Headlines

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2…

Read More

ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ – Kannada News | Chetan Ahimsa says Karnataka people approved his statement on Dr Rajkumar Samadhi

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್​ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು….

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರಾಟ; ಶೀಘ್ರವೇ ಆರ್​​ಸಿಬಿ ಹೆಸರು ಬದಲಾವಣೆ?

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು…

Read More

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ – Kannada News | Vijayangara: Mailara Lingeshwara Karnika: Sampayitale Parak; What did DC say

ಬಳ್ಳಾರಿ, ಫೆಬ್ರವರಿ 04: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ನುಡಿ ಹೊರಬಿದ್ದಿದೆ. ‘ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಸದ್ಯ ಈ ಕಾರ್ಣಿಕ ನುಡಿಯನ್ನು ರಾಜ್ಯ, ದೇಶದಲ್ಲಿ ಉತ್ತಮ ಮಳೆ-ಬೆಳೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಇನ್ನು ಈ ಬಗ್ಗೆ ವಿಜಯನಗರ ಡಿಸಿ ಕವಿತಾ ಮನ್ನೀಕೆರಿ ಮಾತನಾಡಿದ್ದು, ಕಾರ್ಣಿಕ ನುಡಿಯನ್ನು ಭಕ್ತರೇ ವಿಶ್ಲೇಷಣೆ ಮಾಡಲಿ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಉದ್ಯೋಗದ ವೇಳೆ ಲವ್; ಮದುವೆಯಲ್ಲಿ ತಮ್ಮ ಕಂಪನಿಗೆ ಡಿಫರೆಂಟಾಗಿ ಥ್ಯಾಂಕ್ಸ್ ಹೇಳಿದ ವಧು! – Kannada News | Girl Met Her Groom At Amazon Gets Company Logo On Mehendi At Her Wedding Watch Video

ನವದೆಹಲಿ, ಫೆಬ್ರವರಿ 16: ಕಂಪನಿಗಳಲ್ಲಿ ಅನೇಕ ಲವ್ ಸ್ಟೋರಿಗಳು ನಡೆಯುತ್ತಿರುತ್ತವೆ, ಕೆಲವೊಮ್ಮೆ ಅಲ್ಲೇ ಇರುವ ಸಹೋದ್ಯೋಗಿಗಳಿಗೂ ಈ ವಿಷಯ ಗೊತ್ತಾಗುವುದಿಲ್ಲ. ಅಮೆಜಾನ್‌ (Amazon) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಅಲ್ಲೇ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸಿದಳು. ಆತನ ಜೊತೆ ಮದುವೆಯೂ ನಿಶ್ಚಯವಾಯಿತು. ಆಕೆ ತನಗೆ ಬಾಳ ಸಂಗಾತಿಯನ್ನು ಕೊಟ್ಟ ಕಂಪನಿಯಾದ ಅಮೆಜಾನ್​​ನ ಲೋಗೋವನ್ನು ತನ್ನ ಮೆಹಂದಿ ಶಾಸ್ತ್ರದಲ್ಲಿ ಕೈಯಲ್ಲಿ ಚಿತ್ರಿಸಿಕೊಳ್ಳುವ ಮೂಲಕ ತಮ್ಮಿಬ್ಬರ ಪರಿಚಯಕ್ಕೆ ಕೊಂಡಿಯಾದ ಸಂಸ್ಥೆಗೆ ಧನ್ಯವಾದ ತಿಳಿಸಿದ್ದಾಳೆ. ವಧು ಪ್ರಿಯಾಂಶಿ ಶ್ರೀಮಲ್ ತನ್ನ ಪ್ರಿಯಕರನ…

Read More

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದ ಸಂಭಾವನೆ ಎಷ್ಟು? – Kannada News | Yash’s Toxic Remuneration: Pan India Star Demands 150 Crores After KGF Success?

ಕನ್ನಡದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳೊಂದಿಗೆ ಸತತ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ್ದಾರೆ. ಅವರು ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಡುಗಡೆಗೂ ಮುನ್ನ, ಚಿತ್ರದ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ, ಈ ಚಿತ್ರಕ್ಕಾಗಿ ಯಶ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಕೂಡ ಚರ್ಚೆಯ ವಿಷಯವಾಗಿದೆ. ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ. ಸಾಮಾನ್ಯ…

Read More

CSK vs RR: ಒಂದೇ ಓವರ್​ನಲ್ಲಿ 2 ವಿಕೆಟ್; ಸಿಎಸ್​ಕೆ ವಿರುದ್ಧ ಜಡೇಜಾ ಪ್ರತೀಕಾರ

2012 ರಲ್ಲಿ ಸಿಎಸ್​ಕೆ ತಂಡವನ್ನು ಸೇರಿ ಈ ತಂಡದ ಪರ ಬರೋಬ್ಬರಿ 12 ಆವೃತ್ತಿಗಳನ್ನು ಆಡಿದ್ದ ರವೀಂದ್ರ ಜಡೇಜಾ, ಈ ಆವೃತ್ತಿಯಲ್ಲಿ ತನ್ನ ಮಾತೃ ತಂಡ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ. ವಾಸ್ತವವಾಗಿ ಈ ವರ್ಷ ನಡೆದ ಮಿನಿ ಹರಾಜಿಗೂ ಮುನ್ನ ಸಿಎಸ್​ಕೆ ತಂಡ, ರವೀಂದ್ರ ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಟ್ರೇಡ್ ಮಾಡಿಕೊಂಡಿತ್ತು. ಜಡೇಜಾ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಈ ರೀತಿ ಟ್ರೇಡ್ ಮೂಲಕ…

Read More

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೋಲಾರ ತಾಲೂಕಿನ…

Read More

ಭಾರತದಲ್ಲಿ ಟ್ರೋಲ್‌ ಆದ ಬೆನ್ನಲ್ಲೇ ನಟ ವರುಣ್ ಧವನ್‌ಗೆ ಹಾಲಿವುಡ್ ಆಫರ್? – Kannada News | Varun Dhawan reportedly gets Hollywood offer after trolled online in India

ಬಾಲಿವುಡ್ ನಟ ವರುಣ್ ಧವನ್ (Varun Dhawan) ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್​ಗೆ ಒಳಗಾಗಿದ್ದರು. ಅವರ ನಗು ಚೆನ್ನಾಗಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಅಲ್ಲದೇ, ‘ಬಾರ್ಡರ್ 2’ ಸಿನಿಮಾದಲ್ಲಿ ಅವರ ನಟನೆ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದರು. ಸೈನಿಕನ ಪಾತ್ರಕ್ಕೆ ವರುಣ್ ಧವನ್ ಹೊಂದಿಕೆ ಆಗುವುದಿಲ್ಲ ಎಂದು ಅನೇಕರು ಲೇವಡಿ ಮಾಡಿದ್ದರು. ಆದರೆ, ಈ ಎಲ್ಲಾ ಟ್ರೋಲ್‌ಗಳ ಬೆನ್ನಲ್ಲೇ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರಿ ದೊಡ್ಡ ಹೆಜ್ಜೆಯನ್ನಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More