Headlines

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ – Kannada News | Golden Chariot Dedicated to Udupi Krishna: Special Features of the Parthasarathi Suvarna Ratha Revealed

ಉಡುಪಿ, ಡಿಸೆಂಬರ್ 26: ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶರು ಇದೀಗ ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ. ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ – Kannada News | Minister Pradeep Eshwar on Fatal Chikkaballapur Accident: Relief Announced, Helmet Safety Stressed

ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜವಾರ ಗೇಟ್ ಬಳಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿ 9:30ರ ಸುಮಾರಿಗೆ ನರಸಿಂಹಮೂರ್ತಿ, ಅರುಣ್, ಮನೋಜ್ ಮತ್ತು ನಂದೀಶ್ ಎಂಬ ಯುವಕರು ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ…

Read More

Gold Rate Today Bangalore: 14,000 ರೂ ಗಡಿ ದಾಟಿದ ಚಿನ್ನದ ಬೆಲೆ – Kannada News | Gold Price Today on 26th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 26: ಸತತವಾಗಿ ಏರುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೊಸ ಮೈಲಿಗಲ್ಲು ಮುಟ್ಟಿವೆ. ಚಿನ್ನದ ಬೆಲೆ (ಅಪರಂಜಿ) ಗ್ರಾಮ್​ಗೆ 14,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ (Silver rate) 240 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 13,000 ರೂ ಗಡಿ ಸಮೀಪಕ್ಕೆ ಹೋಗಿದೆ. ನಿನ್ನೆ ಮತ್ತು ಮೊನ್ನೆ ತಲಾ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಒಂದೇ ದಿನದಲ್ಲಿ 70 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್​ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ! – Kannada News | Bengaluru Nurse Murder: Jayadeva Staff Nurse murdered by her lover in Kumaraswamy Layout

ಕುಮಾರಸ್ವಾಮಿ ಲೇಔಟ್‌ನಲ್ಲಿ ಸ್ಟಾಫ್ ನರ್ಸ್ ಕತ್ತು ಸೀಳಿ ಭೀಕರ ಕೊಲೆ! ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ (Kumaraswamy Layout) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ…

Read More

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ – Kannada News | Chitradurga Bus Accident: Injured Driver Succumbs to Death in Hubli KIMS Hospital, Toll Rises to 7

ಚಿತ್ರದುರ್ಗ, ಹುಬ್ಬಳ್ಳಿ, ಡಿಸೆಂಬರ್ 26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಸ್ ಚಾಲಕ ಮಹ್ಮದ್ ರಫೀಕ್ (38) ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹುಲಗೂರು ಮೂಲದ ರಫೀಕ್ ಕುಟುಂಬದವರಿಗೆ ಆಧಾರವಾಗಿದ್ದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ – Kannada News | Maharashtra Couple Dead At Home, Bodies Of Sons Found On Railway Track In Suspected Mass Suicide

ನಾಂದೇಡ್, ಡಿಸೆಂಬರ್ 26: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ(Suicide) ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಾಲ್ವರ ಶವ ಪತ್ತೆಯಾಗಿದೆ. ದಂಪತಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಮುದ್ಖೇಡ್ ತಹಸಿಲ್‌ನಲ್ಲಿರುವ ಜವಾಲಾ ಮುರಾರ್ ಗ್ರಾಮದಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ಅವರ ಶವಗಳು ಅವರ…

Read More

Baijnath Mahadev Temple: ಬ್ರಿಟಿಷ್ ದಂಪತಿಯಿಂದ ಪುನರ್ನಿರ್ಮಿಸಲಾದ ಭಾರತದ ಏಕೈಕ ಶಿವ ದೇವಾಲಯ ಎಲ್ಲಿದೆ ಗೊತ್ತಾ? – Kannada News | Baijnath Mahadev Temple: British Miracle and Shiva Devotion in Agar Malwa

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿರುವ ಬೈಜನಾಥ್ ಮಹಾದೇವ್ ದೇವಾಲಯವು ವಿಶಿಷ್ಟ ಇತಿಹಾಸವನ್ನು ಹೊಂದಿದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಪ್ರಾಚೀನ ದೇವಾಲಯವನ್ನು 1883 ರಲ್ಲಿ ಬ್ರಿಟಿಷ್ ಸೇನಾಧಿಕಾರಿ ದಂಪತಿ ಪುನರ್ನಿರ್ಮಿಸಿದರು. ಒಂದು ಪವಾಡದ ಘಟನೆಯು ಅವರನ್ನು ಶಿವನ ಭಕ್ತರಾಗುವಂತೆ ಮಾಡಿತು ಎಂದು ಹೇಳಲಾಗುತ್ತದೆ. ಪುರಾಣ ಕಥೆಗಳ ಪ್ರಕಾರ, 19 ನೇ ಶತಮಾನದ ಉತ್ತರಾರ್ಧದಲ್ಲಿ, ಬ್ರಿಟಿಷ್ ಸೇನಾ ಲೆಫ್ಟಿನೆಂಟ್ ಕರ್ನಲ್ ಮಾರ್ಟಿನ್ ಅಫ್ಘಾನ್ ಯುದ್ಧದಲ್ಲಿ ಭಾಗವಹಿಸಲು ಹೋಗಿದ್ದರು. ಆದರೆ ಅವರ ಪತ್ನಿಗೆ ಕೆಲವು ದಿನಗಳವರೆಗೆ ತನ್ನ ಪತಿಯಿಂದ…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು – Kannada News | Kavya Gowda Mother Ask her daughter To Keep continue Friendship of Gilli

ಗಿಲ್ಲಿ ನಟ ಅವರು ಯಾವಾಗಲೂ ಕಾವ್ಯಾ ಪರ ಬೆಂಬಲಕ್ಕೆ ನಿಂತಿದ್ದು ಗೊತ್ತೇ ಇದೆ. ಇದನ್ನು ಅವರ ತಾಯಿ ಕೂಡ ಗಮನಿಸಿದ್ದಾರೆ. ‘ಗಿಲ್ಲಿನ ಎಂದಿಗೂ ಬಿಟ್ಟುಕೊಡಬೇಡ. ಆತ ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾಗೆ ಅವರ ತಾಯಿ ಕಿವಿಮಾತು ಹೇಳಿದ್ದಾರೆ. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು ಮತ್ತು ಕಾವ್ಯಾ ತಾಯಿ ಬಂದಿದ್ದರು. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ – Kannada News | Hejamadi Temple Theft: 2 Lakh Gold Chain Snatched from Woman During Nemotsava

ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ…

Read More