Headlines

ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್​ಬಿಐ ಮಿತಿಯಲ್ಲಿ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 12: ಭಾರತದ ರೀಟೇಲ್ ಹಣದುಬ್ಬರ (Retail Inflation) ಫೆಬ್ರುವರಿಯಲ್ಲಿ ಶೇ. 3.21ರಷ್ಟಿರುವುದು ದಾಖಲಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ. 2.74ರಷ್ಟಿತ್ತು. ಫೆಬ್ರುವರಿಯಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಏರಿಕೆ ಆಗಿದೆ. ಶೇ. 3.2 ದರವು ಆರ್​ಬಿಐನ ಶೇ. 4ರ ಹಣದುಬ್ಬರ ಮಿತಿಯ ಗುರಿಯೊಳಗೆಯೇ ಇದೆ. ಗ್ರಾಮೀಣ ಭಾಗದಲ್ಲಿ ಫೆಬ್ರುವರಿಯಲ್ಲಿ ಹಣದುಬ್ಬರ ಶೇ. 3.37 ಇದ್ದರೆ, ನಗರ ಭಾಗದಲ್ಲಿ ಅದು ಶೇ. 3.02ರಷ್ಟಿದೆ. ಗ್ರಾಹಕ ಆಹಾರ ಬೆಲೆ ಅನುಸೂಚಿ ಆಧಾರಿತವಾದ ಹಣದುಬ್ಬರವು ಜನವರಿಯಲ್ಲಿ ಶೇ. 2.13ರಷ್ಟಿತ್ತು. ಫೆಬ್ರುವರಿಯಲ್ಲಿ ಅದು…

Read More

ದೇಶಭ್ರಷ್ಟರಿಬ್ಬರ ಸಂಭ್ರಮ; ವಿಜಯ್ ಮಲ್ಯ 70ನೇ ಹುಟ್ಟುಹಬ್ಬಕ್ಕೆ ಪಾರ್ಟಿ ಕೊಟ್ಟ ಲಲಿತ್ ಮೋದಿ – Kannada News | Glorious Evening Lalit Modi hosts birthday bash for Fugitive Vijay Mallya in London

ನವದೆಹಲಿ, ಡಿಸೆಂಬರ್ 18: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮಾಜಿ ಅಧ್ಯಕ್ಷ ಲಲಿತ್ ಮೋದಿ (Lalit Modi) ಅವರು ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ಅವರ ಹುಟ್ಟುಹಬ್ಬದ ಆಚರಣೆಯನ್ನು ಲಂಡನ್‌ನಲ್ಲಿ ಆಯೋಜಿಸಿದ್ದು, ಅವರ ಬೆಲ್‌ಗ್ರೇವ್ ಸ್ಕ್ವೇರ್ ನಿವಾಸಕ್ಕೆ ಹಲವಾರು ಗಣ್ಯ ವ್ಯಕ್ತಿಗಳನ್ನು ಆಮಂತ್ರಿಸಿದ್ದರು. ಅತಿಥಿಗಳ ಪಟ್ಟಿಯಲ್ಲಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮ್ದಾರ್ ಶಾ, ನಟ ಇದ್ರಿಸ್ ಎಲ್ಬಾ ಮತ್ತು ಫ್ಯಾಷನ್ ಡಿಸೈನರ್ ಮನೋವಿರಾಜ್ ಖೋಸ್ಲಾ ಕೂಡ ಇದ್ದರು. ನಿನ್ನೆ ಸಂಜೆಯ ಫೋಟೋಗಳಲ್ಲಿ…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ – Kannada News

ವಿಶ್ವನಾಥ್​​ vs ಸುಧಾಕರ್​​Image Credit source: wikipedia ದೇವನಹಳ್ಳಿ, ಜೂನ್​​ 02: ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​​ಗಾಗಿ ಬಿಜೆಪಿ (BJP) ಶಾಸಕ ಎಸ್​​.ಆರ್​​. ವಿಶ್ವನಾಥ್​​ ಮತ್ತು ಸಂಸದ ಡಾ.ಸುಧಾಕರ್​​ ನಡುವೆ ಶುರುವಾದ ಸಮರಕ್ಕೆ ಇನ್ನೂ ಬ್ರೇಕ್​​ ಬಿದ್ಧಂತೆ ಕಾಣುತ್ತಿಲ್ಲ. ಸ್ವಪಕ್ಷದ ಶಾಸಕರನ್ನು ಬಿಟ್ಟು ಒಬ್ಬರೇ ಸುದ್ದಿಗೋಷ್ಠಿ ನಡೆಸಲು ಬಂದಿದ್ದ ಸಂಸದರನ್ನು ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಕಾರ್ಯಕರ್ತರ ನಡುವಿನ ವಾಗ್ವಾದದ ಕಾರಣ ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ…

Read More

ಬರುತ್ತಿದೆ ಸಿಎಂ ವಿಜಯ್ ಪುತ್ರನ ಮೊದಲ ಸಿನಿಮಾ, ಬಿಡುಗಡೆ ದಿನಾಂಕ ಘೋಷಣೆ

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ಸಿಎಂ ಆಗಿದ್ದಾರೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ವಿಜಯ್ ಅವರ ಸ್ಥಾನವನ್ನು ತುಂಬಬಲ್ಲ ನಟ ಯಾರು ಎಂಬ ಚರ್ಚೆ ಶುರುವಾಗಿದೆ. ಇದೆಲ್ಲದರ ನಡುವೆ ಸಿಎಂ ವಿಜಯ್ ಅವರ ಪುತ್ರನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಕೂಡಲೇ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ. ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮಿಳು ಚಿತ್ರರಂಗದ ಪ್ರವೇಶಿಸಿದ್ದಾರೆ ಆದರೆ ನಟನಾಗಿ ಅಲ್ಲ…

Read More

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ – Kannada News | Daughter Kills Mother, Fakes Heart Attack Story: Murder Mystery Unfolds in Tumakuru

ಪುಷ್ಪಲತಾ ಹಾಗೂ ಸುಚಿತ್ರಾImage Credit source: tv9 ತುಮಕೂರು, ಫೆಬ್ರವರಿ 13: ತುಮಕೂರು (Tumakuru) ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ…

Read More

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ – Kannada News | Bigg Boss Kannada Ex contestant Vinay Gowda talks about Toxic Teaser controversy

‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್​​ನಲ್ಲಿ ಗೂಗಲ್…

Read More

ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಬೆಂಗಳೂರು, ಮಾ.30: ಕರ್ನಾಟಕ ರಾಜ್ಯವು ಈ ತಿಂಗಳು ತನ್ನ ಇತಿಹಾಸದಲ್ಲೇ ಅತಿ ಹೆಚ್ಚಿನ ವಿದ್ಯುತ್ ಬೇಡಿಕೆಯನ್ನು ಎದುರಿಸುತ್ತಿದೆ. ಬಿಸಿಲಿನ ತಾಪ ಮತ್ತು ಹೆಚ್ಚುತ್ತಿರುವ ಎಸಿ (AC) ಬಳಕೆ ಹೈಟೆಕ್ ಸಿಟಿ ಬೆಂಗಳೂರನ್ನು ಅಕ್ಷರಶಃ ವಿದ್ಯುತ್ ಗುಳುಂ ಮಾಡುವ ದೈತ್ಯನನ್ನಾಗಿ ಮಾಡಿದೆ. ಈ ತಿಂಗಳು ರಾಜ್ಯದ ಒಟ್ಟು ವಿದ್ಯುತ್ ಬಳಕೆ 373.6 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ, ಇದು ಇದುವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. ಒಂದು ಸಣ್ಣ ರಾಜ್ಯ ಬಳಸುವಷ್ಟು ವಿದ್ಯುತ್ ಅನ್ನು ಕೇವಲ ಬೆಂಗಳೂರು ನಗರವೊಂದೇ ಬಳಸುತ್ತಿದೆ. ನಗರದ…

Read More

ವಿಷ್ಣುವರ್ಧನ್ ಗೆಳೆತನದ ಬಗ್ಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಹೀಗೆ ಹೇಳಿದ್ದರು – Kannada News | SP Balasubrahmanyam once talked about his bonding with Vishnuvardhan

ಎಸ್​​ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಭಾರತ ಕಂಡ ಅತ್ಯದ್ಭುತ ಗಾಯಕ. ಅವರಷ್ಟು ಅದ್ಭುತವಾಗಿ, ಭಾವಪರವಶರಾಗಿ ಹಾಡುವ ಹಾಡುಗಗಾರು ಇಂದಿಲ್ಲ. ಎಸ್​ಪಿ ಬಾಲಸುಬ್ರಹ್ಮಣ್ಯಂ ಮೂಲತಃ ತಮಿಳುನಾಡಿನವರಾಗಿದ್ದರು ಅವರಿಗೆ ಕರ್ನಾಟಕದಲ್ಲಿ ಸಿಕ್ಕಷ್ಟು, ಪ್ರೀತಿ, ಆದರ, ಗೌರವ ಇನ್ನೆಲ್ಲೂ ಅಗಾಧವಾದುದು. ‘ನನ್ನ ಮುಂದಿನ ಜನ್ಮ ಕರ್ನಾಟಕದಲ್ಲೇ’ ಎಂದಿದ್ದರು ಎಸ್​​ಪಿಬಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಚಿತ್ರರಂಗದ ನಟರು, ತಂತ್ರಜ್ಞರೊಟ್ಟಿಗೆ ಬಲು ಆಪ್ತ ನಂಟಿತ್ತು. ಎಸ್​​ಪಿಬಿ ಅವರಿಗಾಗಿ ಅಣ್ಣಾವ್ರು ಹಾಡಿದ್ದನ್ನು ಹಲವು ವರ್ಷ ಬಲು ಪ್ರೀತಿಯಿಂದ, ಭಕ್ತಿಯಿಂದ ನೆನಪಿಸಿಕೊಳ್ಳುತ್ತಿದ್ದರು ಎಸ್​​ಪಿಬಿ. ಅದು ಮಾತ್ರವೇ ಅಲ್ಲದೆ,…

Read More

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! – Kannada News | Lokayukta Raids PWD AEE Satishs Residence in Mandya Over Illegal Assets

ಮಂಡ್ಯ, ಮಾರ್ಚ್​ 05: ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು…

Read More