Headlines

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ! – Kannada News | Weekly Horoscope June 14 to 20: Planetary Changes to Bring Fortune for These Zodiac Signs

2026ರ ಜೂನ್ 14ರಿಂದ ಜೂನ್ 20ರವರೆಗೆ ಮೂರನೇ ವಾರವಾಗಿದ್ದು, ಈ ಅವಧಿಯಲ್ಲಿ ಸೂರ್ಯ ಮತ್ತು ಬುಧ ಮಿಥುನದಲ್ಲೂ, ಶುಕ್ರ ಮತ್ತು ಗುರು ಕರ್ಕಾಟಕದಲ್ಲೂ, ಶನಿ ಮೀನ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಸ್ವಕ್ಷೇತ್ರ ಹಾಗೂ ಉಚ್ಚಕ್ಷೇತ್ರದಲ್ಲಿ ಇರುವ ಗ್ರಹಗಳು ಶುಭಫಲವನ್ನು ನೀಡುವರು. ​ಮೇಷ ರಾಶಿ: ಮಂಗಳನ ಸ್ವಕ್ಷೇತ್ರ ಸಂಚಾರದಿಂದ ಧೈರ್ಯ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ​ವೃಷಭ ರಾಶಿ: ಧನಲಾಭದ ಯೋಗವಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು…

Read More

‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ

‘ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್​​ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ…

Read More

ವರದಕ್ಷಿಣೆಗಾಗಿ ಗರ್ಭಿಣಿಯನ್ನು ಕೊಂದು ರಹಸ್ಯವಾಗಿ ಅತ್ತೆ-ಮಾವನಿಂದ ಅಂತ್ಯ ಸಂಸ್ಕಾರ – Kannada News | Rajasthan: Pregnant Woman Killed for Dowry, In laws Attempt Secret Cremation

ಜೈಪುರ, ಜನವರಿ 05: ದೇಶ ಎಷ್ಟೇ ಮುಂದುವರೆದಿದ್ದರೂ, ಜನರು ಎಷ್ಟೇ ಶಿಕ್ಷಣ ಪಡೆದಿದ್ದರೂ ಸಮಾಜದಲ್ಲಿ ವರದಕ್ಷಿಣೆ(Dowry) ಎಂಬುದು ಪಿಡುಗಾಗಿಯೇ ಉಳಿದಿದೆ. ಇನ್ನೂ ಕೂಡ ವರದಕ್ಷಿಣೆಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಂತಿಲ್ಲ. ರಾಜಸ್ಥಾನದ ಧೋಲ್ಪುರದಲ್ಲಿ ವರದಕ್ಷಿಣೆ ತಂದಿಲ್ಲವೆಂದು ನಾಲ್ಕು ತಿಂಗಳ ಗರ್ಭಿಣಿಯನ್ನೇ ಅತೆತ-ಮಾವ ಕೊಲೆ ಮಾಡಿ ರಹಸ್ಯವಾಗಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆ ವರದಿಯಾಗಿದೆ. ಆರೋಪಿ ಕುಟುಂಬ ಸದಸ್ಯರು ಆಕೆಯ ಪೋಷಕರಿಗೆ ತಿಳಿಸದೆ ಆಕೆಯ ಶವವನ್ನು ಅಂತ್ಯಸಂಸ್ಕಾರ ಮಾಡಿ ಗ್ರಾಮದಿಂದ ಪರಾರಿಯಾಗಿದ್ದಾರೆ. 24 ವರ್ಷದ ಗುಡಿಯಾ ಎಂಬ…

Read More

ENG vs ITA: ಇಟಲಿ ವಿರುದ್ಧ ಇಂಗ್ಲೆಂಡ್​ಗೆ ಪ್ರಯಾಸದ ಗೆಲುವು; ಸೂಪರ್​ 8 ಸುತ್ತಿಗೆ ಎಂಟ್ರಿ – Kannada News | T20 World Cup 2026: England Edges Spirited Italy in Thriller; Jacks Shines

2026 ರ ಟಿ20 ವಿಶ್ವಕಪ್ ದಿನ ಕಳೆದಂತೆ ರೋಚಕ ಘಟ್ಟದತ್ತ ಸಾಗುತ್ತಿದೆ. ಈ ಆವೃತ್ತಿಯಲ್ಲಿ ಕೆಲವು ಬಲಿಷ್ಠ ತಂಡಗಳು ನಿರಸ ಪ್ರದರ್ಶನ ನೀಡುತ್ತಿದ್ದರೆ, ಕೆಲವು ದುರ್ಬಲ ತಂಡಗಳು ಗಮನಾರ್ಹ ಪ್ರದರ್ಶನ ನೀಡುತ್ತಿವೆ. ಕಳಪೆ ಪ್ರದರ್ಶನ ನೀಡುತ್ತಿರುವ ಬಲಿಷ್ಠ ತಂಡಗಳ ಪೈಕಿ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ಕೂಡ ಸೇರಿದೆ. ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್‌, ಈ ಮೂರು ಪಂದ್ಯಗಳನ್ನು ಕೂದಲೆಳೆ ಅಂತರದಿಂದ ಗೆದ್ದುಕೊಂಡು ಸೋಲಿನಿಂದ ಪಾರಾಗಿದ್ದು ಮಾತ್ರವಲ್ಲದೆ ಸೂಪರ್ 8 ಸುತ್ತಿಗೆ ಅರ್ಹತೆ…

Read More

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ – Kannada News | Can Packaged Foods Trigger Asthma? Link Between UPFs and Lung Health

ಇತ್ತೀಚಿನ ದಿನಗಳಲ್ಲಿ ಮಕ್ಕಳ ಆಹಾರ ಪದ್ಧತಿಯಲ್ಲಿ ಅಲ್ಟ್ರಾ ಪ್ರೊಸೆಸ್ಡ್ ಫುಡ್ (Ultra Processed Food) ಬಳಕೆ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರಲ್ಲಿ ಆತಂಕ ಮೂಡಿಸಿದೆ. ಚಿಪ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್, ಬರ್ಗರ್, ಪಿಜ್ಜಾ ಮತ್ತು ಸಿಹಿಯಾಗಿರುವ ಪ್ರೊಸೆಸ್ಡ್ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುವ ಮಕ್ಕಳಲ್ಲಿ ಅಸ್ತಮಾ (Asthma) ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಸಂಶೋಧನೆ ತಿಳಿಸಿದೆ. ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ, ಇದಕ್ಕೂ ಅಸ್ತಮಾಗೆ ಇರುವ ಸಂಬಂಧವೇನು ಎಂಬುದನ್ನು ಸ್ಟೋರಿ ಮೂಲಕ…

Read More

ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ – Kannada News | Major gas leak in Andhra Pradesh Konaseema local residents evacuated

ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್‌ಲೈನ್‌ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್​​ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ…

Read More

Video: ಫುಡ್ ಡೆಲಿವರಿ ಮಾಡ್ತಿದ್ದಂತೆ ಹೊರಟೇ ಬಿಡ್ತು ರೈಲು, ಕೂಡಲೇ ಕೆಳಗೆ ಹಾರಿದ ಡೆಲಿವರಿ ಏಜೆಂಟ್ – Kannada News | AndhraPradesh: Caught on Camera, Delivery Worker Falls From Moving Train

ಅನಂತಪುರ, ಜನವರಿ 12: ಡೆಲಿವರಿ ಏಜೆಂಟ್(Delivery Agent) ಒಬ್ಬರು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ. ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಹಾರ ಡೆಲಿವರಿ ಮಾಡುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಕೂಡಲೇ ಸ್ವಿಗ್ಗಿ ಡೆಲಿವರಿ ಬಾಯ್ ರೈಲಿನಿಂದ ಕೆಳಗೆ ಹಾರಿದ್ದಾರೆ. ವೀಡಿಯೊದಲ್ಲಿ ಸೆರೆಯಾದ ಈ ಘಟನೆಯು ಗಿಗ್ ಕಾರ್ಮಿಕರ ಸುರಕ್ಷತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ. ರೈಲು ಚಲಿಸಲು ಪ್ರಾರಂಭಿಸಿದಾಗ 1 ನೇ ಎಸಿ ಕೋಚ್‌ನಲ್ಲಿರುವ ಪ್ರಯಾಣಿಕರಿಗೆ ಆಹಾರವನ್ನು ಕೊಟ್ಟು ನಂತರ ಏಜೆಂಟ್ ಪ್ರಶಾಂತಿ…

Read More

‘ಕೆಜಿಎಫ್ 3’ ಸಿನಿಮಾ ಬಗ್ಗೆ ಮಾತನಾಡಿದ ಯಶ್: ಹೇಳಿದ್ದೇನು? – Kannada News | Yash talks about KGF 3, says he is talking with Prashanth Neel

ಯಶ್ (Yash) ನಟನೆಯ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಎರಡೂ ಸಿನಿಮಾಗಳು ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳು ಎನಿಸಿಕೊಂಡಿವೆ. ಅದರಲ್ಲೂ ಯಶ್ ಅವರ ‘ಟಾಕ್ಸಿಕ್’ ಬಿಡುಗಡೆ ಹತ್ತಿರದಲ್ಲೇ ಇದ್ದು, ಈ ಸಿನಿಮಾದ ಬಗ್ಗೆಯಂತೂ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ನಿರೀಕ್ಷೆ ಇದೆ. ‘ರಾಮಾಯಣ’ ಸಿನಿಮಾ ಸಹ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ಸದಾ ಒಂದು ಪ್ರಶ್ನೆ ಇದ್ದಿದ್ದೇ, ಅದುವೇ ‘ಕೆಜಿಎಫ್ 3’ನದ್ದು. ಹೊಂಬಾಳೆ ಫಿಲಮ್ಸ್ ಹಾಗೂ ಪ್ರಶಾಂತ್ ನೀಲ್…

Read More

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು ಮೈಸೂರು ಜಿಲ್ಲೆಯ…

Read More

ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು – Kannada News | KSRTC Staff Transferred Using Fake Documents; Truth Revealed After Verification

ಬೆಂಗಳೂರು, ಫೆಬ್ರವರಿ 16: ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲಿದ್ದರು ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ವರ್ಗಾವಣೆ (Transfer) ನಡೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಎಂ.ಜಯದೇವರನ್ನು ಏಕಾಏಕಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಪರಿಶೀಲನೆ ವೇಳೆ ಯಾರೋ ಇವರ ಹೆಸರಿನಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದು ಪತ್ತೆಯಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಸಚಿನ್ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ. ನಡೆದಿದ್ದೇನು?  ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ…

Read More