Headlines

April Fool’s Day 2026: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ಈ ಜಗತ್ತಿನಾದ್ಯಂತ ಹಲವು ವಿಭಿನ್ನ, ವಿಶಿಷ್ಟ, ವಿಚಿತ್ರ ಆಚರಣೆಗಳಿವೆ. ಅವುಗಳಲ್ಲಿ ಏಪ್ರಿಲ್‌ ಫೂಲ್‌ ಡೇ (April Fool’s Day) ಕೂಡ ಒಂದು. ಪ್ರಪಂಚದಾದ್ಯಂತ ಏಪ್ರಿಲ್‌ 1 ರಂದು ಏಪ್ರಿಲ್‌ ಫೂಲ್‌ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನ ಪರಸ್ಪರ ಸುಳ್ಳುಗಳನ್ನು ಹೇಳಿ, ತಮಾಷೆ ಮಾಡಿ ಒಬ್ಬರಿಗೊಬ್ಬರು ಕಾಲೆಳೆಯುತ್ತಾರೆ. ಸ್ನೇಹಿತರು, ಆಪ್ತರ ತಮಾಷೆಯಿಂದ ತಾವು ಮೂರ್ಖರಾದೆವು ಎಂದು ತಿಳಿದ ಮೇಲೆಯೂ ಜನ ಜೋರಾಗಿ ಮನಬಿಚ್ಚಿ ನಗುತ್ತಾರೆ. ಒಟ್ಟಿನಲ್ಲಿ ಇದೊಂದು ದಿನ ಮಾತ್ರ ಎಂಥವರ ಮುಖದಲ್ಲೂ ನಗು ಮೂಡಿಸಿ ಬಿಡುತ್ತದೆ….

Read More

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Buddha Piprahwa Relics Display: PM Modi Inaugurates Historic Exhibition in Delhi

ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್‌ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ…

Read More

ಸರ್ಕಾರದ ವಿರುದ್ಧ ಉದ್ಯೋಗಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​ – Kannada News | Massive Protest by Job Aspirants in Dharwad Held Without Police Permission

ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್​​ ಮೊರೆ ಹೋಗಿದ್ದು, ಕೋರ್ಟ್​​ ಪೊಲೀಸರೊಂದಿಗೇ…

Read More

May Horoscope: ಮೇ ತಿಂಗಳ ಅದೃಷ್ಟದ ರಾಶಿಗಳು; ಈ 4 ರಾಶಿಯವರಿಗೆ ಕಾದಿದೆ ಭಾರೀ ಆರ್ಥಿಕ ಲಾಭ! – Kannada News | May 2026 Horoscope: Lucky Zodiac Signs and Financial Success Predictions

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರವು ಮನುಷ್ಯನ ಜೀವನದ ಮೇಲೆ ನಿರಂತರ ಪ್ರಭಾವ ಬೀರುತ್ತದೆ. 2026ರ ಮೇ ತಿಂಗಳು ಕೆಲವು ರಾಶಿಯ ವ್ಯಕ್ತಿಗಳಿಗೆ ಸುವರ್ಣ ಕಾಲವೆಂದೇ ಹೇಳಬಹುದು. ಈ ತಿಂಗಳು ಸಂಭವಿಸುವ ಪ್ರಮುಖ ಗ್ರಹಗಳ ಪಥ ಬದಲಾವಣೆಯು ಕೆಲವು ರಾಶಿಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದಲ್ಲದೆ, ಜೀವನದಲ್ಲಿ ನೆಮ್ಮದಿ ಮತ್ತು ಯಶಸ್ಸನ್ನು ತರಲಿವೆ. ಆ ಅದೃಷ್ಟವಂತ ರಾಶಿಗಳ ವಿವರ ಇಲ್ಲಿದೆ. ಮಿಥುನ ರಾಶಿ ಅನಿರೀಕ್ಷಿತ ಬದಲಾವಣೆಗಳ ಪರ್ವ: ಮಿಥುನ ರಾಶಿಯವರಿಗೆ ಮೇ ತಿಂಗಳು ಸರ್ವತೋಮುಖ ಅಭಿವೃದ್ಧಿಯನ್ನು ತರಲಿದೆ. ಈ…

Read More

‘ಧುರಂಧರ್ 2’ ಚಿತ್ರಕ್ಕೆ ಶಾಕ್; ಬ್ಯಾನ್ ಆಗುತ್ತಾ ಆದಿತ್ಯ ಧಾರ್ ನಿರ್ಮಾಣ ಸಂಸ್ಥೆ? – Kannada News | Dhurandhar 2 Controversy: Aditya Dhar’s B62 Studios Faces BMC Blacklist Threat

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿದೆ. ಈ ಚಿತ್ರದ ಮುಂದುವರಿದ ಭಾಗಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ‘ಧುರಂಧರ್ 2’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈಗ ಸಿನಿಮಾ ಬಗ್ಗೆ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಈ ವಿವಾದವು ಧುರಂಧರ್ ನಿರ್ಮಾಪಕರು ಮತ್ತು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಡುವೆ ಇದೆ. ಚಿತ್ರೀಕರಣದ ಸಮಯದಲ್ಲಿ ತಂಡವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ಆರೋಪಿಸಿದೆ. ನಿರ್ಮಾಣ ಕಂಪನಿಯ ವಿರುದ್ಧ ಮುನ್ಸಿಪಲ್ ಕಾರ್ಪೊರೇಷನ್ ಹಲವು ಆರೋಪಗಳನ್ನು…

Read More

ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್​​​ಪೆಕ್ಟರ್​​​ಗಳ ತಲೆದಂಡ – Kannada News | Maharashtra police bust three illegal drug manufacturing units in Bengaluru, 3 inspectors Suspended

ಬೆಂಗಳೂರು, (ಡಿಸೆಂಬರ್ 29): ಕರ್ನಾಟಕವನ್ನ ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಪೋಲಿಸರ ಕನಸು,ಸರ್ಕಾರದ ಯೋಜನೆಗೆ ಜನ ಶಬ್ಬಾಶ್ ಅಂದಿದ್ರು. ಆದರೆ, ಸಿಲಿಕಾನ್ ಸಿಟಿಯಲ್ಲೇ ಡ್ರಗ್ಸ್ ಫ್ಯಾಕ್ಟರಿ (drug manufacturing units) ಇರೋದನ್ನ ಪತ್ತೆ ಮಾಡಿದ್ದಾರೆ. ಹೌದು…ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್​ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದು, ಈ ಸಂಬಂಧ ಇದೀಗ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ (Bengaluru) ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಮೂರು ಠಾಣೆಯ…

Read More

ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ – Kannada News | Raichur Homemaker Buys Refrigerator Using Gruha Lakshmi Scheme Savings, Thanks Karnataka Government

ರಾಯಚೂರು, ಜನವರಿ 3: ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣವನ್ನು ಸಂಗ್ರಹಿಸಿ ಫ್ರಿಡ್ಜ್ ಖರೀದಿಸಿದ್ದಾರೆ. ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು. ಈ ಮೂಲಕ ಒಟ್ಟು 17 ಸಾವಿರ ರೂಪಾಯಿ ವೆಚ್ಚದಲ್ಲಿ ಫ್ರಿಡ್ಜ್…

Read More

SECL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ; 1055 ಹುದ್ದೆಗಳಿಗೆ ಅರ್ಜಿ ಆಹ್ವಾನ; 47,330ರೂ. ಆರಂಭಿಕ ವೇತನ!

ಕೇಂದ್ರ ಕಲ್ಲಿದ್ದಲು ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ, ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಖಾಲಿ ಇರುವ 1055 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮೈನಿಂಗ್ ಸರ್ದಾರ್ (577), ಸಹಾಯಕ ಫೋರ್‌ಮನ್ (435) ಮತ್ತು ಡೆಪ್ಯೂಟಿ ಸರ್ವೇಯರ್ (43) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15, ರಿಂದ ಮೇ 14 ರವರೆಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ…

Read More

ಕ್ರಿಸ್ ಅಸಹಾಯಕತೆಯ ಕಥೆ: ಗೇಲ್​ ಜೀವನವನ್ನೇ ಬದಲಿಸಿದ ಆ ಒಂದು ಕರೆ! – Kannada News | The Chris Gayle Storm: How IPL Ended the Universe Boss’s Debt

ಕ್ರಿಕೆಟ್ ಜಗತ್ತಿನ ‘ಯೂನಿವರ್ಸ್ ಬಾಸ್’ ಎಂದೇ ಖ್ಯಾತರಾಗಿರುವ ಕ್ರಿಸ್ ಗೇಲ್, ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರು. ಆದರೆ, ಇದೇ ಗೇಲ್ ಐಪಿಎಲ್ 2011ರ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದರು. ಹೀಗೆ ಅನ್​ಸೋಲ್ಡ್ ಆಗಿ ತೆರೆಮರೆಗೆ ಸರಿದಿದ್ದ ಕೆರಿಬಿಯನ್ ದೈತ್ಯನಿಗೆ ಮತ್ತೊಂದು ಅವಕಾಶ ಕಲ್ಪಿಸಿದ್ದು ಮತ್ಯಾರೂ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ. ಐಪಿಎಲ್ 2010 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ಗೇಲ್ ಕಲೆಹಾಕಿದ್ದು ಕೇವಲ 292 ರನ್​ಗಳು ಮಾತ್ರ….

Read More

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಭಕ್ತರ ಪುಣ್ಯಸ್ನಾನಕ್ಕೂ ಪರದಾಟ – Kannada News | Mantralayam Faces Severe Water Scarcity Ahead of Summer

ರಾಯಚೂರು, ಫೆಬ್ರವರಿ 20: ಮಂತ್ರಾಲಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತೀವ್ರ ನೀರಿನ ಸಮಸ್ಯೆ ತಲೆದೋರಿದೆ. ಪುಣ್ಯಸ್ನಾನ ಮಾಡಲು ಬರುವ ರಾಯರ ಭಕ್ತರು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲಾಶಯದಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರ ಲಭ್ಯವಿದೆ. ನದಿಯ ಗೇಟುಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಮತ್ತು ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲು ಮಂತ್ರಾಲಯ ಮಠವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಮಠದ ವತಿಯಿಂದ ಬೋರ್‌ವೆಲ್‌ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ,…

Read More