾಕಿಸ್ತಾನ್ ಸೂಪರ್ ಲೀಗ್ ಉದ್ಘಾಟನಾ ಪಂದ್ಯ ನೋಡಲು ಒಬ್ಬರೂ ಬರಲಿಲ್ಲ

ಪಾಕಿಸ್ತಾನ ಸೂಪರ್ ಲೀಗ್ (PSL) ಆರಂಭ ಆಗಿದೆ. ಮಾರ್ಚ್ 26ರಂದು ಓಪನಿಂಗ್ ಮ್ಯಾಚ್ ನಡೆದಿದೆ. ಆದರೆ, ಈ ಪಂದ್ಯವನ್ನು ನೋಡಲು ಒಬ್ಬೇ ಒಬ್ಬರೂ ಬಂದಿರಲಿಲ್ಲ. ಹಾಗಂತ ಇದರ ಮೇಲೆ ಯಾರೊಬ್ಬರಿಗೂ ಆಸಕ್ತಿ ಇಲ್ಲ ಎಂದಲ್ಲ. ಇದಕ್ಕೆ ಕಾರಣ ಆಗಿದ್ದು ಇಸ್ರೇಲ್​-ಅಮೆರಿಕ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ. ಈ ಯುದ್ಧ ಪಿಎಸ್​​​ಎಲ್​ ಮೇಲೆ ನೇರ ಪರಿಣಾಮ ಬೀರಿದೆ. ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಒಟ್ಟೂ 8 ತಂಡಗಳು ಆಡುತ್ತಿವೆ. ಮಾರ್ಚ್ 26ರಿಂದ ಆರಂಭ ಆಗಿ ಮೇ 3ರಂದು ಫೈನಲ್…

Read More

ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್ – Kannada News | Threatening case against Yash mother Pushpa Arunkumar supporters in Hassan

ಹಾಸನದ ದೇವರಾಜ್ ಹಾಗೂ ಯಶ್ ತಾಯಿ (Yash Mother) ಪುಷ್ಪ ಅರುಣ್​​ಕುಮಾರ್ ನಡುವೆ ಆಸ್ತಿ ವಿಚಾರವಾಗಿ ವಿವಾದ ಏರ್ಪಟ್ಟಿದೆ. ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪುಷ್ಪಾ (Pushpa Arunkumar) ಮೇಡಂ ಹಾಗೂ ಅವರ ಪಕ್ಕದಲ್ಲಿ ಇರುವ ಒಬ್ಬ ವೆಯ್ಟ್ ಮೆಜರ್​​ಮೆಂಟ್ ಇನ್ಸ್​​ಪೆಕ್ಟರ್ ನಟರಾಜು ಹಾಗೂ ದುರ್ಗಾ ಪ್ರಸಾದ್ ಎಂಬುವವರು ನನ್ನ ಮೇಲೆ ಹಾಗೂ ನನ್ನ ಬೆಂಬಲಿಗರ ಮೇಲೆ ದೂರು ಕೊಟ್ಟಿದ್ದರು….

Read More

ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ – Kannada News | Babar Azam Creates New World Record In T20 Cricket

ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಬಾಬರ್ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… Source link

Read More