ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ – Kannada News | Golden Chariot Dedicated to Udupi Krishna: Special Features of the Parthasarathi Suvarna Ratha Revealed
ಉಡುಪಿ, ಡಿಸೆಂಬರ್ 26: ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶರು ಇದೀಗ ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ. ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ…