Headlines

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಹತ್ತಿರ ಸ್ಮಶಾನ: ಮೊದಲನೆಯದಾಗಿ,…

Read More

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಬದಲಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ…

Read More

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ – Kannada News | Tumakuru Creates Guinness Record by Uploading 21,529 Land Titles; CM Siddaramaiah Receives Certificate

ತುಮಕೂರು, ಮೇ 19: ತುಮಕೂರು ಜಿಲ್ಲೆಯು 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಮೂಲಕ ಗಿನ್ನಿಸ್​ ವಿಶ್ವ ದಾಖಲೆಯಲ್ಲಿ ನೋಂದಾಯಿತವಾಗಿದೆ. ಈ ಅಸಾಮಾನ್ಯ ಸಾಧನೆಗಾಗಿ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ಸ್‌ನ ಪ್ರತಿನಿಧಿಗಳಾದ ಮಿಸ್ಟರ್ ಸ್ವಪ್ನಿಲ್ ಡಂಗರಿಕರ್ ಮತ್ತು ಶ್ರೀಮತಿ ಶೈಲಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಹಸ್ತಾಂತರಿಸಿದರು. ನಂತರ, ಮುಖ್ಯಮಂತ್ರಿಗಳು ಈ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ ಅವರಿಗೆ ಹಸ್ತಾಂತರಿಸಿದರು. ಕಂದಾಯ ಗ್ರಾಮಗಳ ಗುರುತಿಸುವಿಕೆ, ಹಕ್ಕುಪತ್ರಗಳ ಸಿದ್ಧತೆ ಮತ್ತು ಇ-ಸ್ವತ್ತು…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್ – Kannada News | Cashier And His Friends Arrested For Stealing Rs 91 Lakh From Builders Office In Bengaluru

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ…

Read More

‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್​​ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 20, ವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ವಿನಾಯಕ ಚತುರ್ಥಿಯಾಗಿದ್ದು, ಶುಕ್ಲ ಪಕ್ಷದ ಚತುರ್ಥಿ, ಆರ್ದ್ರಾ ನಕ್ಷತ್ರ, ಶೂಲ ಯೋಗ ಮತ್ತು ಭದ್ರಕರಣ ಇರಲಿದೆ. ಸೂರ್ಯ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಮಧ್ಯಾಹ್ನ 12:15 ರಿಂದ 1:50 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲವು ಬೆಳಗ್ಗೆ 10:40 ರಿಂದ…

Read More

ಗಿಲ್ಲಿ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಮಾತುಕತೆ ಬಲು ಮಜಾ – Kannada News | Bigg Boss winner Gilli met Siddaramaiah had nice conversation

ಗಿಲ್ಲಿ ನಟ (Gilli Nata) ಅದ್ಧೂರಿಯಾಗಿ ಬಿಗ್​​ಬಾಸ್ ಗೆದ್ದಿದ್ದಾರೆ. ಬಿಗ್​​ಬಾಸ್ ಕನ್ನಡದ ಇತಿಹಾಸದಲ್ಲೇ ಯಾರೂ ಪಡೆಯದಷ್ಟು ಮತಗಳನ್ನು ಗಳಿಸಿ ಗೆದ್ದಿದ್ದಾರೆ. ಬಿಗ್​​ಬಾಸ್ ದೆಸೆಯಿಂದ ಗಿಲ್ಲಿಗೆ ರಾಜ್ಯದಾದ್ಯಂತ ಅಭಿಮಾನಿಗಳಾಗಿದ್ದಾರೆ. ಹೋದಲ್ಲಿ ಬಂದಲ್ಲೆಲ್ಲ ಜನ ಮುಗಿಬೀಳುತ್ತಿದ್ದಾರೆ. ಗಿಲ್ಲಿ ಸಹ ಗೆದ್ದು ಬಂದ ಬಳಿಕ ಚಿತ್ರರಂಗದ ಹಿರಿಯರು, ರಾಜ್ಯದ ಹಿರಿಯರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಮೊದಲಿಗೆ ಸುದೀಪ್ ಬಳಿಕ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ, ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ…

Read More

‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ ನಾಯ್ಕ್

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು. ಆದರೆ ಡಾರ್ಲಿಂಗ್ ಕೃಷ್ಣ (Darling Krishna) ಅವರು ಆ ಕಥೆಯನ್ನು ಒಪ್ಪಿಕೊಂಡಿರಲಿಲ್ಲ. ಆದರೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅದೇ ಕಥೆ ಇರುವುದು ನೋಡಿ ರಾಘವೇಂದ್ರ ನಾಯ್ಕ್ ಅವರಿಗೆ ಶಾಕ್ ಆಗಿದೆ. ‘ಈ…

Read More

Video: ಬೆಂಗಳೂರಿನಲ್ಲಿ ಯೋಗ್ಯ ಜೀವನಕ್ಕೆ ತಿಂಗಳಿಗೆ 51,000 ರೂ ಬೇಕೇ ಬೇಕು; ಅಮೆಜಾನ್ ಉದ್ಯೋಗಿ ಹೀಗೆಂದಿದ್ದೇಕೆ? – Kannada News | Bengaluru: Amazon employee says he spends Rs 51,000 per month to live a decent life in Bengaluru

ಬೆಂಗಳೂರು, ಮೇ 11: ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ಅದಲ್ಲದೇ, ಲಕ್ಷ ಲಕ್ಷ ಸಂಬಳ ಬರ್ತಾ ಇದ್ರು ತಿಂಗಳ ಕೊನೆಯಲ್ಲಿ ದುಡ್ಡು ಉಳಿಯಲ್ಲ ಎಂದು ಹೇಳೋದನ್ನು ಕೇಳಿದ್ದೀರಬಹುದು. ಅಮೆಜಾನ್‌ ಉದ್ಯೋಗಿಯೊಬ್ಬರು ಬೆಂಗಳೂರಿನಲ್ಲಿ (Bengaluru) ತಮ್ಮ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ. ಯೋಗ್ಯ ಜೀವನಕ್ಕಾಗಿ ತಿಂಗಳಿಗೆ 50 ಸಾವಿರಕ್ಕೂ ಹೆಚ್ಚು ಹಣ ಖರ್ಚು ಮಾಡುವುದಾಗಿ ರಿವೀಲ್‌ ಮಾಡಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆ ಹುಟ್ಟುಹಾಕಿದೆ. ಕಾರ್ತಿಕ್ ಸಿಂಗ್ ಪರಿಹಾರ್ (trainlikekartik) ಎಂಬ 26 ವರ್ಷದ ಯುವಕ…

Read More