Headlines

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ – Kannada News | Mahantesh Bilagi’s Daughter Appointed to Karnataka Govt Job on Compassionate Grounds

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಿ ಆದೇಶ ಬೆಂಗಳೂರು, ಜನವರಿ 28: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ…

Read More

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Accident Video of Kadali Gavala Palem Rajole Mandal Konaseema District Young Man died

ಮುಂಬೈ, ಡಿಸೆಂಬರ್ 26: ರಸ್ತೆಗಿಳಿದ ಮೇಲೆ ಸ್ವಲ್ಪ ಯಾಮಾರಿದರೂ ಜೀವವೇ ಹೋಗುತ್ತದೆ. ಹೀಗಾಗಿ, ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ (Viral Video) ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ…

Read More

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು – Kannada News | 8 Opposition MPs suspended from Lok Sabha Session for throwing papers at Speaker

ನವದೆಹಲಿ, ಫೆಬ್ರವರಿ 3: ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಕ್ಕಾಗಿ ರಾಜಾ ವಾರಿಂಗ್ ಸೇರಿದಂತೆ 8 ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ (Lok Sabha Session) ಅಮಾನತುಗೊಳಿಸಲಾಗಿದೆ. ಸದನದ ಕಾರ್ಯವಿಧಾನಗಳಿಗೆ ಅಡ್ಡಿಪಡಿಸಿದ ಮತ್ತು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಶಿಸ್ತಿನ ವರ್ತನೆಗಾಗಿ 8 ವಿರೋಧ ಪಕ್ಷದ ಸದಸ್ಯರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಪೀಕರ್ ಈ…

Read More

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ, ಮಾರ್ಚ್​​ 08: ಹಾಸ್ಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆ ಕುರಿತು ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್​ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಇತರೆ ವಿದ್ಯಾರ್ಥಿಗಳ ಮೇಲೆ ರಾಡ್​​ನಿಂದ ಹಲ್ಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ…

Read More

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET Scam: Education Minister’s Emergency Meet, Arrests, and Future of Exam Security

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಪರೀಕ್ಷೆಯು ಈಗ ಜೂನ್ 21 ರಂದು ನಡೆಯಲಿದೆ. ಮೇ…

Read More

ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ! – Kannada News | Will Sanju Samson be banned from T20 World Cup semi final

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಿಷೇಧಕ್ಕೆ ಒಳಗಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಐಸಿಸಿ ನಿಯಮದ ಉಲ್ಲಂಘನೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಸಿಡಿಸಿ ಭಾರತವನ್ನು ಸೆಮಿಫೈನಲ್‌ಗೆ ತಲುಪಿಸಿದ ನಂತರ, ಸಂಜು ಸ್ಯಾಮ್ಸನ್ ಉತ್ಸಾಹದಲ್ಲಿ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಈ ಸಂಭ್ರಮವೇ ಈಗ ಸ್ಯಾಮ್ಸನ್ ಪಾಲಿಗೆ ಮುಳುವಾಗುವ ಸಾಧ್ಯತೆಯಿದೆ….

Read More

ಬಿಡುಗಡೆ ಆಯ್ತು ‘ಕೆಡಿ’ಯ ಸೆರಗಿನ ಹಾಡು, ಹಾಟ್ ಅವತಾರದಲ್ಲಿ ನೋರಾ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹೊಸ ಹಾಡೊಂದು ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಸಿನಿಮಾ ಎಂದರೆ ಹಾಡುಗಳು ಪಕ್ಕಾ ಸೂಪರ್ ಹಿಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ‘ಕೆಡಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ. ಇಂದು (ಮಾರ್ಚ್ 14) ‘ಕೆಡಿ’ಯ ಹೊಸ ಹಾಡು ಬಿಡುಗಡೆ ಆಗಿದೆ. ‘ಸೆರಗ ಸರ್ಸೆ’ ಎಂಬ ಈ ಹಾಡಿನ ಪ್ರೋಮೊ ಕೆಲ ದಿನಗಳ ಹಿಂದೆ ಪ್ರೇಮ್ ಹಂಚಿಕೊಂಡಿದ್ದರು. 26 ಸೆಕೆಂಡಿನ…

Read More

ಈ ರಾಶಿಯವರಿಗೆ ಮಾರ್ಚ್​​ನಲ್ಲಿ ಆಗುವ ಗ್ರಹಗಳ ಸಂಯೋಗದಿಂದ ಏನೆಲ್ಲ ಪರಿಣಾಮ ಉಂಟಾಗುವುದು? – Kannada News | Simha Rashi March Forecast: Astrological Effects on Career, Health and Love

ಜ್ಯೋತಿಷ್ಯ ಶಾಸ್ತ್ರವು ಗ್ರಹಗಳ ಸಂಯೋಜನೆಯಿಂದ ಮಾರ್ಚ್ ತಿಂಗಳು ಸಿಂಹ ರಾಶಿಯವರಿಗೆ ಮಿಶ್ರ ಫಲಗಳಿಂದ ಕೂಡಿದ್ದು, ಗ್ರಹಗತಿಗಳ ಬದಲಾವಣೆಯು ಜೀವನದ ವಿವಿಧ ಆಯಾಮಗಳ ಮೇಲೆ ಬೇರೆ ಬೇರೆ ಪ್ರಭಾವಗಳನ್ನು ಬೀರಲಿದೆ. ಈ ತಿಂಗಳ ದಶೆ ಮತ್ತು ಫಲಗಳು ಇಂತಿವೆ. ​ ​ಉತ್ತಮ ಫಲಗಳು ​ಈ ತಿಂಗಳು ನಿಮಗೆ ಕೆಲವು ಕ್ಷೇತ್ರಗಳಲ್ಲಿ ಅದೃಷ್ಟದ ಬೆಂಬಲ ಸಿಗಲಿದೆ. ​ವೃತ್ತಿ ಮತ್ತು ಗೌರವ: ಸೂರ್ಯನ ಸಂಚಾರವು ಹತ್ತನೇ ಮನೆಯಲ್ಲಿ ಪ್ರಬಲವಾಗಿರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಹಾಗೂ ಹೊಸ…

Read More

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ದಾವಣಗೆರೆ, ಏಪ್ರಿಲ್​ 13: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನ ಉಚ್ಚಾಟನೆ ಮಾಡಿದ್ದಕ್ಕೆ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದರ್ಶಿಗಳು ಹೋಗುತ್ತಿದ್ದ ವಾಹನಕ್ಕೆ ಚಪ್ಪಲಿ ತೋರಿಸಿ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಹನಗವಾಡಿಯ ಪಂಚಮಸಾಲಿ ಗುರುಪೀಠದ ಎದುರು ಭಾರೀ ಹೈಡ್ರಾಮಾವೇ ನಡೆದಿದೆ. ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದಶ್ರೀ, ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು. ಶ್ವಾಸಪೀಠದಿಂದಲೇ…

Read More

Chanakya Niti: ನಿಮ್ಮ ಜೊತೆಗಿರುವವರು ನಿಮ್ಮನ್ನು ಅವರ ಸ್ವಾರ್ಥಕ್ಕಾಗಿ ಬಳಸುತ್ತಿದ್ದಾರೆ ಎಂಬುದರ ಚಿಹ್ನೆಗಳಿವು – Kannada News | Chanakya Niti: Acharya Chanakya says such people are selfish

ಆಚಾರ್ಯ ಚಾಣಕ್ಯರು (Acharya Chanakya) ಯಶಸ್ಸು, ಶ್ರೀಮಂತಿಕೆ ಮಾತ್ರವಲ್ಲದೆ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರ ಈ ತತ್ವಗಳು  ನಮ್ಮನ್ನು ಸರಿ ದಾರಿಯಲ್ಲಿ ನಡೆಯಲು ಸಹಾಯ ಮಾಡುತ್ತವೆ. ಅಲ್ಲದೆ ಆಚಾರ್ಯ ಚಾಣಕ್ಯರು ತಮ್ಮ  ತತ್ವಗಳಲ್ಲಿ, ನಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಯಾವಾಗಲೂ ಗಮನಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಅವರ ಪ್ರಕಾರ, ನಮ್ಮ ಸುತ್ತಮುತ್ತ ಇರುವ ಎಲ್ಲವರೂ ಒಳ್ಳೆಯವರು ಎಂದು ಹೇಳಲು ಸಾಧ್ಯವಿಲ್ಲ, ಕೆಲವರು ನಮ್ಮನ್ನು ಅವರ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇಂತಹ…

Read More