Headlines

ಯೂರಿಕ್ ಆಸಿಡ್ ಸಮಸ್ಯೆ ಇದ್ಯಾ? ಇದನ್ನು ವೇಗವಾಗಿ ಕಡಿಮೆ ಮಾಡಲು ವೈದ್ಯರು ಸೂಚಿಸಿರುವ ಈ ಆಹಾರ ಕ್ರಮ ಅನುಸರಿಸಿ – Kannada News | Uric Acid Diet Plan: Best Foods To Eat And Avoid For Gout Control

ಇತ್ತೀಚಿನ ದಿನಗಳಲ್ಲಿ ಹೈ ಯೂರಿಕ್ ಆಸಿಡ್ (Uric Acid) ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ ಹೊರಹೋಗುತ್ತದೆ. ಆದರೆ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚು ಉತ್ಪತ್ತಿಯಾದರೆ ಅಥವಾ ಕಿಡ್ನಿಗಳು ಅದನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದಿದ್ದರೆ ಅದರ ಪ್ರಮಾಣ ಹೆಚ್ಚಾಗಬಹುದು. ತಜ್ಞರ ಪ್ರಕಾರ, ಪ್ಯೂರಿನ್ ಅಧಿಕವಾಗಿರುವ ಆಹಾರ, ಕಡಿಮೆ ನೀರು ಕುಡಿಯುವುದು, ಅತಿಯಾದ ತೂಕ, ಮದ್ಯಪಾನ,…

Read More

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್

ಯಾದಗಿರಿ (ಮಾರ್ಚ್ 09): ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ನಿರೀಕ್ಷಣಾ ಜಾಮೀನು ಅರ್ಜಿ (Bail Plea)  ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ (Yadagir ) ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ   ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು (ಮಾರ್ಚ್ 09) ವಜಾ ಮಾಡಿ ಆದೇಶ ಹೊರಡಿಸಿದ್ದಾರೆ….

Read More

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ…

Read More

Panchaka Yoga 2026: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ! – Kannada News | Panchaka Yoga 2026: Guru Mars Conjunction brings Bumper Luck for 4 Signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಚಲನೆ ಹಾಗೂ ಅವುಗಳ ನಡುವೆ ಉಂಟಾಗುವ ಶುಭ ಯೋಗಗಳಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ದೃಷ್ಟಿಕೋನದಿಂದ ಮುಂಬರುವ ಜೂನ್ 5 ಅತ್ಯಂತ ವಿಶೇಷ ಮತ್ತು ಮಂಗಳಕರ ದಿನವಾಗಲಿದ್ದು, ಈ ದಿನ ಆಕಾಶಮಂಡಲದಲ್ಲಿ ಅತ್ಯಂತ ಅಪರೂಪದ ಹಾಗೂ ಅದೃಷ್ಟ ತರುವ ‘ಪಂಚಕ ಯೋಗ’ ನಿರ್ಮಾಣವಾಗುತ್ತಿದೆ. ಜ್ಯೋತಿಷಿಗಳ ಪ್ರಕಾರ, ಈ ಪ್ರಭಾವಶಾಲಿ ಯೋಗದ ಪರಿಣಾಮವಾಗಿ ಕೆಲವು ರಾಶಿಯವರ ಜಾತಕವೇ ಬದಲಾಗಲಿದ್ದು, ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಏನಿದು ಪಂಚಕ ಯೋಗ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಆಕಾಶಮಂಡಲದಲ್ಲಿ…

Read More

ಹಾರ್ಮುಜ್​ನಲ್ಲಿ ಭಾರಿ ಮಿಲಿಟರಿ ಸಂಘರ್ಷ, ಅಮೆರಿಕ ಇರಾನ್ ನಡುವೆ ದಾಳಿ, ಪ್ರತಿದಾಳಿ – Kannada News

ವಾಷಿಂಗ್ಟನ್, ಜೂನ್ 10: ಜಾಗತಿಕ ತೈಲ ಸಾಗಣೆಯ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ ಮತ್ತು ಓಮನ್ ಗಡಿ ಪ್ರದೇಶ ಪ್ರಸ್ತುತ ಜಾಗತಿಕ ಮಹಾಯುದ್ಧದ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ಓಮನ್ ಬಳಿ ಗಸ್ತು ತಿರುಗುತ್ತಿದ್ದ ಅಮೆರಿಕ ಸೇನೆಯ ಮೇಲೆ ಇರಾನ್(Iran) ದಾಳಿ ನಡೆಸಿದ ಬೆನ್ನಲ್ಲೇ ಯುಎಸ್ ಪಡೆಗಳು ದಕ್ಷಿಣ ಇರಾನ್​ನ ಮಿಲಿಟರಿ ನೆಲೆಗಳ ಮೇಲೆ ಭಾರಿ ವಾಯುದಾಳಿ ನಡೆಸಿವೆ. ಇದಕ್ಕೆ ಪ್ರತಿಯಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬಹ್ರೇನ್‌ನಲ್ಲಿರುವ ಅಮೆರಿಕದ ಐದನೇ ಫ್ಲೀಟ್ ನೌಕಾಪಡೆಯ ಕೇಂದ್ರದ…

Read More

ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರನಿಗೆ ಒಂದು ವರ್ಷ ಬ್ಯಾನ್ – Kannada News | Dasun Shanaka Banned for 1 Year by PCB Over IPL Move: Rajasthan Royals Player’s Controversial Exit

ರಾಜಸ್ಥಾನ ರಾಯಲ್ಸ್​​ನ ಈ ಬಾರಿಯ ಐಪಿಎಲ್​​ನಲ್ಲಿ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಹೀಗಿರುವಾಗಲೇ ಈ ತಂಡದ ಸ್ಟಾರ್ ಆಟಗಾರನಿಗೆ ಒಂದು ವರ್ಷದ ಬ್ಯಾನ್ ಬಿಸಿ ತಟ್ಟಿದೆ. ಹಾಗಂತ ಈ ಬ್ಯಾನ್ ಹೇರಿರುವುದು ಬಿಸಿಸಿಐ ಅಲ್ಲ, ಬದಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ. ಪಾಕಿಸ್ತಾನ ಸೂಪರ್ ಲೀಗ್ ಆಡುವ ಭರವಸೆ ನೀಡಿ ನಂತರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಸೇರ್ಪಡೆ ಆಗಿದ್ದೇ ಈ ಬ್ಯಾನ್​​ಗೆ ಕಾರಣ. ಅಷ್ಟಕ್ಕೂ ಬ್ಯಾನ್​​ಗೆ ಒಳಗಾದ ಆಟಗಾರು ಯಾರು? ದಸುನ್ ಶಾನಕ . ದಸುನ್ ಶಾನಕ ಅವರು…

Read More

ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ – Kannada News | Instead of throwing away the rice water, use it this way

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಅನ್ನ ಮಾಡಲಾಗುತ್ತದೆ. ಹೀಗೆ ಅನ್ನ ಮಾಡುವ ಸಂದರ್ಭದಲ್ಲಿ ಅಕ್ಕಿ ತೊಳೆದ ನೀರನ್ನು (Rice Water) ಅನುಪಯುಕ್ತ ಎಂದು ಚೆಲ್ಲುವವರೇ ಹೆಚ್ಚು. ಆದರೆ ನೀರಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಖನಿಜಗಳಿದ್ದು, ಇದು ಚರ್ಮದಿಂದ ಹಿಡಿದು ಕೂದಲಿನವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ. ಇದರ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ. ಹಾಗಿದ್ದರೆ ಅಕ್ಕಿ ತೊಳೆದ ನೀರಿನ ಉಪಯೋಗಗಳೇನು, ಅದನ್ನುಬಳಸುವುದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಅಕ್ಕಿ ತೊಳೆದ ನೀರಿನ ಉಪಯೋಗಗಳೇನು? ಸಸ್ಯಗಳಿಗೆ ಹಾಕಬಹುದು:  ಅನೇಕ ಜನರು ಅಕ್ಕಿ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಶಮನಗೊಳಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ತುರ್ತು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮ್ಯಾಕ್ರನ್ ಜೊತೆ ಸಮನ್ವಯವನ್ನು ಸಾಧಿಸಲು ಸಿದ್ಧ ಎಂದು ಮೋದಿ ಹೇಳಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರಾದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More