Headlines

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More

ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ – Kannada News | Actress Prema talks about her struggles while acting back then

ದಕ್ಷಿಣ ಭಾರತದ ಸ್ಟಾರ್ ನಟಿ ಎನಿಸಿಕೊಂಡಿದ್ದ ಪ್ರೇಮಾ (Prema), ನಟನೆಯಿಂದ ದೂರಾಗಿ ಬಳಿಕ 2017 ರಲ್ಲಿ ಮತ್ತೆ ಕಮ್ ಬ್ಯಾಕ್ ಸಹ ಮಾಡಿದರು. ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ…

Read More

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 15: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಾತ್ರ ತುಂತುರು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More

ಕಲಬುರಗಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್ – Kannada News

ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಶಿವಶರಣಪ್ಪ, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ ಕಲಬುರಗಿ, ಜೂನ್ 8: ಕಲಬುರಗಿ ನಗರದಲ್ಲಿ ಅತ್ಯಂತ ಅಮಾನವೀಯ ಮತ್ತು ಲಜ್ಜೆಗೆಟ್ಟ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ (POCSO) ಪ್ರಕರಣದ ಸಂತ್ರಸ್ತೆಯ ತಾಯಿಯಿಂದಲೇ ಲಂಚ ಸ್ವೀಕರಿಸುತ್ತಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ASI) ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಲಂಚ ಪಡೆಯುತ್ತಿದ್ದರು….

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…

Read More

Kalashtami 2026: ಇಂದು ಕಾಲಾಷ್ಟಮಿ; ಈ ದಿನದ ವಿಶೇಷತೆ ಮತ್ತು ಮಹತ್ವ ತಿಳಿಯಿರಿ

ಕಾಲಾಷ್ಟಮಿಯು ಕಾಲ ಭೈರವನಿಗೆ ಅರ್ಪಿತವಾದ ಒಂದು ಪ್ರಮುಖ ಹಿಂದೂ ಹಬ್ಬವಾಗಿದೆ. ಇದನ್ನು ಪ್ರತಿ ತಿಂಗಳ ಕೃಷ್ಣ ಪಕ್ಷದ ಎಂಟನೇ ದಿನದಂದು ಆಚರಿಸಲಾಗುತ್ತದೆ. ಈ ತಿಂಗಳಿನಲ್ಲಿ ಮಾರ್ಚ್ 11ರಂದು ಈ ಕಾಲಾಷ್ಟಮಿ ದಿನವನ್ನಾಗಿ ಆಚರಿಸುತ್ತಾರೆ. ಶಿವನ ಉಗ್ರ ರೂಪವಾದ ಕಾಲ ಭೈರವನ ಆರಾಧನೆಗೆ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಈ ದಿನದಂದು ಕಾಲ ಭೈರವನನ್ನು ಪೂಜಿಸುವುದರಿಂದ ಭಯ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಈ ದಿನದಂದು ಮಾಡುವ ಉಪವಾಸ ಮತ್ತು ಪೂಜೆಯು ಶನಿ ಮತ್ತು…

Read More

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ – Kannada News | NEET UG paper leak kingpin arrested Chemistry Professor PV Kulkarni leaked paper in tuition class

ನವದೆಹಲಿ, ಮೇ 15: ನೀಟ್ ಯುಜಿ (NEET UG 2026) ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಿಂದಿನ ಕಿಂಗ್‌ಪಿನ್ ಯಾರೆಂದು ಕೊನೆಗೂ ಕೇಂದ್ರ ತನಿಖಾ ದಳ (ಸಿಬಿಐ) ಪತ್ತೆಹಚ್ಚಿದೆ. ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಎಂಬುವವರೇ ಈ ಹಗರಣದ ರೂವಾರಿ ಎಂಬುದು ಬಯಲಾಗಿದೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪ್ರಶ್ನೆ ಪತ್ರಿಕೆ ತಯಾರಿಕೆ ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿದ್ದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಸುವ ತಂಡದಲ್ಲಿಯೂ ಅವರಿದ್ದರು….

Read More

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More