Headlines

ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರು, ಏಪ್ರಿಲ್ 13: ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ (Bengaluru) ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ ನಾಲ್ಕು ಮರಿಗಳು ಜನಿಸಿದ್ದು, ಈ ವಿಚಾರವೇ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ. ಅತಿರೇಕಕ್ಕೆ ತಿರುಗಿದ ಗಲಾಟೆ ತಮ್ಮ ಮನೆಯ ಹೆಣ್ಣು ಬೆಕ್ಕಿನ ಜೊತೆ ನಾಲ್ಕು ಮರಿಗಳೂ ಮನೆಗೆ ಸೇರಿರುವುದನ್ನು ಕಂಡ ಮಾಲೀಕರು ಪಕ್ಕದ…

Read More

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ – Kannada News | Kapu Shirva Vehicle Blaze: Quick Thinking Driver Averts Tragedy, Five Escape

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ…

Read More

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ…

Read More

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura

ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ​​​ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ…

Read More

ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ‌; ಹೇಳಿದ್ದಿಷ್ಟು – Kannada News | Chikkamagaluru Elephant Conflict: Meeting led by Minister Eshwara Khandre; what was said

ಸಚಿವ ಈಶ್ವರ್ ಖಂಡ್ರೆ Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 28: ಕಾಫಿನಾಡಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ಕಾಡಾನೆಗಳ ದಾಳಿಗೆ ರೈತರು, ಕಾರ್ಮಿಕರು ಬಲಿ ಆಗುತ್ತಿದ್ದರೆ, ಕಾಡು, ಕೋಣದ ದಾಳಿ ಆತಂಕ ಸೃಷ್ಟಿ ಮಾಡಿದೆ. 7 ದಿನಗಳಲ್ಲಿ ಕಾಡಾನೆ (Wild elephant) ದಾಳಿಗೆ ಇಬ್ಬರು ಬಲಿಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರ ಲಾಠಿಚಾರ್ಜ್ ಕಿಚ್ಚು ಹೆಚ್ಚಿಸಿದ್ದು, ಎಲ್ಲದರ ಮಧ್ಯೆ ಇಂದು ಸಚಿವ ಈಶ್ವರ್ ಖಂಡ್ರೆ (Eshwara…

Read More

ಫಲಕೊಟ್ಟ ವಯಸ್ಕರ ಶಿಕ್ಷಣ ಅಭಿಯಾನ: ಉಡುಪಿ ಶೀಘ್ರವೇ ಪೂರ್ಣ ಸಾಕ್ಷರ ಜಿಲ್ಲೆ; ಘೋಷಣೆಯೊಂದೇ ಬಾಕಿ

ಉಡುಪಿ, ಮಾರ್ಚ್​​ 31: ಕರ್ನಾಟಕದ ಸಾಕ್ಷರತಾ ಪ್ರಮಾಣ ಶೇ. 82.7ರಷ್ಟಿರುವ ನಡುವೆ ಕರಾವಳಿ ಜಿಲ್ಲೆಗಳು ಪೂರ್ಣ ಸಾಕ್ಷರ ಜಿಲ್ಲೆಗಳಾಗುವತ್ತ ದಾಪುಗಾಲಿಟ್ಟಿವೆ. ಆ ಪೈಕಿ ಉಡುಪಿ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆಯಾಗಿ ಘೋಷಣೆಯಾಗಲಿದ್ದು, ಇದನ್ನು ಜಿಲ್ಲೆಯ ವಯಸ್ಕರ ಶಿಕ್ಷಣ ಅಭಿಯಾನದಲ್ಲಿನ ಮಹತ್ವದ ಮೈಲಿಗಲ್ಲೆಂದೇ ಪರಿಗಣಿಸಲಾಗಿದೆ. ಕಳೆದ ವರ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಕ್ಷರಾಸಕ್ತರ ಗುರುತಿಸುವಿಕೆ ಹಾಗೂ ಶಿಕ್ಷಣ ನೀಡುವ ಕಾರ್ಯ ಆರಂಭವಾಗಿತ್ತು. ವಯಸ್ಕರ ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳಿಂದ…

Read More

ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ

ಮಾರ್ಚ್ ತಿಂಗಳಿನಿಂದ ಆರಂಭವಾಗಲಿರುವ ಪಿಯುಸಿ ಮತ್ತು ಎಸ್ಎಸ್ಎಲ್‍ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ಮನೆಮಾಡಿರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಪತ್ರ ಬರೆದು ಧೈರ್ಯ ತುಂಬಿದ್ದಾರೆ. “ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಶಿಕ್ಷಣವೇ ಅಸ್ತ್ರ” ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತುಗಳನ್ನು ನೆನಪಿಸಿರುವ ಸಚಿವರು, ಶಿಕ್ಷಣದ ಮೂಲಕ ಬದುಕು ರೂಪಿಸಿಕೊಳ್ಳಲು ಕರೆ ನೀಡಿದ್ದಾರೆ. “ಸೋಲು ಅಂತ್ಯವಲ್ಲ, ಯಶಸ್ಸು ಅಂತಿಮವಲ್ಲ, ವಿಫಲತೆ…

Read More

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL) ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್…

Read More

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು….

Read More

ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಕಬ್ಬು, ಬಾಳೆಹಣ್ಣು ನೀಡಿದ ಗ್ರಾಮಸ್ಥರು!

ಬೆಂಗಳೂರು, ಜೂನ್ 15: ತಾಯಿಯಿಂದ ಬೇರ್ಪಟ್ಟ ಮರಿಯಾನೆಯೊಂದು ಆಹಾರ ಅರಸಿಕೊಂಡು ಕರ್ನಾಟಕ-ತಮಿಳುನಾಡು ಗಡಿಭಾಗದ ಡೊಂಕರೆಕೋಟೆ ಸಮೀಪದ ಗ್ರಾಮವೊಂದಕ್ಕೆ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು, ಅದರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ. ಮಾನವೀಯತೆ ಮೆರೆದ ಗ್ರಾಮಸ್ಥರು ಮರಿಯಾನೆಗೆ ಕಬ್ಬು ಮತ್ತು ಬಾಳೆಹಣ್ಣು ನೀಡಿ ಉಪಚರಿಸಿದ್ದಾರೆ. ಗ್ರಾಮಸ್ಥರ ಆರೈಕೆಯಿಂದ ಹಸಿವು ನೀಗಿಸಿಕೊಂಡ ಮರಿಯಾನೆ ಸ್ವಲ್ಪ ಸಮಯದ ನಂತರ ಆ ಪ್ರದೇಶದಲ್ಲಿಯೇ ಉಳಿದುಕೊಂಡಿತ್ತು. ಈ ಬಗ್ಗೆ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾವಿಸಿದ್ದಾರೆ. ಮರಿಯಾನೆ ಸದ್ಯ ಸುರಕ್ಷಿತವಾಗಿದ್ದು,…

Read More