Headlines

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ – Kannada News | Harmanpreet Kaur’s India Squad Announced for 2026 Women’s T20 World Cup

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ…

Read More

ಗೆಲುವಿಗಾಗಿ 22 ಆಟಗಾರರನ್ನು ಕಣಕ್ಕಿಳಿಸಿದ ಮುಂಬೈ ಇಂಡಿಯನ್ಸ್

IPL 2026: ಐಪಿಎಲ್ 2026ರ ಸೀಸನ್‌ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (MI) ತಂಡವು ಅತ್ಯಂತ ಕಠಿಣ ಹಂತವನ್ನು ಎದುರಿಸುತ್ತಿದೆ. ಸೋಲಿನ ಸುಳಿಯಿಂದ ಹೊರಬರಲು ಮತ್ತು ಗೆಲುವಿನ ಲಯ ಕಂಡುಕೊಳ್ಳಲು ಮುಂಬೈ ಮ್ಯಾನೇಜ್‌ಮೆಂಟ್ ಈವರೆಗೆ ಒಟ್ಟು 22 ಆಟಗಾರರನ್ನು ಮೈದಾನಕ್ಕಿಳಿಸಿದೆ. ಈ ಮೂಲಕ ಪ್ರಸಕ್ತ ಸೀಸನ್‌ನಲ್ಲಿ ಅತಿ ಹೆಚ್ಚು ಆಟಗಾರರನ್ನು ಬಳಸಿಕೊಂಡ ತಂಡ ಎಂಬ ಅಚ್ಚರಿಯ ದಾಖಲೆಗೆ ಮುಂಬೈ ಪಾತ್ರವಾಗಿದೆ. ಯಾವುದೇ ತಂಡ ಯಶಸ್ವಿಯಾಗಲು ಸ್ಥಿರವಾದ 'ಪ್ಲೇಯಿಂಗ್ ಇಲೆವೆನ್' ಅತ್ಯಗತ್ಯ. ಆದರೆ ಮುಂಬೈ ಈ ಬಾರಿ…

Read More

Video: ಕೈಗೆ ಕೋಟಿ ರೂ ಸಿಗುತ್ತಿದ್ದಂತೆ ಭಾರತೀಯರು ಭಾರತಕ್ಕೆ ಮರಳುವುದು ಅಸಾಧ್ಯ; ಅನಿವಾಸಿ ಭಾರತೀಯ ಹೀಗೆಂದಿದ್ದೇಕೆ? – Kannada News

ಕೆಲವರಿಗೆ ವಿದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಹೆಚ್ಚಿನವರ ಭಾವನೆ. ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಅಮೆರಿಕದಲ್ಲಿ (America) ವಾಸಿಸುವ ಅನಿವಾಸಿ ಭಾರತೀಯರೊಬ್ಬರು, ಮನೆಗೆ ಮರಳುವ ಕನಸಿನೊಂದಿಗೆ ವಿದೇಶಕ್ಕೆ ತೆರಳುವ ಅನೇಕ ಭಾರತೀಯರು ವರ್ಷಗಳ ಕಾಲ ಅಲ್ಲಿಯೇ ಉಳಿಯುತ್ತಾರೆ ಎಂದಿದ್ದಾರೆ. ಈ ವಿಡಿಯೋ ಆನ್ಲೈನ್ ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ನಿತಿನ್ ಎಂಬ ಬಳಕೆದಾರರು desidad_in_america ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್‌ನಲ್ಲಿ…

Read More

ಈ ರಾಶಿಯವರು ಒಂದು ಪಡೆಯಲು ಮತ್ತೊಂದು ಕಳೆದುಕೊಳ್ಳಬೇಕು: ಮೇ ತಿಂಗಳಲ್ಲಿ ನಿಮ್ಮ ಕೈಹಿಡಿಯುತ್ತಾನೆ ಕುಬೇರ – Kannada News | Kubera Yoga May 2026: Unlock Your Fortune & Overcome Challenges This Month

ಮೇ 2026 ರಲ್ಲಿ ಕುಜನು ಸ್ವಕ್ಷೇತ್ರವಾದ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧನು ಸ್ವಕ್ಷೇತ್ರ ಮಿಥುನದಲ್ಲಿ, ಶುಕ್ರನೂ ಮಿಥುನದಲ್ಲಿ ಇರಲಿದ್ದು ಸ್ವಕ್ಷೇತ್ರದ ಗ್ರಹಗಳ ಸ್ಥಿತಿ ಹಾಗೂ ಅವರ ದೃಷ್ಟಿಯ ಪರಿಣಾಮ ಎಲ್ಲ ರಾಶಿಗೂ ಆಗಲಿದೆ. ಕುಲದೇವಾತಾರಾಧನೆಯನ್ನು ಏಕಾಗ್ರತೆಯಿಂದ ಪ್ರತಿದಿನ ಮಾಡಿ. ಮೇಷ: ಸಾಹಸದ ಮೇಲೇರಿ ಸವಾರಿ ಮಾಡಲೂಬಹುದು. ಈ ತಿಂಗಳು ನಿಮ್ಮ ವೇಗಕ್ಕೆ ಯಾರೂ ಕಡಿವಾಣ ಹಾಕಲಾಗದು! ವೃತ್ತಿರಂಗದಲ್ಲಿ ನೀವು ರಿಯಲ್ ಹೀರೋ. ಆರ್ಥಿಕವಾಗಿ ಧನಲಕ್ಷ್ಮಿ ಒಲಿಯಲಿದ್ದಾಳೆ, ಆದರೆ ಖರ್ಚಿನ ಮೇಲೆ ಹಿಡಿತವಿರಲಿ. ಪ್ರೀತಿಯ ಹಾದಿಯಲ್ಲಿ ಹೊಸ ಸಂಚಲನ…

Read More

‘Sold three sacks of wheat to watch the match’: Fans heartbroken as India–South Africa 4th T20I abandoned due to ‘excessive fog’ | Cricket News

India’s captain Suryakumar Yadav, right, at Ekana Cricket Stadium in Lucknow. (PTI Photo) NEW DELHI: Cricket fans poured their frustration onto the cold, foggy night outside the Ekana Cricket Stadium on Wednesday after the fourth T20I between India and South Africa was abandoned without a single ball being bowled, leaving thousands disappointed and empty-handed.Go Beyond…

Read More

ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್: ನಂಬಿಕೆಯ ಬ್ಯಾಂಕ್​​ ಹೀಗೆ ಮಾಡಿದ್ರೆ ಹೇಗೆ? – Kannada News | Bengalurus Indian Bank Branch Rocked by Major Gold Jewellery Theft

ಬೆಂಗಳೂರು, ಏಪ್ರಿಲ್​ 24: ಬ್ಯಾಂಕ್ ಅಂದಮೇಲೆ ಹಣ ಮತ್ತು ಒಡವೆಗೆ ಭದ್ರತೆ ಇರುತ್ತದೆ ಎಂದು ನಂಬುವ ಜನರಿಗೆ ಬೆಂಗಳೂರಿನ ಗಿರಿನಗರದ ಈ ಘಟನೆ ಆಘಾತ ನೀಡಿದೆ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬ ತನ್ನ ಬೆಟ್ಟಿಂಗ್ ಚಟಕ್ಕಾಗಿ ಗ್ರಾಹಕರ ಚಿನ್ನಕ್ಕೆ ಕನ್ನ ಹಾಕಿದ್ದು, ಸದ್ಯ ಜಾಮೀನಿನ ಮೇಲೆ ಹೊರಬಂದು ಓಡಾಡುತ್ತಿದ್ದಾನೆ. ಇತ್ತ ಸಾಲ ತೀರಿಸಿದರೂ ತಮ್ಮ ಚಿನ್ನ ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಈ ಮೊದಲು ಬ್ಯಾಂಕ್ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಹಕರಿಗೆ ಭರವಸೆ ನೀಡಿತ್ತು….

Read More

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಚಿತ್ರ ಈಗ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಚಿತ್ರದ ಕಥೆಯು ತಾವು 2023ರಲ್ಲಿ ಬರೆದ ಸ್ಕ್ರಿಪ್ಟ್ ಅನ್ನು ಆಧರಿಸಿದೆ ಎಂದು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. ಅವರು ಆರೋಪಿಸಿದ್ದಾರೆ. ಅಲ್ಲದೇ ‘ಧುರಂಧರ್ 2’ (Dhurandhar 2) ಚಿತ್ರತಂಡದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ – Kannada News | C.J. Roy Death Mystery: No Evidence of IT Harassment; SIT Probes Business Struggles

ಮೃತಪಟ್ಟ ಉದ್ಯಮಿ ಸಿ.ಜೆ.ರಾಯ್Image Credit source: Google ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಬಿಗ್​​ ಅಪ್ಡೇಟ್​​ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿತ್ತಾದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳೂ ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಐಜಿ ಮತ್ತು ಎಸ್​ಪಿ ಹಂತದ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದರು. ಎಸ್​ಐಟಿ ಇಷ್ಟು ದಿನಗಳ…

Read More