ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India Playing XI For 3rd T20 Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು (ಜ.25) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ…

Read More

ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಪ್ರತಿದಿನ ರಸ್ತೆ ಇಳಿಯಲಿದೆ 2866 ಹೊಸ ವಾಹನಗಳು – Kannada News | Bengaluru Traffic Crisis: Daily 2,866 New Vehicles Worsen City Congestion

ಬೆಂಗಳೂರು, ಏ.26: ಸಿಲಿಕಾನ್ ಸಿಟಿಯಲ್ಲಿ ಸಂಚಾರ ಮಾಡುವುದು ಅಂದರೆ ಅದೊಂದು ದೊಡ್ಡ ಸಾಹಸವೇ ಸರಿ. ಈಗಾಗಲೇ ವಿಶ್ವದ ಅತಿಹೆಚ್ಚು ಟ್ರಾಫಿಕ್ ಇರುವ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿದೆ. ನಗರದ ಸಂಚಾರ ದಟ್ಟಣೆಗೆ ತುಪ್ಪ ಸುರಿಯುವಂತೆ ಪ್ರತಿದಿನ ಸಾವಿರಾರು ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಪ್ರತಿದಿನ 2,866 ಹೊಸ ವಾಹನಗಳ ಸೇರ್ಪಡೆಯಾಗುತ್ತಿದೆ. ಪ್ರತಿದಿನ 1,910 ಹೊಸ ದ್ವಿಚಕ್ರ ವಾಹನಗಳು ರಸ್ತೆಗೆ ಇಳಿಯುತ್ತಿದೆ. ಪ್ರತಿದಿನ 564 ಹೊಸ…

Read More

ಬೆಂಗಳೂರಿನ ಈ ರೆಸ್ಟೋರೆಂಟ್​​​ಗಳಲ್ಲಿ ಊಟ ಸೇವಿಸಿದ್ರೆ ಪ್ರಾಣ ಹೋಗುವುದು ಖಂಡಿತ, ಟಿವಿ9 ಕನ್ನಡ ನಡೆಸಿದ ಬಿಗ್ ಕಾರ್ಯಚರಣೆ – Kannada News | Shocking: Bengaluru Restaurants Use Expired Food, Risking Your Health

ಬೆಂಗಳೂರು, ಜ.29: ಬೆಂಗಳೂರಿನಲ್ಲಿ (Bengaluru) ರೆಸ್ಟೋರೆಂಟ್​​​ಗಳಿಗೆ ಏನು ಕಡಿಮೆ ಇಲ್ಲ. ಬೀದಿ ಬೀದಿಯಲ್ಲಿ ರೆಸ್ಟೋರೆಂಟ್​​ಗಳು ಇದೆ. ಆದ್ರೆ ಅಲ್ಲಿ ಸರಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರಗಳು ಸಿಗುತ್ತಾ? ಎಂಬ ಅನುಮಾನ ಮೂಡಿದೆ. ಹಣ ಗಳಿಸುವ ಆಸೆಯಲ್ಲಿ ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಇದೀಗ ಬೆಂಗಳೂರಿನ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನೆ ಎದ್ದಿದೆ. ದೇಶ-ವಿದೇಶದ ಜನರನ್ನು ಬೆಂಗಳೂರು ಆಹಾರ ವಿಚಾರದಲ್ಲಿ ಸೆಳೆದುಕೊಂಡಿದೆ. ಆದರೆ ಇದೀಗ ಇಲ್ಲಿನ ರೆಸ್ಟೋರೆಂಟ್ ನಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​​ ಎಂಬುದನ್ನು ಮೊದಲು…

Read More

ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting

ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್…

Read More

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ! – Kannada News | Karnataka government’s Education Guarantee to attract children to government schools and colleges affter SSLC, PUC Results

ಶಿಕ್ಷಣ ಗ್ಯಾರಂಟಿImage Credit source: x.com/siddaramaiah ಬೆಂಗಳೂರು, ಏಪ್ರಿಲ್​ 29: 2025–26ನೇ ಶೈಕ್ಷಣಿಕ ಸಾಲಿನ ಎಸ್​​​ಎಸ್​​​ಎಲ್​​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಬಿಡುಗಡೆಗೊಂಡಿದೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಖಾಸಗಿ ಶಾಲಾ-ಕಾಲೇಜುಗಳು ನಾನಾ ಕಸರತ್ತು ನಡೆಸುತ್ತಿವೆ. ವಿಶೇಷವೆಂದರೆ, ಕಾಂಗ್ರೆಸ್​ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕಾಗಿ ಜಾಹೀರಾತು ನೀಡುವ ಮೂಲಕ ಗಮನಸೆಳೆದಿದೆ. ಆ ಮೂಲಕ ರಾಜ್ಯದಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಒದಗಿಸುವ ‘ಗ್ಯಾರಂಟಿ’ ನೀಡಿದೆ. ಎಸ್​​ಎಸ್​​ಎಲ್​ಸಿ ಮತ್ತು ದ್ವಿತೀಯ…

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ….

Read More

HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | PM Modi launches HPV Vaccination drive for 14 year old girls to combat cervical cancer

ನವದೆಹಲಿ, ಫೆಬ್ರವರಿ 28: ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ 14 ವರ್ಷದ ಎಲ್ಲಾ ಬಾಲಕಿಯರಿಗೆ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಗರ್ಭಕಂಠದ ಕ್ಯಾನ್ಸರ್ (cervical cancer) ನಿಯಂತ್ರಣಕ್ಕೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಇಂದು ಈ ಹೆಚ್​ಪಿವಿ (HPV) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬವು ಚೆನ್ನಾಗಿರುತ್ತದೆ ಎಂದು ಹೇಳಿದರು. “ಹಿಂದಿನ ಸರ್ಕಾರವು ಮಹಿಳೆಯರ ಸೌಲಭ್ಯಗಳು ಮತ್ತು ಆರೋಗ್ಯವನ್ನು ಮುಖ್ಯವಲ್ಲ ಎಂದು ಪರಿಗಣಿಸಿತ್ತು. ಸಾರ್ವಜನಿಕ ಶೌಚಾಲಯಗಳ ಕೊರತೆಯಿಂದಾಗಿ…

Read More

Virat Kohli: 16 ವರ್ಷಗಳ ನಂತರ ಶತಕ ಚಚ್ಚಿದ ಕಿಂಗ್ ಕೊಹ್ಲಿ – Kannada News | Virat Kohli Scores Vijay Hazare Century After 16 Years; A Boost Before NZ Series

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ (Virat Kohli), ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ (Vijay Hazare Trophy) ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಡೆಲ್ಲಿ ಪರ ಆಡುತ್ತಿರುವ ವಿರಾಟ್, ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ್ದಾರೆ. ಅಲ್ಲದೆ 16 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕೊಹ್ಲಿ ಬ್ಯಾಟ್…

Read More

ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ – Kannada News | Bengaluru Madgaon Vande Bharat train has no stop in Mangaluru: Sparks Outrage on coastal residents

ಮಂಗಳೂರು, ಫೆಬ್ರವರಿ 25: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಬಾಕಿಯಿದ್ದ ಘಾಟ್ ಸೆಕ್ಷನ್‌ನ ಹಳಿ ವಿದ್ಯುದೀಕರಣ ಪೂರ್ತಿ ಆಗಿದೆ. ಇನ್ನೇನು ಕಡಲನಗರಿಗೆ ವಂದೇ ಭಾರತ್ ರೈಲು (Vande Bharat) ಸಂಚಾರ ಮಾಡುತ್ತೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಮಂಗಳೂರಿಗೆ (Mangaluru) ರೈಲ್ವೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ವಂದೇ ಭಾರತ್ ರೈಲು ಮಂಗಳೂರು ಮೂಲಕವೇ ಹಾದು ಹೋದರೂ ಇಲ್ಲಿ ನಿಲುಗಡೆ ನೀಡದಿರುವುದು ರೈಲು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದ ಹೆಬ್ಬಾಗಿಲನ್ನೇ ಮರೆತ ವಂದೇ ಭಾರತ್ ರೈಲು ಕರಾವಳಿ ತೀರದಲ್ಲಿ…

Read More