Headlines

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​

ಉಡುಪಿ, ಜೂನ್​​ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್​​ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ. ಮತ್ತಷ್ಟು ವಿಡಿಯೋ…

Read More

2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್ – Kannada News | Mujeeb Ur Rahman’s Hat Trick Seals Series Win For Afghanistan vs West Indies

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ. ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ…

Read More

‘2023ರ ಚುನಾವಣೆಯಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ’: ಜಿ. ಪರಮೇಶ್ವರ್ – Kannada News

ಜಿ. ಪರಮೇಶ್ವರ್ ತುಮಕೂರು, ಜೂನ್ 08: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwar) ಅವರು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾವುಕರಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಸ್ಥಾನವು ಮೂರು ಬಾರಿ ಕೈತಪ್ಪಿದ ಕುರಿತು ನೋವು ತೋಡಿಕೊಂಡಿದ್ದಾರೆ. ಇದು ತಮ್ಮ ಬಹುಕಾಲದ ಕನಸಾಗಿದ್ದು, ರಾಜಕೀಯ ಸನ್ನಿವೇಶಗಳಿಂದಾಗಿ ಕೈಗೂಡಿಲ್ಲ ಎಂದು ಅವರು ಹೇಳಿದ್ದಾರೆ. ಮುಖ್ಯಾಂಶಗಳು ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ ಬಗ್ಗೆ ಪರಮೇಶ್ವರ್ ಭಾವುಕರಾಗಿದ್ದಾರೆ. ನಾನು ಗೆದ್ದಿದ್ದರೆ 2013 ರಲ್ಲಿ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದಿದ್ದಾರೆ. 2026 ರಲ್ಲೂ…

Read More

NEET-UG Topper Aryan Gupta: ನೀಟ್-ಯುಜಿ ಟಾಪರ್ ಆರ್ಯನ್ ಗುಪ್ತ ಯಶೋಗಾಥೆ; ಅಜ್ಜಿಯನ್ನು ಬಲಿ ಪಡೆದ ಕ್ಯಾನ್ಸರ್ ವಿರುದ್ಧ ಹೋರಾಡಲು ವೈದ್ಯನಾಗುವ ಸಂಕಲ್ಪ – Kannada News | NEET UG 2026 AIR 1: Aryan Gupta’s 17 Hour Study and Grandma’s Cancer Motivated Topper

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಪ್ರತಿಷ್ಠಿತ ನೀಟ್-ಯುಜಿ (NEET-UG) 2026 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತ 720ಕ್ಕೆ 715 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR-1) ಸಾಧಿಸಿದ್ದಾರೆ. ವೈದ್ಯಕೀಯ ಹಿನ್ನೆಲೆಯ ಕುಟುಂಬದಲ್ಲಿ ಬೆಳೆದಿರುವ ಆರ್ಯನ್ ಅವರ ತಂದೆ ಡಾ. ಸಚಿನ್ ಗುಪ್ತಾ ಅರಿವಳಿಕೆ ತಜ್ಞರಾಗಿದ್ದು, ತಾಯಿ ಡಾ. ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಅವರ ಹಿರಿಯ ಸಹೋದರ ಕೂಡ ಕಳೆದ ವರ್ಷದ ನೀಟ್ ಪರೀಕ್ಷೆಯಲ್ಲಿ ಅಖಿಲ…

Read More

ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಹುಬ್ಬಳ್ಳಿ, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಎಲ್​ಪಿಜಿ ಪೂರೈಕೆ ವ್ಯತ್ಯಯವಾಗಿದ್ದು, ಆಟೋ ಚಾಲಕರಿಗೂ ಇದರ ಬಿಸಿ ತಟ್ಟಿದೆ. ಹುಬ್ಬಳ್ಳಿಯಲ್ಲಿ ಆಟೋ ಎಲ್‌ಪಿಜಿ ಸಿಲಿಂಡರ್ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ವಾಗ್ವಾದಗಳು ಹೆಚ್ಚಾಗಿವೆ. ಎಲ್‌ಪಿಜಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಆಟೋ ಚಾಲಕರು ಪ್ರಯಾಣದ ದರವನ್ನು ಹೆಚ್ಚಿಸಿದ್ದಾರೆ. ಇದರಿಂದ ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ. ಚೆನ್ನಮ್ಮ ವೃತ್ತದಿಂದ ಇಂಡಿ ಪಂಪ್‌ಗೆ ಹಿಂದೆ 10 ರೂಪಾಯಿ ಇದ್ದ ದರವನ್ನು ಈಗ 15 ರೂಪಾಯಿಗೆ ಏರಿಸಲಾಗಿದೆ. ಇದಲ್ಲದೆ,…

Read More

Video: ಹೆತ್ತವರನ್ನು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್‌ ಆಫೀಸ್‌ ತೋರಿಸಲು ಕರೆತಂದ ಮಗಳು – Kannada News | Hyderabad: Daughter takes parents to show them around Microsoft Office in Hyderabad

ತಂದೆ ತಾಯಿಗೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ (job) ಪಡೆದು ಜೀವನದಲ್ಲಿ ಸೆಟಲ್ ಆಗಬೇಕೆನ್ನುವ ಆಸೆಯಿರುತ್ತದೆ. ಅದರಂತೆ ಮಕ್ಕಳು ಬದುಕು ಕಟ್ಟಿಕೊಂಡರೆ ಹೆತ್ತವರಿಗೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಭಾವನಾತ್ಮಕ ಕ್ಷಣಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಪೋಷಕರನ್ನು ಹೈದರಾಬಾದ್‌ನ (Hyderabad) ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿದ್ದಾರೆ. ಹೆತ್ತವರು ಹೆಮ್ಮೆ ಪಡುವಂತೆ ಮಾಡಿದ ಮಗಳ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತನೇಯಾ ಸೋನಿ (taneyasoni_vlogs) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಕನಸು…

Read More

ಒಟಿಟಿಗೆ ಬರುತ್ತಿದೆ ‘ಅವತಾರ್ 3’ ಎಲ್ಲಿ ನೋಡಬಹುದು? – Kannada News | Avatar 3 movie to be released on OTT soon here is the details

‘ಅವತಾರ್’ (Avatar) ಸಿನಿಮಾದ ಮೊದಲ ಭಾಗ 2009 ರಲ್ಲಿ ಬಿಡುಗಡೆ ಆಗಿತ್ತು. ಅಂದರೆ 17 ವರ್ಷದ ಹಿಂದೆ. ಆಗ ಸಿನಿಮಾ ಟಿಕೆಟ್ ದರಗಳು ಈಗಿರುವುದಕ್ಕಿಂತ ಅರ್ಧದಷ್ಟು ಸಹ ಇರಲಿಲ್ಲ. ಆದರೆ ಆಗ ಆ ಸಿನಿಮಾ ಬರೆದಿದ್ದ ಬಾಕ್ಸ್ ಆಫೀಸ್ ದಾಖಲೆಯನ್ನು ಈಗಲೂ ಇನ್ಯಾವ ಸಿನಿಮಾಕ್ಕೂ ಮುರಿಯಲಾಗಿಲ್ಲ. ಈಗಲೂ ಸಹ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಬಾಚಿದ ದಾಖಲೆ ಇರುವುದು 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಹೆಸರಿನಲ್ಲಿ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ‘ಅವತಾರ್’…

Read More

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಬೆಳಗಾವಿ, ಮಾರ್ಚ್​​ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

MBA in Temple Management: ದೇವಾಲಯಗಳ ಆಡಳಿತಕ್ಕೂ ಬಂತು ಎಂಬಿಎ ಪದವಿ! ವೃತ್ತಿಜೀವನದ ಹೊಸ ದಾರಿಯಾಗಿ ‘ಟೆಂಪಲ್ ಮ್ಯಾನೇಜ್ಮೆಂಟ್’ – Kannada News | Ujjain Launches MBA in Temple Management: New Course for Pilgrim Tourism and Administration

ಉಜ್ಜಯಿನಿ: ಭಾರತದಲ್ಲಿ ತೀರ್ಥಯಾತ್ರೆ ಎಂಬುದು ಕೇವಲ ಧಾರ್ಮಿಕ ಆಚರಣೆಯಾಗಿ ಉಳಿದಿಲ್ಲ, ಅದು ಪ್ರವಾಸೋದ್ಯಮದ ಬೆನ್ನೆಲುಬಾಗಿ ಬೆಳೆದಿದೆ. ಇಂತಹ ಬೃಹತ್ ಸಂಪನ್ಮೂಲ ಮತ್ತು ಭಕ್ತರ ಸಾಗರವನ್ನು ನಿರ್ವಹಿಸಲು ಈಗ ವೃತ್ತಿಪರರ ಅಗತ್ಯವಿದ್ದು, ಇದಕ್ಕಾಗಿ ‘ದೇವಾಲಯ ನಿರ್ವಹಣೆಯಲ್ಲಿ ಎಂಬಿಎ’ (MBA in Temple Management) ಕೋರ್ಸ್ ಆರಂಭವಾಗುತ್ತಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಸಾಮ್ರಾಟ್ ವಿಕ್ರಮಾದಿತ್ಯ ವಿಶ್ವವಿದ್ಯಾಲಯವು (ವಿಕ್ರಮ್ ವಿಶ್ವವಿದ್ಯಾಲಯ) ಈ ವಿಶೇಷ ಕೋರ್ಸ್ ಅನ್ನು ಪ್ರಾರಂಭಿಸಲು ಮುಂದಾಗಿದೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅನಿಲ್ ಕುಮಾರ್ ಶರ್ಮಾ ಅವರ ಪ್ರಕಾರ, ಈ ಕೋರ್ಸ್‌ಗೆ ಯಾವುದೇ…

Read More

ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್  ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಇದೀಗ ಈ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈಗ ಆರಾಮಾಗಿದ್ದಾರೆ. ಅಂದರೆ ಗಾಯದ ಸಮಸ್ಯೆಯು ಗಂಭೀರವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More