Headlines

ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ! – Kannada News | Bengaluru: Woman Goes Missing After Leaving Home to Throw Garbage; Husband Alleges Elopement with Paramour in Bagalagunte

ಆರೋಪಿ ಪ್ರಭು ಹಾಗೂ ಮಹಿಳೆImage Credit source: tv9 ಬೆಂಗಳೂರು, ಏಪ್ರಿಲ್ 22: ‘ಕಸ ಹಾಕಿ ಬರುತ್ತೇನೆ’ ಎಂದು ಮನೆಯಿಂದ ಹೊರಹೋದ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದು, ಸದ್ಯ ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ. ಮಹಿಳೆ ನಿಗೂಢ ನಾಪತ್ತೆ ಘಟನೆಯ ಹಿನ್ನೆಲೆ ಬಾಗಲಗುಂಟೆಯಲ್ಲಿ ವಾಸವಿದ್ದ ಶರತ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶರತ್…

Read More

ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ – Kannada News | Jana Nayagan Censor Trouble: Vijay’s Film Release in Doubt, High Court Approached

ಎಲ್ಲವೂ ಅಂದುಕೊಂಡಂತೆ ನಡೆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 9ರಂದು ರಿಲೀಸ್ ಆಗಲಿದೆ. ಈ ವಾಕ್ಯವನ್ನು ಹೇಳಲು ಒಂದು ಕಾರಣವೂ ಇದೆ. ಸದ್ಯ ‘ಜನ ನಾಯಗನ್’ ತಂಡಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಡಿಸೆಂಬರ್ 19ರಂದು ಸೆನ್ಸಾರ್ ತಂಡ ಸಿನಿಮಾ ವೀಕ್ಷಿಸಿದೆ. ಸಿನಿಮಾ ರಿಲೀಸ್ ಹತ್ತಿರವಾದರೂ ಇನ್ನೂ ಪ್ರಮಾಣಪತ್ರ ಸಿಕ್ಕಿಲ್ಲ. ಈ ವಿಷಯ ಚರ್ಚೆ ಹುಟ್ಟುಹಾಕಿದೆ. ಇದನ್ನು ಪ್ರಶ್ನಿಸಿ ತಂಡದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ರಾಜಕೀಯ ಕಥಾ ಹಂದರದ ಕಥೆ, ಧರ್ಮದ…

Read More

ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್ – Kannada News | Ninasam Satish Introduce Her Daughter To fans video goes viral

ನೀನಾಸಂ ಸತೀಶ್ ಅವರ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್, ದುನಿಯಾ ವಿಜಯ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೇದಿಕೆ ಮೇಲೆ ಮತ್ತೋರ್ವ ವಿಶೇಷ ವ್ಯಕ್ತಿ ಗಮನ ಸೆಳೆಯುತ್ತಿದ್ದರು. ಅವರೇ ನೀನಾಸಂ ಸತೀಶ್ ಅವರ ಮಗಳು. ಇಷ್ಟು ದಿನ ಸತೀಶ್ ಅವರು ವೇದಿಕೆ ಮೇಲೆ ಮಗಳನ್ನು ಪರಿಚಯ ಮಾಡಿಸಿಲ್ಲ. ಈಗ ಅವರು ಮಗಳನ್ನು ವೇದಿಕೆ ಮೇಲೆ ಕರೆದರು. ಆ ಸಂದರ್ಭದಲ್ಲಿ ಮಗಳು ಭಾವುಕಳಾದಳು. ಅಪ್ಪನಿಗೆ ಆಲ್…

Read More

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು….

Read More

ವಾರ ಭವಿಷ್ಯ: ಜೂನ್ 8 ರಿಂದ 14 ರ ವರೆಗಿನ ದ್ವಾದಶ ರಾಶಿಗಳ ಫಲಾಫಲ – Kannada News

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಜೂನ್ 8 ರಿಂದ ಜೂನ್ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಈ ವಾರದಲ್ಲಿ ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು ಚತುರ್ದಶಿ ಸೇರಿದಂತೆ ಪ್ರಮುಖ ತಿಥಿಗಳು ಬರಲಿವೆ. ಜ್ಯೋತಿಷ್ಯದ ಪ್ರಕಾರ, ಈ ಅವಧಿಯು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದಲ್ಲಿ ನಡೆಯುತ್ತದೆ. ಈ ಗ್ರಹಗತಿಗಳು ರಾಶಿಗಳ…

Read More

ಪತ್ನಿ ನಿಧನ, ಬ್ಯಾಂಕ್ ಖಾತೆ ಫ್ರೀಝ್: ಸಂಕಷ್ಟಕ್ಕೆ ಸಿಲುಕಿದ ಮಾಜಿ ಕ್ರಿಕೆಟಿಗ – Kannada News | Bank Freezes Ex Cricketer Coutinho’s Account Post Wife’s Death

ಖ್ಯಾತ ಕ್ರೀಡಾ ಅಂಕಣಕಾರ ಹಾಗೂ ಕ್ರಿಕೆಟ್ ತರಬೇತುದಾರ ಆಸ್ಟಿನ್ ಕೌಟಿನ್ಹೋ ಅವರ ಜಂಟಿ ಬ್ಯಾಂಕ್ ಖಾತೆಯನ್ನು ಇಂಡಿಯನ್ ಬ್ಯಾಂಕ್ ನಿಯಮಬಾಹಿರವಾಗಿ ಫ್ರೀಝ್ (ಸ್ಥಗಿತ) ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ನಿಧನದ ನಂತರದ ಕಠಿಣ ಪರಿಸ್ಥಿತಿಯಲ್ಲಿ, ಬ್ಯಾಂಕ್ ಸಿಬ್ಬಂದಿಯ ಈ ಅಮಾನವೀಯ ಧೋರಣೆ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವಾ ನ್ಯೂನತೆಯ ವಿರುದ್ಧ ಕೌಟಿನ್ಹೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತಮ್ಮ ದಿವಂಗತ ಪತ್ನಿಯ ಪಿಂಚಣಿ ಬಾಕಿ ಇದೆ ಎಂಬ ನೆಪವೊಡ್ಡಿ, ಮುಂಬೈನ ಚೆಂಬೂರು…

Read More

‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ ‘ಆಸೆ’ ಧಾರಾವಾಹಿಗೆ (Serial) ದೊಡ್ಡ ವೀಕ್ಷಕರ ಬಳಗ ಇದೆ. ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದ್ದು, ಈ ಸೀರಿಯಲ್​ನ ನಿನಾದ್ ಹರಿತ್ಸ ಮಾಡುತ್ತಿರುವ ಸೂರ್ಯ ಪಾತ್ರ. ಅವರ ಸ್ಮೈಲ್, ಸ್ಟೈಲ್, ಡೈಲಾಗ್ ಎಲ್ಲರಿಗೂ ಇಷ್ಟ ಆಗಿದೆ. ಒಂದು ಸೀರಿಯಲ್ 800 ಪ್ರಸಾರ ಕಾಣುತ್ತದೆ ಎಂದರೆ ಅದು ಸಣ್ಣ ವಿಷಯ ಅಲ್ಲವೇ ಅಲ್ಲ. ನಿನಾದ್ ಅವರು ಈ ಜರ್ನಿಯನ್ನು ನೆನೆದಿದ್ದಾರೆ. ‘ಆಸೆ’ ಧಾರಾವಾಹಿಯಲ್ಲಿ ಹಲವು ಭಾವನೆಗಳನ್ನು ಬೆರೆಸಲಾಗಿದೆ. ಇಲ್ಲಿ ಮಧ್ಯಮ ವರ್ಗದವರ ಒದ್ದಾಟ ಇದೆ,…

Read More

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Chennai Super Kings vs Delhi Capitals IPL 2026 Live Cricket Score CSK vs DC Match on 11th April latest news in Kannada

ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ. Source link

Read More

ICSE 10th, ISC 12th Results 2026: ಐಸಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​​ ವೀಕ್ಷಿಸಲು ಈ ನೇರ ಲಿಂಕ್ ಬಳಸಿ – Kannada News | ICSE 10th, ISC 12th Results 2026 CISCE Board Result Declared Toppers Ranks and Latest News

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು 10ನೇ ತರಗತಿ (ICSE) ಮತ್ತು 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಯಾಗಲಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆಯನ್ನು (Index Number) ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ? ಹಂತ-ಹಂತದ ಮಾಹಿತಿ ಇಲ್ಲಿದೆ: ನಿಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ…

Read More

ಅಕ್ರಮ ಆಸ್ತಿ ಗಳಿಕೆ: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ ಪತ್ತೆ – Kannada News | Karnataka Lokayukta Raids: 4 Govt Officials’ Illegal Assets Exposed, Crores Seized

ದಾಳಿ ವೇಳೆ ಪತ್ತೆಯಾದ ನಗದು, ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಫೆಬ್ರವರಿ 12: ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ (Govt Officials) ಲೋಕಾಯುಕ್ತ (Lokayukta) ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್​​ನಲ್ಲಿ ಮನೆ ಬಾಗಿಲು ಮುಂದೆ ಹಾಜರಾಗಿದ್ದಾರೆ. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾ ಇಂದು…

Read More