Headlines

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ? ಮುಸ್ಲಿಂ ದಂಪತಿ ಆಧಾರ್ ಕಾರ್ಡ್ ನೋಡಿ ಬಿಜೆಪಿ ನಾಯಕರಿಗೆ ಶಾಕ್! – Kannada News | Kogilu Layout Row: BJP Leaders stunned After Aadhaar Cards of Alleged Bangladeshi Illegal Immigrants Surface

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ಜಾಗಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ ಒಳಗೊಂಡ ಬಿಜೆಪಿ ನಿಯೋಗ ಕೋಗಿಲು ಪ್ರದೇಶದಲ್ಲಿ ವಾಸವಿದ್ದ ನಿರಾಶ್ರಿತರ ಬಳಿ ಮಾತುಕತೆ ನಡೆಸಿದಾಗ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಸ್ಥಳದಲ್ಲಿದ್ದ ಮುಸ್ಲಿಂ ಮಹಿಳೆಯರ ಜೊತೆ ಬಿಜೆಪಿ ನಿಯೋಗ ಮಾತುಕತೆ ನಡೆಸಿದಾಗ, ಅವರು ಅಸಲಿಗೆ ಸ್ಥಳೀಯ ನಿವಾಸಿಗಳೇ ಎಂಬ ಪ್ರಶ್ನೆ ಮೂಡುವಂತಾಯಿತು. ತಾವು…

Read More

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ – Kannada News | Vijayalakshmi Darshan says Bengaluru Police neglected her complaint

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಅದರ ವಿರುದ್ಧ ಅವರು ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಗರಂ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ…

Read More

Video: ಅಜ್ಜಿಯ ಮುಂದೆ ಪ್ರತ್ಯಕ್ಷವಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ – Kannada News | Grandson surprises grandmother in front of her

ಅಜ್ಜ ಅಜ್ಜಿಯಂದಿರೆಂದರೆ (grandparents) ಮೊಮ್ಮಕ್ಕಳಿಗೆ ತುಂಬಾನೇ ಇಷ್ಟ. ಹೀಗಾಗಿ ಮೊಮ್ಮಕ್ಕಳು  ಶಾಲೆಗೆ ರಜೆ ಸಿಕ್ಕರೆ ಸಾಕು ಅಜ್ಜಿ ಮನೆಗೆ ಓಡಿ ಬರುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಗೆ ಸರ್ಪ್ರೈಸ್ ನೀಡಿದ್ದಾನೆ. ಬಹಳ ದಿನಗಳ ಬಳಿಕ ಅಜ್ಜಿಯನ್ನು ಕಾಣಲು ಊರಿಗೆ ಬಂದಿದ್ದಾನೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಜ್ಜಿಯ ಮುಂದೆ ಬಂದು ನಿಲ್ಲುತ್ತಿದ್ದಂತೆ ಮೊಮ್ಮಗನನ್ನು ಕಂಡ ಖುಷಿ ಹಿರಿಜೀವದ ಮೊಗದಲ್ಲಿ ವ್ಯಕ್ತವಾಗಿದೆ. ಅಜ್ಜಿ ಹಾಗೂ ಮೊಮ್ಮಗನ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಸೂರಜ್ (@SURAJ_624)…

Read More

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿದೆ. ಈ ಸಿನಿಮಾಗಾಗಿ ರಿಷಬ್ ಅವರು ಸಾಕಷ್ಟು ಬೆವರು ಹರಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಅವರು ಒಂದು ಬ್ರೇಕ್​​ನಲ್ಲಿ ಇದ್ದಾರೆ. ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳ ಜೊತೆ ಖಾಸಗಿ ಯಾಚ್​​ನಲ್ಲಿ ಗೋವಾ ಸಮುದ್ರ ವಿಹಾರ ಮಾಡಿದ್ದಾರೆ. ಈ ವೇಳೆ ಖುಷಿ ಖುಷಿಯಿಂದ ಫ್ಯಾಮಿಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರು…

Read More

ಅಣ್ತಮ್ಮನ ಸಿಡಿಲಬ್ಬರ… ದಾಖಲೆಯ ಮೊತ್ತ ಪೇರಿಸಿದ ಮುಂಬೈ – Kannada News | VHT 2026: Sarfaraz Khan and Musheer Khan Shines against Goa

ವಿಜಯ ಹಝಾರೆ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮುಂಬೈ ತಂಡದ ಸರ್ಫರಾಝ್ ಖಾನ್ ಹಾಗೂ ಮುಶೀರ್ ಖಾನ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೈಪುರದ ಜೈಪುರಿಯ ವಿದ್ಯಾಲಯ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಗೋವಾ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗೋವಾ ತಂಡದ ನಾಯಕ ದೀಪ್​ರಾಜ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ (46) ಉತ್ತಮ ಆರಂಭ ಒದಗಿಸಿದ್ದರು. ಜೈಸ್ವಾಲ್ ತಂಡಕ್ಕೆ ಆಸರೆಯಾಗಿ ನಿಂತ ಮುಶೀರ್ ಖಾನ್…

Read More

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಗಂಭೀರ ಆರೋಪ – Kannada News | Karnataka Police Corruption: Former IPS Officer, BJP leader Bhaskar Rao Exposes Recruitment Scam

ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್​ ಆರೋಪ ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ IPS ಅಧಿಕಾರಿ​ಯೂ ಆದ…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…

Read More

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ

ಸಂತೋಷ್ ಥಿಯೇಟರ್​​ನಲ್ಲಿ ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಬೆಳಿಗ್ಗೆ 10.30ರ ಶೋಗೆ ಸುದೀಪ್ ಆಗಮಿಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಮಧ್ಯೆ ಚಿತ್ರಮಂದಿರದ ಒಳಗೆ ಹೋಗಲು ಸುದೀಪ್ ಸಾಕಷ್ಟು ಕಷ್ಟಪಟ್ಟಿದ್ದಾರೆ. ಅವರ ಜೊತೆ ಸಿನಿಮಾ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Optical Illusion: ಒಣಗಿದ ಎಲೆಗಳ ನಡುವೆ ಅಡಗಿ ಕುಳಿತಿರುವ ಹಾವನ್ನು ಗುರುತಿಸಬಲ್ಲಿರಾ – Kannada News | Optical Illusion: Find the hidden snake in this picture within 5 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Twitter ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಈ ಒಗಟಿನ ಚಿತ್ರ ಬಿಡಿಸಲು ಸಾಧ್ಯವೇ ಎಂದು ನೋಡಿ. ಒಣಗಿದ ಎಲೆಗಳ ನಡುವೆ ಹಾವೊಂದು ಅವಿತು ಕುಳಿತಿದೆ. ಈ ಸರೀಸೃಪವನ್ನು 5 ಸೆಕೆಂಡುಗಳಲ್ಲಿ…

Read More