Headlines

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A defeat to Namibia

ಟಿ20 ವಿಶ್ವಕಪ್​ನ 16ನೇ ಅಭ್ಯಾಸ ಪಂದ್ಯದಲ್ಲಿ ನಮೀಬಿಯ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಆಯುಷ್ ಬದೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 39 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 69 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ಎ ತಂಡ 20…

Read More

Agni-4 ballistic missile: ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣಾ ಪಡೆಗಳಿಗೆ ಮತ್ತೊಂದು ಬೃಹತ್ ಶಕ್ತಿ – Kannada News | Agni 4 Ballistic Missile Test Successful: India’s Defense Bolstered with 4000km Range

ನವದೆಹಲಿ, ಆಗಸ್ಟ್ 07: ಭಾರತವು ತನ್ನ ಅತ್ಯಾಧುನಿಕ ಹಾಗೂ ಪರಮಾಣು ಸಾಮರ್ಥ್ಯ ಹೊಂದಿರುವ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ(Missile) ‘ಅಗ್ನಿ-4’ (Agni-4) ಅನ್ನು ಒಡಿಶಾದ ಚಂಡಿಪುರದಲ್ಲಿರುವ ಸಮಗ್ರ ಪರೀಕ್ಷಾ ಶ್ರೇಣಿಯಿಂದ (ITR) ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಾಗೂ ಕಾರ್ಯತಂತ್ರದ ಪಡೆಗಳ ಕಮಾಂಡ್ (SFC) ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಕ್ಷಿಪಣಿಯ ಎಲ್ಲಾ ತಾಂತ್ರಿಕ ಹಾಗೂ ಕಾರ್ಯಾಚರಣೆಯ ನಿಯತಾಂಕಗಳನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ. ಅಗ್ನಿ-4 ಕ್ಷಿಪಣಿಯ ಪ್ರಮುಖ ವೈಶಿಷ್ಟ್ಯಗಳು…

Read More

ಓ ಮೈ ಗಾಡ್! ಭಾರತದ ಈ ಪ್ರದೇಶಗಳನ್ನು ಛಿದ್ರ ಛಿದ್ರ ಮಾಡಲು ನಡೆದಿತ್ತು ದೊಡ್ಡ ಪ್ಲಾನ್: ಪಾಕ್ ಹ್ಯಾಂಡ್ಲರ್ ಸಂಚು ಹೇಗಿತ್ತು?

ಲಖನೌ, ಏ.4: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಹೊಂಚು ಹಾಕಿದ್ದ ಭಯೋತ್ಪಾದನಾ ಜಾಲವೊಂದನ್ನು ಉತ್ತರ ಪ್ರದೇಶದ ಎಟಿಎಸ್ (ATS) ಯಶಸ್ವಿಯಾಗಿ ಭೇದಿಸಿದೆ. ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಗ್ಯಾಂಗ್‌ನ ಮುಖ್ಯಸ್ಥ ಮೀರತ್ ನಿವಾಸಿ ಸಾಕಿಬ್ ಅಲಿಯಾಸ್ ಡೆವಿಲ್ ಸೇರಿದಂತೆ ಗೌತಮ್ ಬುದ್ಧ ನಗರದ ವಿಕಾಸ್ ಗಹ್ಲಾವತ್ ಅಲಿಯಾಸ್ ರೌನಕ್, ಲೋಕೇಶ್ ಅಲಿಯಾಸ್ ಪಪ್ಲಾ ಮತ್ತು ಮೀರತ್‌ನ ಅರ್ಬಾಬ್ ಎಂಬುವವರನ್ನು…

Read More

ಹಿಟ್‌ಮ್ಯಾನ್ ರೋಹಿತ್ ಶರ್ಮಾ ಇನ್ಮುಂದೆ ಡಾ. ರೋಹಿತ್ ಶರ್ಮಾ

ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಮತ್ತು ಹಲವಾರು ಸ್ಮರಣೀಯ ಗೆಲುವುಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಗೌರವ ಡಾಕ್ಟರೇಟ್ ಸಂದಿದೆ. ಪುಣೆಯ ಅಜಿಂಕ್ಯ ಡಿವೈ ಪಾಟೀಲ್ ವಿಶ್ವವಿದ್ಯಾಲಯ (ADYPU) ರೋಹಿತ್ ಶರ್ಮಾ ಅವರಿಗೆ ಗೌರವ ಡಾಕ್ಟರೇಟ್ (D.Litt.) ಪ್ರದಾನ ಮಾಡಲಿದೆ. ಜನವರಿ 24 ರಂದು ನಡೆಯುವ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು. ಕ್ರಿಕೆಟ್‌ಗೆ ರೋಹಿತ್ ಶರ್ಮಾ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ಅವರನ್ನು ಗೌರವಿಸಲಾಗುತ್ತಿದೆ…

Read More

ಟಿಎಂಸಿಯ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿ, ಎಚ್‌ಡಿಎಫ್‌ಸಿಗೆ ಟಿಎಂಸಿ ಪತ್ರ – Kannada News | TMC Freezes Bank Accounts: Rebels Feared to Loot Funds Amid Internal Crisis

ಕೋಲ್ಕತ್ತಾ , ಜೂನ್ 18: ಟಿಎಂಸಿ(TMC)ಯ ಬಂಡಾಯ ನಾಯಕರು ಹಣ ಲೂಟಿ ಮಾಡಬಹುದು, ಹಾಗಾಗಿ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುವಂತೆ ಎಚ್​ಡಿಎಫ್​ಸಿಗೆ ತೃಣಮೂಲ ಕಾಂಗ್ರೆಸ್ ಪತ್ರ ಬರೆದಿದೆ. ಪಶ್ಚಿಮ ಬಂಗಾಳ ವಿಧಾನಸಬಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಮತ್ತು ಬಂಡಾಯ ಬಾವುಟ ಎದ್ದಿದೆ. ಇದರ ನಡುವೆ ಬಂಡಾಯಗಾರರು ಪಕ್ಷದ ಬಹುಕೋಟಿ ನಿಧಿಯನ್ನು ಲೂಟಿ ಮಾಡಬಹುದು ಅಥವಾ ಬೇರೆಡೆಗೆ ವರ್ಗಾಯಿಸಬಹುದು ಎಂಬ ಭೀತಿಯಿಂದ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ…

Read More

Kendriya Vidyalaya Admission 2026-27: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ; ಪೋಷಕರು ಗಮನಿಸಬೇಕಾದ ಪ್ರಮುಖ ಅಂಶ ಇಲ್ಲಿವೆ

2026-27ನೇ ಶೈಕ್ಷಣಿಕ ವರ್ಷಕ್ಕೆ ದೇಶಾದ್ಯಂತ ಇರುವ ಕೇಂದ್ರೀಯ ವಿದ್ಯಾಲಯಗಳಲ್ಲಿ (KV) ಒಂದನೇ ತರಗತಿ ಮತ್ತು ನರ್ಸರಿ ಪ್ರವೇಶಕ್ಕಾಗಿ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಈ ಬಾರಿ ಪೋಷಕರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 20ರ ಬೆಳಿಗ್ಗೆ 10 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 2 ರವರೆಗೆ ಕಾಲಾವಕಾಶವಿದ್ದು, ಆಸಕ್ತರು ನಿಗದಿತ ಸಮಯದೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ವಯೋಮಿತಿ ಮತ್ತು ಆದ್ಯತೆಗಳು: ಒಂದನೇ ತರಗತಿಗೆ ಸೇರಬಯಸುವ ಮಕ್ಕಳಿಗೆ ವಯೋಮಿತಿಯ ನಿಯಮ ಬಹಳ ಮುಖ್ಯವಾಗಿದೆ. ಮಾರ್ಚ್ 31,…

Read More

ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ – Kannada News | Sudeep’s War statement Clarified: Chandrachud Explains Piracy Battle

‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್​ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್​​ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ….

Read More

ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್! – Kannada News | Mysuru city corporation introduced New Plan For control People Peeing In Public Places

ಮೈಸೂರು, (ಮೇ 06): ಸಿಕ್ಕ ಸಿಕ್ಕ ಗೋಡೆ ಮೇಲೆ ಸೂಸು ಮಾಡೋರಿಗೆ ಬುದ್ದಿಕಲಿಸಲು ಮೈಸೂರಿನ (mysuru) ಸಬರ್ಬ್ ಬಸ್ ಸ್ಟ್ಯಾಂಡ್ ಬಳಿ ಈ ರೀತಿಯ ಮಿರರ್ ಅನ್ನು ಕಾಂಪೌಂಡ್ ಗೆ ಅಳವಡಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ ಗೆ ಕನ್ನಡಿ ಮಾದರಿ ರಿಫ್ಲೆಕ್ಷನ್ ಅಳವಡಿಕೆ ಮಾಡಲಾಗಿದೆ. ಈ ಮೂಲಕ ಖಾಲಿ ಕಾಂಪೌಂಡ್ ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಬ್ರೇಕ್‌ಗೆ ಹಾಕಲು ಪಾಲಿಕೆ (mysuru city corporation)  ಈ ಹೊಸ ಐಡಿಯಾ ಮಾಡಿದೆ. 80…

Read More

ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್​ಗಿಂತ ಉತ್ತಮ ನಟ ಯಾರೂ ಇಲ್ಲ: ನಮಿತ್ ಮಲ್ಹೋತ್ರಾ – Kannada News | Namit Malhotra praises Ranbir Kapoor as best choice for Lord Rama in Ramayana movie

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಆ ಸಿನಿಮಾದ ಬಿಡುಗಡೆಗೂ ಮೊದಲೇ ಅವರು ಜಾಗತಿಕ ಮಟ್ಟದಲ್ಲಿ ಸುದ್ದಿ ಆಗುತ್ತಿದ್ದಾರೆ. ಪ್ರತಿಷ್ಠಿತ ‘ಟೈಮ್’ (TIME) ಮ್ಯಾಗಜಿನ್ ಬಿಡುಗಡೆ ಮಾಡಿರುವ 2026ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ರಣಬೀರ್ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ರಣಬೀರ್ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ‘ರಾಮಾಯಣ’ ಚಿತ್ರದ ನಿರ್ಮಾಪಕ ನಮಿತ್…

Read More