Headlines

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ – Kannada News | DK Shivakumar Reacts after Mets Congress high command In Delhi about Karnataka Politics

ನವದೆಹಲಿ, (ಏಪ್ರಿಲ್ 23): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್  (DK Shivakumar) ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಯಾರನ್ನ ಭೇಟಿಯಾಗಿದ್ದೇನೆ ಎಂದು ಹಾಗೆ ಹೇಳಬಾರದು. ವರಿಷ್ಠರನ್ನ ಭೇಟಿಯಾಗಿ ಚರ್ಚೆ…

Read More

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ನವದೆಹಲಿ, ಬೆಂಗಳೂರು, ಮಾರ್ಚ್ 19: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸೇನಾ ಸಂಘರ್ಷ (Iran-Israel Conflict) ಆರಂಭವಾಗಿ 20 ದಿನಗಳಾದರೂ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಯುದ್ಧದ ಪರಿಣಾಮ ಜಾಗತಿಕ ತೈಲ ಹಾಗೂ ಅನಿಲ ಸರಬರಾಜಿನ ಮೇಲೆ ಬೀರಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಕಮರ್ಷಿಯಲ್ ಎಲ್‌ಪಿಜಿ (LPG) ಕೊರತೆ ಉಂಟಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ನೂರಾರು ತೈಲ ಹಾಗೂ ಅನಿಲ ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ….

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

ಮದುವೆಯಾದರೂ ಡೇಟಿಂಗ್ ಆ್ಯಪ್ ಬಳಸುವವರಲ್ಲಿ ಬೆಂಗಳೂರಿಗೆ ನಂಬರ್ 1 ಸ್ಥಾನ!

ಬೆಂಗಳೂರು, ಏಪ್ರಿಲ್ 1: ಮದುವೆಯಾದರೂ ಡೇಟಿಂಗ್ ಆ್ಯಪ್ (Dating App) ಬಳಸುವವರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ಸಮೀಕ್ಷೆಯೊಂದು ಬೆಳಕಿಗೆ ತಂದಿದೆ. ಮದುವೆಯಾದರೂ ತಮ್ಮ ಅಕ್ರಮ ಸಂಬಂಧಕ್ಕಾಗಿ ಡೇಟಿಂಗ್ ಆ್ಯಪ್ ಮೂಲಕ ಸಂಗಾತಿಯನ್ನು ಹೊಂದುವವರ ಸಂಖ್ಯೆಯಲ್ಲಿ ಬೆಂಗಳೂರು (Bengaluru) ಭಾರತದಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದರಲ್ಲಿ 30-45 ವರ್ಷ ವಯಸ್ಸಿನ ಬಳಕೆದಾರರ ಸಂಖ್ಯೆ ಗಣನೀಯವಾಗಿದೆ. ಗ್ಲೀಡೆನ್‌ ಎಂಬ ಆ್ಯಪ್ ಮಾಡಿರುವ ಸಮೀಕ್ಷೆ ಈ ವಿಷಯವನ್ನು ಬಹಿರಂಗಪಡಿಸಿದೆ. ತಂತ್ರಜ್ಞಾನ ಮುಂದುವರೆದಂತೆ ಅದರಿಂದಾಗುವ ಅಡ್ಡಪರಿಣಾಮಗಳೂ ಕಡಿಮೆಯೇನಿಲ್ಲ ಎಂಬುದಕ್ಕೆ…

Read More

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Surpasses Virat Kohli’s Record

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ – Kannada News | UGC NET June 2026: Registration Open for JRF and Assistant Professor Exam

ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು…

Read More

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ…

Read More

ಏಷ್ಯಾಕಪ್ ಟ್ರೋಫಿ ಎಲ್ಲಿ? ಪಾಕ್ ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಮೊಹ್ಸಿನ್ ನಖ್ವಿ – Kannada News | India’s Asia Cup 2025 Win: Still No Trophy! Mohsin Naqvi’s Silence

2025 ರ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಏಷ್ಯಾಕಪ್‌ (Asia Cup) ಫೈನಲ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಭಾರತ ಏಷ್ಯಾಕಪ್ ಗೆದ್ದಿದ್ದರೂ ಇದುವರೆಗೆ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಗಿಲ್ಲ. ವಾಸ್ತವವಾಗಿ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರ ಕೈಯಿಂದ ಟ್ರೋಫಿಯನ್ನು ಪಡೆಯಲು ಭಾರತ ತಂಡ ನಿರಾಕರಿಸಿತ್ತು. ಅಂದಿನಿಂದ, ಈ ಟ್ರೋಫಿ ಮೊಹ್ಸಿನ್ ನಖ್ವಿ ಅವರ ಬಳಿಯೇ ಇದೆ. ಈ ಘಟನೆ ನಡೆದು ಈಗ ಮೂರು ತಿಂಗಳುಗಳು ಕಳೆದಿವೆ. ಆದಾಗ್ಯೂ ಭಾರತ…

Read More

Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ…

Read More

ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ – Kannada News | Toxic Trailer Launch: Yash Draws Global Media to Bengaluru, Fans Miss Out on Event

ರಾಕಿಂಗ್ ಸ್ಟಾರ್ ಯಶ್ (Yash) ಈಗ ಪ್ಯಾನ್ ಇಂಡಿಯಾ ಸ್ಟಾರ್. ಅವರು ‘ಟಾಕ್ಸಿಕ್’ ಆರಂಭಿಸುವಾಗಲೇ, ‘ನಾನು ಪರಭಾಷೆಗೆ ಹೋಗಲ್ಲ, ಅವರನ್ನೇ ಇಲ್ಲಿಗೆ ಕರೆಯುತ್ತೇನೆ’ ಎಂದು ಹೇಳಿದ್ದರು. ಈ ಮಾತನ್ನು ನಿಜ ಮಾಡಿದ್ದಾರೆ. ಈಗ ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಲ್ಲೇ ನಡೆಯುತ್ತಿದ್ದು, ದೇಶ-ವಿದೇಶದ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ಆದರೆ, ಈ ವಿಷಯದಲ್ಲಿ ಅಭಿಮಾನಿಗಳಿಗೆ ನಿರಾಸೆ ಕಾದಿದೆ. ರಾಕಿಂಗ್ ಸ್ಟಾರ್ ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮಿದರು.ಆ ಬಳಿಕ…

Read More